Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೈಕ್ಲಿಂಗ್‌ನಿಂದ ಸಂಪೂರ್ಣ ವ್ಯಾಯಾಮ:...

ಸೈಕ್ಲಿಂಗ್‌ನಿಂದ ಸಂಪೂರ್ಣ ವ್ಯಾಯಾಮ: ಡಾ.ಕೆ.ಎಸ್ ಸತೀಶ್

ವಾರ್ತಾಭಾರತಿವಾರ್ತಾಭಾರತಿ3 Jun 2018 7:52 PM IST
share
ಸೈಕ್ಲಿಂಗ್‌ನಿಂದ ಸಂಪೂರ್ಣ ವ್ಯಾಯಾಮ: ಡಾ.ಕೆ.ಎಸ್ ಸತೀಶ್

ಬೆಂಗಳೂರು, ಜೂ.3: ಸೈಕ್ಲಿಂಗ್‌ನಿಂದಾಗಿ ಹೃದಯ, ರಕ್ತನಾಳಗಳು ಮತ್ತು ಶ್ವಾಸಕೋಶಗಳಿಗೆ ಸಂಪೂರ್ಣ ವ್ಯಾಯಾಮ ಲಭಿಸುತ್ತದೆ. ಅಲ್ಲದೆ, ಹೃದಯ ನಾಳಗಳ ರೋಗಗಳ ವಿರುದ್ಧ ರಕ್ಷಣೆ ಲಭಿಸುತ್ತದೆ ಎಂದು ಪೋರ್ಟಿಸ್ ಆಸ್ಪತ್ರೆಯ ಶ್ವಾಸಕೋಶ ರೋಗಶಾಸ್ತ್ರ ಸಲಹಾ ತಜ್ಞ ಡಾ.ಕೆ.ಎಸ್.ಸತೀಶ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ತಂಬಾಕು ರಹಿತ ದಿನ ಮತ್ತು ವಿಶ್ವ ಪರಿಸರ ದಿನದ ಅಂಗವಾಗಿ ಆರೋಗ್ಯಕರ ಜೀವನಶೈಲಿ ಆರಿಸಿಕೊಳ್ಳುವುದು ಮತ್ತು ಪರಿಸರ ಸ್ನೇಹಿ ಯಾಗಿರುವುದರ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದಾಗಿ ನಗರದ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಸೈಕ್ಲೊಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಸೈಕ್ಲಿಂಗ್‌ನಂತಹ ಆರೋಗ್ಯಕರ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದು ಶ್ಲಾಘನೀಯ. ಪ್ರತಿದಿನದ ಬೆಳಗಿನ ದೈಹಿಕ ದೃಢತೆಯ ಚಟುವಟಿಕೆ ಉಸಿರಾಟದ ತೊಂದರೆಗಳಿಂದ ದೂರವಾಗುತ್ತದೆ ಎಂದು ಹೇಳಿದರು.

ಶ್ವಾಸಕೋಶ ರೋಗಶಾಸ್ತ್ರ ಸಹಾಯಕ ಸಲಹಾತಜ್ಞ ಡಾ. ಸುದರ್ಶನ್ ಮಾತನಾಡಿ, ಕಡಿಮೆ ದೈಹಿಕ ಚಟುವಟಿಕೆಗಳು ಮತ್ತು ತಂಬಾಕಿನ ಚಟ ಹೆಚ್ಚಾಗಿರುವ ಕಾರಣ ಇಂದಿನ ಯುವಪೀಳಿಗೆಗೆ ಶ್ವಾಸಕೋಶದ ತೊಂದರೆಗಳು ಕಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅವರನ್ನು ಸುರಕ್ಷಿತವಾಗಿರಿಸುವುದಲ್ಲದೆ ರೋಗಗಳಿಂದ ದೂರವಿಡುತ್ತದೆ ಎಂದು ತಿಳಿಸಿದರು.

ಗ್ಯಾಟ್ಸ್(2016-17) ಪ್ರಕಾರ ಭಾರತದಲ್ಲಿ ತಂಬಾಕಿನ ಬಳಕೆ ಶೇ.6ರಷ್ಟು ಅಂಶದಿಂದ ಇಳಿಕೆ ಕಂಡಿದೆ. ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ನೀತಿ 2017ರಲ್ಲಿ ಪ್ರಸ್ತುತ ತಂಬಾಕು ಬಳಕೆಯನ್ನು 2020ರ ಹೊತ್ತಿಗೆ ಶೇ.15ರಷ್ಟು ಮತ್ತು 2025ರ ಹೊತ್ತಿಗೆ ಶೇ.30ರಷ್ಟು ಇಳಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಗ್ಯಾಟ್ಸ್-1 ಗಿಂತಲೂ ಪ್ರಸ್ತುತ ತಂಬಾಕು ಬಳಕೆಯಲ್ಲಿ ಶೇ.17ರಷ್ಟು ಕಡಿಮೆಯಾಗಿದೆ ಎಂದು ಗ್ಯಾಟ್ಸ್-2 ತಿಳಿಸಿದೆ ಎಂದು ಅವರು ಹೇಳಿದರು.

ಗೋ ಗ್ರೀನ್ ಗೋ ಸೈಕ್ಲಿಂಗ್‌ನ ಅಧ್ಯಕ್ಷ ರಾವ್ ಮಾತನಾಡಿ, ಸೈಕ್ಲಿಂಗ್‌ನಂತಹ ಆರೋಗ್ಯಕರ ಕಾರ್ಯಕ್ರಮಗಳು ಹೆಚ್ಚಿನ ವೆಚ್ಚ ಇಲ್ಲದೆ ಮತ್ತು ಪರಿಸರಕ್ಕೆ ಯಾವುದೇ ಹಾನಿವುಂಟು ಮಾಡದೆ ದೈಹಿಕ ದೃಢತೆ ಪಡೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X