Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕ ವೇದವ್ಯಾಸ್ ಕಾಮತ್‌ರಿಂದ ಅಹವಾಲು...

ಶಾಸಕ ವೇದವ್ಯಾಸ್ ಕಾಮತ್‌ರಿಂದ ಅಹವಾಲು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ2 Jun 2018 8:23 PM IST
share

ಮಂಗಳೂರು, ಜೂ.3: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳ ಆಭಿವೃದ್ಧಿ ಹಾಗೂ ಅದಕ್ಕೆ ಪೂರಕವಾಗುವಂತೆ ಸ್ಟಾಫ್ ಕೌನ್ಸಿಲ್ ಸಮಿತಿಗಳನ್ನು ರಚಿಸುವ ಬಗ್ಗೆ ಗಮನ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.

ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಅಟಲ ಸೇವಾ ಕೇಂದ್ರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಕಾಲೇಜು ಮುಖ್ಯಸ್ಥರು, ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಭರವಸೆ ನೀಡಿದರು.

ನಗರದಲ್ಲಿರುವ ಸರಕಾರಿ ಪದವಿ ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲೂ ಚಿಂತಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಆಹವಾಲುಗಳನ್ನು ಸ್ವೀಕರಿಸಿದ ಶಾಸಕರು ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಜರಗಿಸುವಂತೆ ಆದೇಶ ನೀಡಿದರು. ಇದಲ್ಲದೆ ರಸ್ತೆ ದುರಸ್ತಿ, ಒಳಚರಂಡಿ ಅವ್ಯವಸ್ಥೆ , ಸ್ವಚ್ಛತೆ ಮುಂತಾದ ದೂರುಗಳು ಕೂಡಾ ಸಲ್ಲಿಕೆಯಾದವು.

ಮಳೆ ಹಾನಿ ಪರಿಹಾರಕ್ಕೆ ಮನವಿ

ನಗರದಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶದ ಸಂತ್ರಸ್ತರು ಪರಿಹಾರ ಒದಗಿಸಿಕೊಡುವಂತೆ ಶಾಸಕರಿಗೆ ಮನವಿಯನ್ನು ಸಲ್ಲಿಸಿದರು. ಮನೆಯಿಂದ ಹಾನಿಯಿಂದ ನಷ್ಟ ಅನುಭವಿಸುತ್ತಿರುವ ಎಲ್ಲರಿಗೂ ನೆರವು ನೀಡುವುದು ಸರಕಾರಕ ಕರ್ತವ್ಯ. ಈ ಬಗ್ಗೆ ತಕ್ಷಣದಲ್ಲಿ ಕ್ರಮ ಜರಗಿಸುವಂತೆ ಈಗಾಗಲೇ ಪಾಲಿಕೆ ಹಾಗೂ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ನಗರದಲ್ಲಿ ರಿಕ್ಷಾ ಪಾರ್ಕಿಂಗ್ ಹಾಗೂ ಪರ್ಮಿಟ್ ನೀಡುವ ಬಗ್ಗೆ ಸಾರಿಗೆ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದ್ದು , ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಅಟೋ ಚಾಲಕರು, ಮಾಲಕರ ನಿಯೋಗವೊಂದು ಶಾಸಕರಿಗೆ ಮನವಿ ಸಲ್ಲಿಸಿತು. ಈ ವಿಚಾರದಲ್ಲಿ ಸೂಕ್ತ ಗಮನ ಹರಿಸಿ, ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ವೇದವ್ಯಾಸ ಕಾಮತ್ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಅಂಗವಿಕಲರು, ನಿರೋದ್ಯೋಗಿಗಳು ಉದ್ಯೋಗ ಸಂಬಂಧಿ ಅರ್ಜಿಗಳನ್ನು ಶಾಸಕರಿಗೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X