Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣೆ ಸಂದರ್ಭ ಬಿಜೆಪಿ ದೇವರ, ಮಕ್ಕಳ...

ಚುನಾವಣೆ ಸಂದರ್ಭ ಬಿಜೆಪಿ ದೇವರ, ಮಕ್ಕಳ ಹೆಸರಲ್ಲಿ ಕೀಳು ಮಟ್ಟದ ರಾಜಕೀಯ ಮಾಡಿದೆ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ1 Jun 2018 9:33 PM IST
share
ಚುನಾವಣೆ ಸಂದರ್ಭ ಬಿಜೆಪಿ ದೇವರ, ಮಕ್ಕಳ ಹೆಸರಲ್ಲಿ ಕೀಳು ಮಟ್ಟದ ರಾಜಕೀಯ ಮಾಡಿದೆ: ರಮಾನಾಥ ರೈ

ಬಂಟ್ವಾಳ, ಜೂ. 1: ಅಕ್ಷರದಾಸೋಹ ವಿಚಾರವನ್ನು ಬಿಜೆಪಿ ರಾಜಕೀಯಕ್ಕಾಗಿ ಬಳಸಿಕೊಳ್ಳುವ ಮೂಲಕ ನನ್ನ ವಿರುದ್ಧ ಸುಳ್ಳು ಅಪಪ್ರಚಾರ ನಡೆಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯು ಚುನಾವಣೆ ಸಂದರ್ಭದಲ್ಲಿ ದೇವರ ಹಾಗೂ ಮಕ್ಕಳ ಹೆಸರಲ್ಲಿ ಕೀಳು ಮಟ್ಟದ ರಾಜಕೀಯ ಮಾಡಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಆರೋಪಿಸಿದ್ದಾರೆ.

ಕಲ್ಲಡ್ಕ-ಪುಣಚ ಶಾಲೆಗಳ ಬಿಸಿಯೂಟಕ್ಕೆ ಶಿಕ್ಷಣ ಇಲಾಖೆಯು ಅನುಮತಿ ನೀಡಿದ ಬಗ್ಗೆ "ವಾರ್ತಾಭಾರತಿ"ಯೊಂದಿಗೆ ಮಾತನಾಡಿದ ಅವರು, "ನಮ್ಮ ಸರಕಾರ ಈ ಎರಡೂ ಶಾಲೆಗಳಿಗೆ ಬಿಸಿಯೂಟ ನೀಡಲು ಬದ್ಧವಾಗಿತ್ತು. ಆದರೆ ಶಾಲೆಯ ಆಡಳಿತವೇ ಬೇಡವೆಂದಿತ್ತು. ನಾನು ಸಚಿವನಾಗಿದ್ದಾಗ ಅಕ್ಷರದಾಸೋಹ ಬೇಡವೆಂದವರೇ ಇದೀಗ ಮತ್ತೆ ಬಿಸಿಯೂಟಕ್ಕಾಗಿ ಅರ್ಜಿ ಹಾಕಿದ್ದಾರೆ. ನಾವು ಬಿಸಿಯೂಟ ನೀಡುವುದಿಲ್ಲವೆಂದು ಎಲ್ಲಿಯೂ ಹೇಳಿಲ್ಲ. ಆದರೆ, ಬಿಜೆಪಿ ಇದೇ ವಿಚಾರವನ್ನಿಟ್ಟುಕೊಂಡು ಮಕ್ಕಳ ಹೆಸರನಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಶಾಲಾ ಮಕ್ಕಳ ಊಟಕ್ಕಾಗಿ ಹಣದ ರೂಪದಲ್ಲಿ ಅನುದಾನ ನೀಡುವ ಕ್ರಮ ಎಲ್ಲಿಯೂ ಇಲ್ಲ. ಆದರೆ ಕಲ್ಲಡ್ಕ ಮತ್ತು ಪುಣಚ ಶಾಲೆಗಳು ಕೊಲ್ಲೂರು ದೇವಸ್ಥಾನದಿಂದ ಹಣದ ರೂಪದಲ್ಲಿ ಪಡೆಯುವ ಮೂಲಕ ದೇವಸ್ಥಾನದ ಹಣವನ್ನು ದುರುಪಯೋಗ ಮಾಡಿರುವುದು ಸರಕಾರ ಗಮನಕ್ಕೆ ಬಂದಿದ್ದು, ಸರಕಾರ ಇದನ್ನು ಪರಿಶೀಲನೆ ನಡೆಸಿ ಈ ವ್ಯವಸ್ಥೆಯನ್ನು ತಡೆದಿದೆ ಎಂದು ಸ್ಪಷ್ಟಪಡಿಸಿದ ಅವರು, ಇದೇ ಕಾರಣವನ್ನಿಟ್ಟುಕೊಂಡು ಬಿಜೆಪಿಯವರು ರೈ ಅವರ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ. ಈ ಅಪಪ್ರಚಾರದಿಂದಲೇ ಬಿಜೆಪಿಗೆ ಚುನಾವಣೆಯಲ್ಲಿ ಗೆಲುವಾಗಿದೆ ಎಂದು ಹೇಳಿದರು.

ಪ್ರಸ್ತುತ ಈ ವಿಚಾರನ್ನು ರಾಜಕೀಯ ಉದ್ದೇಶಕ್ಕೆ ಬಳಸುತ್ತಿರುವುದು ಖಂಡನೀಯ, ಅಲ್ಲದೆ, ಪ್ರತಿಭಟನೆಯ ಹೆಸರಿನಲ್ಲಿ ಮಕ್ಕಳನ್ನು ಬೀದಿಗೆ ಇಳಿಸುವ ಮೂಲಕ ಜನರ ದಾರಿತಪ್ಪಿಸುವಂತಹ ಕೆಲಸ ಮಾಡುವುದು ಸರಿಯಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X