Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೀತೆಯನ್ನು ಅಪಹರಿಸಿದ್ದು ರಾಮನಂತೆ!

ಸೀತೆಯನ್ನು ಅಪಹರಿಸಿದ್ದು ರಾಮನಂತೆ!

ಗುಜರಾತ್ 12ನೇ ತರಗತಿ ಪಠ್ಯಪುಸ್ತಕದಲ್ಲಿ ಯಡವಟ್ಟು

ವಾರ್ತಾಭಾರತಿವಾರ್ತಾಭಾರತಿ1 Jun 2018 8:17 PM IST
share
ಸೀತೆಯನ್ನು ಅಪಹರಿಸಿದ್ದು ರಾಮನಂತೆ!

ಅಹ್ಮದಾಬಾದ್, ಜೂ.1: ಸೀತೆಯನ್ನು ಅಪಹರಿಸಿದುದು ಶ್ರೀರಾಮನಂತೆ, ಹಾಗೆಂದು ಗುಜರಾತ್‌ನ ಹನ್ನೆರಡನೆ ತರಗತಿಯ ಪಠ್ಯಪುಸ್ತಕದಲ್ಲಿ ಬರೆಯಲಾಗಿದೆ.ಗುಜರಾತ್‌ನ 12ನೆ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗಾಗಿನ ಪಠ್ಯಪುಸ್ತಕದಲ್ಲಿ ಇಂತಹದ್ದೊಂದು ಯಡವಟ್ಟು ಸಂಭವಿಸಿದೆ.

ಸಂಸ್ಕೃತ ಪಠ್ಯದ ಇಂಗ್ಲೀಷ್ ಆವೃತ್ತಿಯಲ್ಲಿ ಆಗಿರುವ ಈ ಯಡವಟ್ಟು ಬೆಳಕಿಗೆ ಬಂದ ಬೆನ್ನಲ್ಲೇ ಗುಜರಾತ್ ರಾಜ್ಯ ಪಠ್ಯಪುಸ್ತಕ ಮಂಡಳಿ (ಜಿಎಸ್‌ಎಸ್‌ಟಿಬಿ) ಹೇಳಿಕೆಯೊಂದನ್ನು ನೀಡಿ, ಇದೊಂದು ಭಾಷಾಂತರದಲ್ಲಾದ ಪ್ರಮಾದವೆಂದು ಸ್ಪಷ್ಟೀಕರಣ ನೀಡಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಿದೆ.

 ಸಂಸ್ಕೃತ ಕವಿ ಕಾಳಿದಾಸ ಬರೆದಿರುವ ರಘುವಂಶಂ ಕಾವ್ಯ ಬಗ್ಗೆ ವಿದ್ಯಾರ್ಥಿಗಳಿಗೆ ಮೂಲಭೂತ ತಿಳುವಳಿಕೆಯನ್ನು ಮೂಡಿಸುವ ಕುರಿತಾದ ಪಠ್ಯದಲ್ಲಿ ಸೀತೆಯನ್ನು ರಾಮನು ಅಪಹರಿಸಿದಾಗ, ಲಕ್ಷ್ಮಣನು ರಾಮನಿಗೆ ನೀಡುವ ಸಂದೇಶವು ಈ ಕಾವ್ಯದಲ್ಲಿ ಅತ್ಯಂತ ಹೃದಯಸ್ಪರ್ಶಿಯಾಗಿ ಮೂಡಿಬಂದಿದೆ ಎಂದು ಬರೆಯಲಾಗಿದೆ.

ಈ ಬಗ್ಗೆ ಜಿಎಸ್‌ಎಸ್‌ಟಿಬಿ ಅಧ್ಯಕ್ಷ ನಿತಿನ್ ಪೆತಾನಿ ಅವರು ಸ್ಪಷ್ಟೀಕರಣ ನೀಡಿ, ಈ ಪಠ್ಯದ ಭಾಷಾಂತರದ ಹೊಣೆ ವಹಿಸಲಾದ ಅನುವಾದಕರು ಹಾಗೂ ಪ್ರೂಫ್‌ರೀಡರ್‌ಗಳು, ‘ ತ್ಯಾಗ ’ಎಂಬ ಶಬ್ದವನ್ನು ಆಂಗ್ಲಭಾಷೆಗೆ ಅನುವಾದಿಸುವಾಗ, ಅಬಾಂಡನ್ಡ್ (ತ್ಯಜಿಸುವುದು) ಎಂದು ಬರೆಯುವ ಬದಲು ಅಬ್ಡಕ್ಟಡ್ (ಅಪಹರಿಸುವುದು)ಎಂದು ಬರೆದಿದ್ದಾರೆಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಇಲಾಖೆಯು ತನಿಖೆಗೆ ಆದೇಶಿಸಿದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಅನುವಾದ ಹಾಗೂ ಪ್ರೂಫ್‌ರೀಡಿಂಗ್‌ನ ಹೊಣೆವಹಿಸಲಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದೆಂದು ನಿತಿನ್ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X