Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: 9ನೇ ದಿನಕ್ಕೆ ಕಾಲಿಟ್ಟ...

ಚಿಕ್ಕಮಗಳೂರು: 9ನೇ ದಿನಕ್ಕೆ ಕಾಲಿಟ್ಟ ಗ್ರಾಮೀಣ ಅಂಚೆ ನೌಕರರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ30 May 2018 10:58 PM IST
share
ಚಿಕ್ಕಮಗಳೂರು: 9ನೇ ದಿನಕ್ಕೆ ಕಾಲಿಟ್ಟ ಗ್ರಾಮೀಣ ಅಂಚೆ ನೌಕರರ ಮುಷ್ಕರ

ಚಿಕ್ಕಮಗಳೂರು ಮೇ 30, ಅಂಚೆ ಇಲಾಖೆಯ ಗ್ರಾಮೀಣ ಅಂಚೆ ನೌಕರರ ಸೇವಾ ಭದ್ರತೆ ಮತ್ತು 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸೇವಾ ಸವಲತ್ತುಗಳನ್ನು ಒದಗಿಸುವ ಕಮೇಲೇಶ್ ಚಂದ್ರ ವರದಿಯ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಗ್ರಾಮೀಣ ಅಂಚೆ ನೌಕರರ ಮುಷ್ಕರವು ಜಿಲ್ಲೆಯಲ್ಲಿ 9ನೇ ದಿನಕ್ಕೆ ಕಾಲಿಟ್ಟಿದೆ.

ಅಂಚೆ ನೌಕರರ ಚಳವಳಿಗೆ ಬೆಂಬಲ ಸೂಚಿಸಿ ಸಿಪಿಐ ಪಕ್ಷದ ಮುಖಂಡ ಬಿ.ಅಮ್ಜದ್, ರೈತ ಮುಖಂಡರಾದ ಗುರುಶಾಂತಪ್ಪ, ಚಂದ್ರಶೇಖರ್, ಚಂದ್ರಗೌಡ ಮತ್ತಿತರರು ಚಳವಳಿಯಲ್ಲಿ ಭಾಗವಹಿಸಿದ್ದರು.

ಚಳವಳಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಅಮ್ಜದ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ದುಡಿಯುವ ವರ್ಗದ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಂಚೆ ಇಲಾಖೆಯ ನೌಕರರಿಗೆ ಅತೀ ಕಡಿಮೆ ಸಂಭಾವನೆ ನೀಡಿ ದುಡಿಸಿಕೊಂಡು ಕಾರ್ಮಿಕರನ್ನು ಶೋಷಿಸುತ್ತಿರುವ  ಕೇಂದ್ರ ಸರಕಾರ ಕಾರ್ಮಿಕರ ಶ್ರಮದ ಬಗ್ಗೆ 'ಬಳಸು-ಬಿಸಾಡು' ಎಂಬ ಧೋರಣೆ ಅನುಸರಿಸುತ್ತಿದೆ. ಯಾವುದೇ ರೀತಿಯ ಸೇನಾ ಭದ್ರತೆ ಒದಗಿಸದೆ ಹೊಣೆಗೇಡಿತನ ಪ್ರದರ್ಶಿಸುತ್ತದೆ ಎಂದು ದೂರಿದರು.

ರೈತ ಸಂಘದ ಗುರುಶಾಂತಪ್ಪ ಮಾತನಾಡಿ, ಉದ್ಯೋಗ ಸೃಷ್ಟಿ, ಕೌಶಲ್ಯ ಅಭಿವೃದ್ಧಿ ಬಗ್ಗೆ ಭಾಷಣ ಬಿಗಿಯುವ ಪ್ರಧಾನಿ ಮೋದಿ ಅವರು ಸದ್ಯ ದುಡಿಯುತ್ತಿರುವ ಕಾರ್ಮಿಕರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಭಾರತೀಯ ಮಾನವೀಯ ಮೌಲ್ಯಗಳನ್ನು ಸದೃಢಗೊಳಿಸಲು ಅಂಚೆ ಸಂಸ್ಕೃತಿ ಅಪಾರ ಕೊಡುಗೆ ನೀಡಿದೆ. ಅಂಚೆ ಇಲಾಖೆಯನ್ನು ಬಲಪಡಿಸಲು ಅಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ದುಡಿಯುತ್ತಿರುವ ಅಂಚೆ ನೌಕರರಿಗೆ ಮೂಲಭೂತ ಸೇವಾ ಸವಲತ್ತು ಒದಗಿಸುವುದು ಸರಕಾರಗಳ ಕರ್ತವ್ಯ ಎಂದರು.

ಚಳವಳಿಯ ನೇತೃತ್ವವನ್ನು ನೌಕರರ ಸಂಘದ ಅಧ್ಯಕ್ಷ ಕೆ.ಟಿ.ಶೇಷಣ್ಣಗೌಡ, ಕಾರ್ಯದರ್ಶಿ ಜೋಸೆಫ್ ಭಾರಿಟ್ಟೋ, ಅಂಚೆ ನೌಕರರ ಸಂಘದ ಪದಾಧಿಕಾರಿಗಳಾದ ಕೃಷ್ಣರಾವ್, ನಿತಿನ್ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X