Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಹೊಗೆರಹಿತ ತಂಬಾಕು ಉತ್ಪನ್ನಗಳಿಂದ...

ಭಾರತದ ಹೊಗೆರಹಿತ ತಂಬಾಕು ಉತ್ಪನ್ನಗಳಿಂದ ಆರೋಗ್ಯಕ್ಕೆ ಗಂಭೀರ ಅಪಾಯ

ಅಧ್ಯಯನ ವರದಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ2 Jun 2018 9:33 PM IST
share
ಭಾರತದ ಹೊಗೆರಹಿತ ತಂಬಾಕು ಉತ್ಪನ್ನಗಳಿಂದ ಆರೋಗ್ಯಕ್ಕೆ ಗಂಭೀರ ಅಪಾಯ

ಹೊಸದಿಲ್ಲಿ,ಜೂ.2: ಭಾರತದಲ್ಲಿ ವ್ಯಾಪಕವಾಗಿರುವ ಪಾನ್, ಗುಟ್ಕಾ, ನಶ್ಯದಂತಹ ಹೊಗೆರಹಿತ ತಂಬಾಕು ಉತ್ಪನ್ನಗಳು ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿಯೆಂದು ಐಸಿಎಂಆರ್ ಹಾಗೂ ರಾಷ್ಟ್ರೀಯ ಕ್ಯಾನ್ಸರ್ ತಡೆ ಹಾಗೂ ಸಂಶೋಧನಾ ಸಂಸ್ಥೆ (ಎನ್‌ಐಸಿಪಿಆರ್) ನಡೆಸಿದ ಅಧ್ಯಯನ ವರದಿಯೊಂದು ಶನಿವಾರ ತಿಳಿಸಿದೆ. ಹೊಗೆರಹಿತ ತಂಬಾಕು ಉತ್ಪನ್ನಗಳು ಹಾಗೂ ಬಾಯಿ ಕಾನ್ಸರ್‌ಗೂ ನಡುವೆ ಇರುವ ನಂಟಿಗೆ ಸಂಬಂಧಿಸಿ ಜಾಗತಿಕ ಮಟ್ಟದಲ್ಲಿ ಅಧ್ಯಯನ ನಡೆಸಿ, ಈ ವರದಿಯನ್ನು ತಯಾರಿಸಲಾಗಿದೆ.

ತಂಬಾಕುರಹಿತ ಉತ್ಪನ್ನಗಳಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ನಡೆಸಲಾದ 37 ಅಧ್ಯಯನಗಳನ್ನು ಈ ವರದಿಯು ವಿಶ್ಲೇಷಿಸಿದೆ. ಜಗಿಯುವ,ಮೂಗಿನ ಮೂಲಕ ಎಳೆದುಕೊಳ್ಳುವ ಅಥವಾ ಹಲ್ಲು ಅಥವಾ ಒಸಡುಗಳಿಗೆ ಲೇಪಿಸುವ ಅಥವಾ ಪಾನೀಯವಾಗಿ ಸೇವಿಸುವ ತಂಬಾಕು ಉತ್ಪನ್ನಗಳಿಂದ ಬಾಯಿಯ ಕ್ಯಾನ್ಸರ್ ಉಂಟಾಗುವ ಸಾಧ್ಯತೆಗಳ ಬಗ್ಗೆ ವರದಿಯು ವಿಶ್ಲೇಷಿಸಿದೆ.

 ಧೂಮಪಾನ ಕಡಿತಗೊಳಿಸುವಲ್ಲಿ ಭಾರತವು ಗಣನೀಯ ಪ್ರಗತಿ ಸಾಧಿಸಿದ್ದರೂ, ಹೊಗೆರಹಿತ ತಂಬಾಕು ಉತ್ಪನ್ನಗಳಿಗೆ ಭಾರತೀಯ ಸಮಾಜದಲ್ಲಿರುವ ಮಾನ್ಯತೆ ಹಾಗೂ ಅಗ್ಗದ ದರದಲ್ಲಿ ಲಭ್ಯವಾಗುತ್ತಿರುವುದು ಅವುಗಳ ಬಳಕೆಯನ್ನು ನಿಯಂತ್ರಿಸಲು ಇರುವ ಅತಿ ದೊಡ್ಡ ಅಡೆತಡೆಗಳಾಗಿವೆ.

  ಹೊಗೆರಹಿತ ತಂಬಾಕು ಉತ್ಪನ್ನಗಳಿಗೂ, ಬಾಯಿ ಕ್ಯಾನ್ಸರ್‌ಗೂ ನಡುವೆ ಇರುವ ನಂಟಿನ ಬಗ್ಗೆ ನಡೆಸಲಾದ ಈ ಅಧ್ಯಯನ ವರದಿಯಲ್ಲಿ ಅಮೆರಿಕ ಸ್ವೀಡನ್ ಹಾಗೂ ಭಾರತವನ್ನು ಒಳಪಡಿಸಲಾಗಿತ್ತು. ಭಾರತದ ಹೊಗೆರಹಿತ ತಂಬಾಕು ಉತ್ಪನ್ನಗಳ ಕುರಿತ ವರದಿಯನ್ನು ಹೊರತುಪಡಿಸಿದಾಗ, ಅಮೆರಿಕ ಹಾಗೂ ಸ್ವೀಡನ್‌ಗಳ ಕುರಿತ ಅಧ್ಯಯನ ವರದಿಯಲ್ಲಿ ಆ ದೇಶಗಳಲ್ಲಿ ಹೊಗೆರಹಿತ ತಂಬಾಕು ಉತ್ಪನ್ನಗಳ ಕ್ಯಾನ್ಸರ್‌ಕಾರಕತ್ವ ಗಣನೀಯವಾಗಿ ಕಂಡುಬರಲಿಲ್ಲ. ಅದೇ ರೀತಿ ಯುರೋಪಿಯನ್ ರಾಷ್ಟ್ರಗಳಲ್ಲಿನ ಹೊಗೆರಹಿತ ತಂಬಾಕು ಉತ್ಪನ್ನಗಳ ಕ್ಯಾನ್ಸರ್‌ಕಾರತ್ವವು ಅತ್ಯಂತ ನಗಣ್ಯ ಪ್ರಮಾಣದಲ್ಲಿರುವುದನ್ನು ಅಧ್ಯಯನ ವರದಿ ಕಂಡುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X