Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಳು ಪಕ್ಷಗಳಿಗೆ 589 ಕೋಟಿ ರೂ. ದೇಣಿಗೆ:...

ಏಳು ಪಕ್ಷಗಳಿಗೆ 589 ಕೋಟಿ ರೂ. ದೇಣಿಗೆ: ಬಿಜೆಪಿಯ ಪಾಲು 532 ಕೋಟಿ ರೂ.; ವರದಿ

ವಾರ್ತಾಭಾರತಿವಾರ್ತಾಭಾರತಿ31 May 2018 7:07 PM IST
share
ಏಳು ಪಕ್ಷಗಳಿಗೆ 589 ಕೋಟಿ ರೂ. ದೇಣಿಗೆ: ಬಿಜೆಪಿಯ ಪಾಲು 532 ಕೋಟಿ ರೂ.; ವರದಿ

ಹೊಸದಿಲ್ಲಿ, ಮೇ 31: 2016-17ನೇ ಸಾಲಿನಲ್ಲಿ ದೇಶದ ಪ್ರಮುಖ ಏಳು ಪಕ್ಷಗಳು ಅನಾಮಧೇಯ ಮೂಲಗಳಿಂದ 710.80 ಕೋಟಿ ರೂ. ಆದಾಯ ಗಳಿಸಿವೆ ಎಂದು ಪ್ರಜಾಸತಾತ್ಮಕ ಸುಧಾರಣೆಗಳ ಸಂಸ್ಥೆ (ಎಡಿಆರ್) ವರದಿ ತಿಳಿಸಿದೆ.

ಈ ಪೈಕಿ 589.38 ಕೋಟಿ ರೂ. ದೇಣಿಗೆಯ ರೂಪದಲ್ಲಿ ಬಂದಿದ್ದರೆ ಬಿಜೆಪಿಯೊಂದೇ 1,194 ಸಂಸ್ಥೆಗಳಿಂದ 532.27 ಕೋಟಿ ರೂ. ದೇಣಿಗೆ ಪಡೆದುಕೊಂಡಿದೆ ಎಂದು ವರದಿ ತಿಳಿಸಿದೆ. ಬಿಜೆಪಿ ಘೋಷಿಸಿದ ದೇಣಿಗೆಯ ಪ್ರಮಾಣವು ಇತರ ಪಕ್ಷಗಳಾದ ಕಾಂಗ್ರೆಸ್, ರಾಷ್ಟ್ರೀಯವಾದಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷ, ಸಿಪಿಐ(ಎಂ) ಮತ್ತು ತೃಣಮೂಲ ಕಾಂಗ್ರೆಸ್ ಘೋಷಿಸಿದ ದೇಣಿಗೆಗಿಂತ ಒಂಬತ್ತು ಪಟ್ಟು ಹೆಚ್ಚು ಎಂದು ವರದಿ ತಿಳಿಸಿದೆ.

2016-17ರಲ್ಲಿ ನಾವು 20,000 ರೂ.ಗಿಂತ ಹೆಚ್ಚಿನ ದೇಣಿಗೆಯನ್ನು ಪಡೆದುಕೊಂಡಿಲ್ಲ ಎಂದು ಬಹುಜನ ಸಮಾಜ ಪಕ್ಷ ತಿಳಿಸಿದೆ. 2016-17ನೇ ಸಾಲಿನಲ್ಲಿ ರಾಷ್ಟ್ರೀಯ ಪಕ್ಷಗಳು ಪಡೆದುಕೊಂಡಿರುವ ದೇಣಿಗೆ 487.36 ಕೋಟಿ ರೂ. ಹೆಚ್ಚಾಗಿದೆ. 2015-16ನೇ ಸಾಲಿನಲ್ಲಿ ಇದೇ ವೇಳೆಯಲ್ಲಿ ಎಲ್ಲ ಪಕ್ಷಗಳು ಪಡೆದುಕೊಂಡ ದೇಣಿಗೆ 102.02 ಕೋಟಿ ರೂ. ಆಗಿತ್ತು. 2015-16ರಲ್ಲಿ ಬಿಜೆಪಿ 76.85 ಕೋಟಿ ರೂ. ದೇಣಿಗೆ ಪಡೆದುಕೊಂಡಿದ್ದರೆ 2016-17ನೇ ಸಾಲಿನಲ್ಲಿ ಈ ಪ್ರಮಾಣ 532.27 ಕೋಟಿ ರೂ.ಗೆ ತಲುಪಿದೆ.

ಇದೇ ವೇಳೆ ಎನ್‌ಸಿಪಿ ಪಡೆದುಕೊಂಡ ದೇಣಿಗೆ 2015-16ರಲ್ಲಿ 71 ಲಕ್ಷ ರೂ.ನಿಂದ 2016-17ರ ವೇಳೆಗೆ 6.34 ಕೋಟಿ ರೂ.ಗೆ ತಲುಪಿತ್ತು. 2016-17ರಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ದೇಣಿಗೆ ಪ್ರಮಾಣ ಶೇ. 231 ಹೆಚ್ಚಾಗಿದ್ದರೆ ಸಿಪಿಎಂ ದೇಣಿಗೆಯಲ್ಲಿ ಶೇ.190 ಮತ್ತು ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯಲ್ಲಿ ಶೇ.105 ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X