Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರ್ವ-ಪಿಲಾರ್ ಚರ್ಚಿನ ಧರ್ಮಗುರು ಅಧಿಕಾರ...

ಶಿರ್ವ-ಪಿಲಾರ್ ಚರ್ಚಿನ ಧರ್ಮಗುರು ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ2 Jun 2018 8:17 PM IST
share
ಶಿರ್ವ-ಪಿಲಾರ್ ಚರ್ಚಿನ ಧರ್ಮಗುರು ಅಧಿಕಾರ ಸ್ವೀಕಾರ

ಉಡುಪಿ, ಜೂ.2: ಶಿರ್ವ ಪಿಲಾರಿನ ನೂತನ ದೇವಾಲಯವನ್ನು ಸ್ವತಂತ್ರ ಧರ್ಮಕೇಂದ್ರವಾಗಿ ಉಡುಪಿ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಘೋಷಿಸಿದ್ದು ಇದರ ಪ್ರಥಮ ಧರ್ಮಗುರುಗಳಾಗಿ ಬಸ್ರೂರು ಧರ್ಮಕೇಂದ್ರದಿಂದ ವರ್ಗಾವಣೆಗೊಂಡ ವಂ.ವಿಶಾಲ್ ಲೋಬೊ ಅಧಿಕಾರ ಸ್ವೀಕರಿಸಿದರು.

ಧರ್ಮಾಧ್ಯಕ್ಷರ ಪ್ರತಿನಿಧಿಯಾಗಿ ಆಗಮಿಸಿದ್ದ ಉಡುಪಿ ಶೋಕಮಾತಾ ದೇವಾಲಯದ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೋನ್ಸಾ ನೂತನ ಧರ್ಮಗುರುವಿನ ಅಧಿಕಾರ ಸ್ವೀಕಾರದ ವಿಧಿವಿಧಾನಗಳನ್ನು ನೇರವೇರಿ ಸಿದರು. ಶಿರ್ವ ಧರ್ಮಕೇಂದ್ರದ ಧರ್ಮಗುರು ಹಾಗೂ ಪಿಲಾರ್ ಚರ್ಚಿನ ಉಸ್ತುವಾರಿಗಳಾಗಿದ್ದ ವಂ.ಸ್ಟ್ಯಾನಿ ತಾವ್ರೊ ನೂತನ ಧರ್ಮಗುರುಗಳಿಗೆ ಚರ್ಚಿನ ದಾಖಲೆಗಳನ್ನು ಮತ್ತು ಪಾಲನಾ ಸಮಿತಿಯ ಉಪಾಧ್ಯಕ್ಷ ವಿಲ್ಸನ್ ಡಿಸೋಜ ಲೆಕ್ಕಪತ್ರದ ವಿರಗಳನ್ನು ಹಸ್ತಾಂತರಿಸಿದರು.

ಧರ್ಮಾಧ್ಯಕ್ಷರ ಪ್ರತಿನಿಧಿ ನೂತನ ಧರ್ಮಗುರುಗಳಿಗೆ ಚರ್ಚಿನ ಪರಮ ಪ್ರಸಾದ ಪೆಟ್ಟಿಗೆ ಕೀಲಿಕೈ ಹಸ್ತಾಂತರಿಸುವ ಮೂಲಕ ಅಧಿಕೃತ ಧರ್ಮಗುರುವಿನ ಅಧಿಕಾರವನ್ನು ಹಸ್ತಾಂತರಿಸಿದರು.

ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಡೊನ್ ಬೋಸ್ಕೊ ಸಾಲೇಶಿಯನ್ ಸಂಸ್ಥೆಯ ಧರ್ಮಗುರು ವಂ.ಕಿರಣ್ ನಜ್ರೆತ್, ವಂ.ಸ್ಟ್ಯಾನಿ ತಾವ್ರೊ ಅವರನ್ನು ಸನ್ಮಾನಿಸಲಾಯಿತು. ವಿಲ್ಸನ್ ಡಿಸೋಜ ಸ್ವಾಗತಿಸಿ ಪಿಲಾರ್ ಚರ್ಚಿನ ಆಡಳಿತ ಸಮಿತಿಯ ಸಂಯೋಜಕ ವಲೇರಿಯನ್ ಮಚಾದೊ ವಂದಿಸಿದರು. ಡೋನ್ ಬೋಸ್ಕೊ ಶಾಲೆಯ ಪ್ರಾಂಶುಪಾಲ ವಂ.ಮಹೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X