Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಶಾಸಕ ಎನ್.ಮಹೇಶ್‍...

ಕೊಳ್ಳೇಗಾಲ: ಶಾಸಕ ಎನ್.ಮಹೇಶ್‍ ಹುಟ್ಟಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Jun 2018 11:13 PM IST
share
ಕೊಳ್ಳೇಗಾಲ: ಶಾಸಕ ಎನ್.ಮಹೇಶ್‍ ಹುಟ್ಟಹಬ್ಬ ಆಚರಣೆ

ಕೊಳ್ಳೇಗಾಲ,ಜೂ.01: ಪಟ್ಟಣದಲ್ಲಿ ಬಿಎಸ್ಪಿ ರಾಜಾಧ್ಯಕ್ಷ ಹಾಗೂ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್‍ರವರ 63ನೇ ಹುಟ್ಟಹಬ್ಬವನ್ನು ಶುಕ್ರವಾರ ಅವರ ಕಾಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮದಿಂದ ಆಚರಣೆ ಮಾಡಿದರು.

ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ನಂತರ ಎಸ್‍ಡಿಎ ವಾಕ್ ಮತ್ತು ಶ್ರವಣ ವಸತಿ ಶಾಲೆಯ ಹಾಗೂ ಕರುಣಾಲಯ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಬಿಎಸ್ಪಿ ಕಾಯಕರ್ತರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಶಾಸಕ ಎನ್.ಮಹೇಶ್ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಕ್ಷೇತ್ರದ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಉಪಾನ್ಯಾಸಕರುಗಳು ಹಾಗೂ ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳು ಆಗಮಿಸಿ ಶಾಸಕರಿಗೆ ಶಾಲು, ಹಾರ, ಮೈಸೂರು ಪೇಟ ಹಾಕುವ ಮೂಲಕ ಹುಟ್ಟುಹಬ್ಬ ಶುಭಾಶಯವನ್ನು ಕೋರಿದರು. 

ನಂತರ ಶಾಸಕ ಎನ್.ಮಹೇಶ್ ಮಾತನಾಡಿ, ನನ್ನ ನೆಚ್ಚಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಸಂತೋಷಕ್ಕಾಗಿ ನನ್ನ ಹುಟ್ಟುಹಬ್ಬವನ್ನು ಅವರ ಸಮ್ಮುಖದಲ್ಲಿ ಆಚರಣೆ ಮಾಡಿಕೊಂಡಿದ್ದೇನೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇದ್ದರೂ ಸಹಾ ಫ್ಯಾನ್ ಸ್ಥಗಿತವಾಗಿರುವುದು ಬಹಳ ಬೇಸರದ ಸಂಗತಿ. ನನ್ನ ಹುಟ್ಟುಹಬ್ಬವಾದ್ದರಿಂದ ಭೇಟಿ ನೀಡಿ ಹೋಗುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇಲ್ಲಿನ ಆಡಳಿತವನ್ನು ಸರಿಪಡಿಸುವಲ್ಲಿ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಈ ಸಮಾರಂಭದಲ್ಲಿ ತಾ.ಪಂ ಮಾಜಿ ಉಪಾಧ್ಯಕ್ಷ ಬಸವಣ್ಣ, ಗಣಿಉದ್ಯಮಿ ವೀರಮಾಧು, ತಿಮ್ಮರಾಜೀಪು ಪುಟ್ಟಣ್ಣ, ಉಪ್ಪಾರ ಮುಖಂಡ ವಕೀಲ ವೆಂಕಟಚಾಲ, ವಕೀಲ ಮೋಹನ್‍ ಕುಮಾರ್, ಸಿದ್ದೇಶ್‍ಬಾಬು, ಟೌನ್ ಅಧ್ಯಕ್ಷ ಜಕಾವುಲ್ಲಾ, ತಾಲೂಕು ಅಧ್ಯಕ್ಷ ಶಿವನಂಜಪ್ಪ, ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್, ನಗರಸಭೆ ಸದಸ್ಯರಾದ ಕೃಷ್ಣಯ್ಯ, ರಾಮಕೃಷ್ಣ, ರಂಗಸ್ವಾಮಿ, ನಾಗಸುಂದ್ರಮ್ಮ, ಮುಖಂಡರುಗಳಾದ ಸಮೀವುಲ್ಲಾ, ಸುಧಾಶಿವಮಲ್ಲು, ವೀರಭದ್ರ, ಸುರೇಶ್, ಆನಂದ್, ಬಸವಲಿಂಗಪ್ಪ, ರಾಜಶೇಖರ್, ಇಂತಿಯಾಝ್, ಜಕಾವುಲ್ಲಾ, ಸಚಿನ್, ಬಸವರಾಜು, ನಟರಾಜು, ಜಾಕಿಸೂರಿ, ಅಗಸ್ಟಿನ್, ಮೋಹನ್, ಜಯಪ್ರಕಾಶ್, ಸುರೇಶ್, ಸಿದ್ದರಾಜು ಹಾಗೂ ಇನ್ನೀತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X