Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಿರಿಜನರ ಅಭಿವೃದ್ಧಿಗೆ ಬಂದ 10 ಕೋಟಿ ರೂ....

ಗಿರಿಜನರ ಅಭಿವೃದ್ಧಿಗೆ ಬಂದ 10 ಕೋಟಿ ರೂ. ಪ್ಯಾಕೇಜ್ ದುರುಪಯೋಗ: ಆರೋಪ

ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ತನಿಖೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 Jun 2018 11:34 PM IST
share
ಗಿರಿಜನರ ಅಭಿವೃದ್ಧಿಗೆ ಬಂದ 10 ಕೋಟಿ ರೂ. ಪ್ಯಾಕೇಜ್ ದುರುಪಯೋಗ: ಆರೋಪ

ಮೂಡಿಗೆರೆ, ಜೂ.2: ಸಮಗ್ರ ಗಿರಿಜನರ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ದನ್ನಕ್ಕಿಹಾರ ವಾಸ್ತವ್ಯದ 10 ಕೋಟಿ ಪ್ಯಾಕೇಜ್ ಅನುದಾನ ದುರುಪಯೋಗವಾಗಿದ್ದು, ಇದರ ವಿರುದ್ಧ ದೂರು ದಾಖಲಿಸಿ ಸಮಗ್ರ ತನಿಖೆ ಮಾಡಿಸಲಾಗುವುದು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಸರಕಾರದಲ್ಲಿ ಶಾಸಕ ಆಜಂನೇಯ ಸಮಾಜ ಕಲ್ಯಾಣ ಸಚಿವರಾಗಿದ್ದು, ಗಿರಿಜನರ ಹಾಡಿ ದನ್ನಕ್ಕಿಹಾರದಲ್ಲಿ ಗ್ರಾಮವಾಸ್ತವ್ಯ ಮಾಡಿ ತಾಲೂಕಿನ ಗಿರಿಜನರ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನ ನೀಡಿದ್ದರು. ಇದನ್ನು ಗಿರಿಜನರ ಅಭಿವೃದ್ಧಿಗೆ ಬಳಸಿಕೊಳ್ಳದೇ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಗಿರಿಜನರಿಂದ ವ್ಯಾಪಕ ದೂರು ಬಂದಿದೆ. ತಾಲೂಕಿನ ಗಿರಿಜನ ಕಾಲನಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಕಿ.ಮೀ. ಗಟ್ಟಲೆ ಕುಡಿಯುವ ನೀರಿಗೆ ಅಲೆದಾಡುವ ಸ್ಥಿತಿಗೆ ಬಂದಿದೆ. ನಿವಾಸಿಗಳು ಹಳ್ಳಕೊಳ್ಳದ ಕೊಳಚೆ ನೀರನ್ನು ಉಪಯೋಗಿಸಲಾಗುತ್ತಿದೆ. ಅಲ್ಲದೆ ಅನೇಕ ಕುಟುಂಬಗಳು ಮನೆಯಿಲ್ಲದೆ ಗುಡಿಸಲಿನಲ್ಲೇ ವಾಸವಾಗಿದ್ದಾರೆ. ತೆರಳಲು ರಸ್ತೆಗಳಿಲ್ಲ ಎಂದು ಅವರು ತಿಳಿಸಿದ್ದಾರೆ.

ಆದರೆ 10 ಕೋಟಿ ಹಣವನ್ನು ದುರುಪಯೋಗ ಮಾಡಿಸಿಕೊಳ್ಳುವ ಸಲುವಾಗಿ ಗುತ್ತಿಗೆದಾರರಿಗೆ ಬೇಕಾದಲ್ಲಿ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಹಳೇ ಕಾಮಗಾರಿಗಳಿಗೆ ಮತ್ತು ಒಂದೇ ಕಾಮಗಾರಿಗಳಿಗೆ ಎರಡೆರಡು ಬಿಲ್ಲು ಮಾಡಿಸಿಕೊಳ್ಳಲಾಗುತ್ತಿದೆ. ಈ ಹಣವನ್ನು ಬಹು ಸಂಖ್ಯಾತ ಗಿರಿಜನರಿರುವಲ್ಲಿ ಕ್ರಿಯಾ ಯೋಜನ ತಯಾರಿಸಿ ವಿನಿಯೀಗಿಸಬೇಕಿತ್ತು. ಆದರೆ ಕೇವಲ ಒಂದೋ ಎರಡೋ ಗಿರಿ ಜನರ ಹೆಸರೇಳಿ ಬಹುಸಂಖ್ಯಾತರು ವಾಸಿಸುವ ಪ್ರದೇಶಗಳಿಗೆ ಕಾಮಗಾರಿಯ ಹೆಸರಿನಲ್ಲಿ ಹಣ ಬಿಡುಗಡೆಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದಲ್ಲದೆ ಈ ಹಿಂದೆ ಅಧಿಕಾರಿಗಳು ಅನೇಕ ನಕಲಿ ಬಿಲ್ಲುಗಳನ್ನು ಸೃಷ್ಟಿಮಾಡಲಾಗಿದೆ. ಕಳಪೆ ಕಾಮಗಾರಿಗಳನ್ನು ಮಾಡಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕಾರ್ಯಪಾಲಕ ಇಂಜಿನಿಯರ್ ಒಬ್ಬರು ಬಿಲ್ಲುಗಳನ್ನು ಸೃಷ್ಟಿ ಮಾಡಲು ಇಡೀ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ಮಾಡಲಾಗಿದ್ದು, ಆ ಅಧಿಕಾರಿ ಅವರದೇ ಕೆಲವು ಕಾರಣಗಳಿಂದ ಹುದ್ದೆಯನ್ನು ತೊರೆಯುತ್ತಿರುವುದರ ಹಿಂದೆ ಮಾಮೂಲಿ ಪಡೆಯುವ ಹುನ್ನಾರವಾಗಿದೆ. ದನ್ನಕ್ಕಿಹಾರ ಪ್ಯಾಕೇಜು ದುರಪಯೋಗವಾಗುತ್ತಿರುವುದನ್ನು ಸರಕಾರದ ಗಮನಕ್ಕೆ ತಂದು ಸಮಗ್ರ ತನಿಖೆ ಮೂಲಕ ಹಿಂದುಳಿದ ಗಿರಿಜನರಿಗೆ ನ್ಯಾಯ ಒದಗಿಸಿಕೊಡಲು ಶ್ರಮಿಸುವುದಾಗಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X