Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕರ್ನಾಟಕ ಕಲ್ಚರಲ್ ಫೌಂಡೇಶನ್: ವಾರ್ಷಿಕ...

ಕರ್ನಾಟಕ ಕಲ್ಚರಲ್ ಫೌಂಡೇಶನ್: ವಾರ್ಷಿಕ ಕೌನ್ಸಿಲ್

ವರದಿ: ಹಕೀಂ ಬೋಳಾರ್ ಮದೀನಾವರದಿ: ಹಕೀಂ ಬೋಳಾರ್ ಮದೀನಾ3 Jun 2018 11:05 PM IST
share
ಕರ್ನಾಟಕ ಕಲ್ಚರಲ್ ಫೌಂಡೇಶನ್: ವಾರ್ಷಿಕ ಕೌನ್ಸಿಲ್

ಸೌದಿ ಅರೇಬಿಯಾ, ಜೂ. 3: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯಾ ಇದರ ರಾಷ್ಟ್ರೀಯ ಸಮಿತಿಯ ವಾರ್ಷಿಕ ಕೌನ್ಸಿಲ್ ಮದೀನಾ ಮುನವ್ವರದಲ್ಲಿ ಶುಕ್ರವಾರ ನೆಡೆಯಿತು.

ಕೆಸಿಎಫ್ ಸೌದಿ ರಾಷ್ಟ್ರೀಯ ಅಧ್ಯಕ್ಷ  ಯೂಸುಫ್ ಸಖಾಫಿ ಬೈತಾರ್ ಅಧ್ಯಕ್ಷತೆಯಲ್ಲಿ  ಜರಗಿದ ಸಭೆಯನ್ನು ಹನೀಫ್ ಸಖಾಫಿ ಸಾಲತ್ತೂರ್ ಖಿರಾಅತ್ ಪಠಿಸಿ, ಕೆಸಿಎಫ್ ಸೌದಿ ರಾಷ್ಟ್ರೀಯ ಸಂಘಟನಾ ವಿಭಾಗದ ಅಧ್ಯಕ್ಷ  ಸಿದ್ದೀಕ್ ಸಖಾಫಿ ಪೆರುವಾಯಿ ಕಾರ್ಯಕ್ರಮ ಉದ್ಘಾಟಿಸಿದರು. 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಕಾಟಿಪಳ್ಳ ವಾರ್ಷಿಕ ವರದಿ ವಾಚಿಸಿದರು. ಕೆಸಿಎಫ್  ರಾಷ್ಟ್ರೀಯ ಕಾರ್ಯದರ್ಶಿ ಫೈಝಲ್ ಕೃಷ್ಣಾಪುರ ಲೆಕ್ಕಪತ್ರ ಮಂಡಿಸಿದರು. ಕೆಸಿಎಫ್ ಸದಸ್ಯರ ಕ್ಷೇಮಕ್ಕಾಗಿ ಸ್ಥಾಪಿಸಿದ ಎಮ್ ಆರ್ ಎಫ್ ( ಸದಸ್ಯರ ಸಹಾಯ ಫಂಡ್ ) ನಿಂದ ಸುಮಾರು 14 ಲಕ್ಷದಷ್ಟು ರೂಪಾಯಿಗಳ ಸಹಾಯ ನೀಡಿದ ವಿವರವನ್ನು ಸಭೆಯಲ್ಲಿ ಮಂಡಿಸಲಾಯಿತು ಮತ್ತು ಮುಂದಿನ ವರ್ಷಕ್ಕೂ ಎಮ್ ಆರ್ ಅಫ್ ನ್ನು ವಿಸ್ತರಿಸುವ ಯೋಜನೆಯನ್ನು ಸಾಂತ್ವನ ವಿಭಾಗಕ್ಕೆ ವಹಿಸಿಕೊಡಲಾಯಿತು.

2018ನೇ ಸಾಲಿನ ಹಜ್ಜ್ ನ ಸ್ವಯಃ ಸೇವಕರನ್ನು ಸೇವೆಗಿಳಿಸುವ ಹೊಣೆಯನ್ನು ವಹಿಸಿಕೊಡಲು  ಹಜ್ಜ್ ವಾಲೇಂಟಿಯರ್ ಕೋರ್ ನ ನೂತನ ಸಮಿತಿ ಯನ್ನು  ರಚಿಸಲಾಯಿತು.  ವಾರ್ಷಿಕ ಕೌನ್ಸಿಲ್ ಸಭೆಗೆ  ರಿಯಾದ್, ಜಿದ್ದಾ, ದಮಾಮ್, ಗಸೀಂ ಹಾಗೂ ಮದೀನಾ ಝೋನ್ ನ ರಾಷ್ಟ್ರೀಯ ಕೌನ್ಸಲರ್ ಗಳು ಭಾಗವಹಿಸಿದ್ದರು.

ಸಭೆಗೆ ಆಗಮಿಸಿದ ಕೌನ್ಸಿಲರ್ ಗಳಿಗೆ ಕೆಸಿಎಫ್ ಮದೀನಾ ಸೆಕ್ಟರ್ ಹಾಗೂ ಝೋನ್ ವತಿಯಿಂದ  ಇಫ್ತಾರ್ ಕೂಟ ಏರ್ಪಾಡು ಮಾಡಲಾಯಿತು. ಸಭೆಯ ಆರಂಭದಲ್ಲಿ  ಕೆಸಿಎಫ್ ಮದೀನಾ ಝೋನ್ ಅಧ್ಯಕ್ಷ  ಫಾರೂಕ್ ನಈಮಿ ಸ್ವಾಗತಿಸಿ, ಕೆಸಿಎಫ್ ರಾಷ್ಟ್ರೀಯ ಸಮಿತಿಯ ಹಣಕಾಸು ನಿರ್ವಹಣೆಗೆ ನೂತನ ವಾಗಿ ನೇಮಕವಾದ ಹಿದಾಯತ್ ತೀರ್ಥಹಳ್ಳಿ  ಕೊನೆಯಲ್ಲಿ ವಂದಿಸಿದರು.

share
ವರದಿ: ಹಕೀಂ ಬೋಳಾರ್ ಮದೀನಾ
ವರದಿ: ಹಕೀಂ ಬೋಳಾರ್ ಮದೀನಾ
Next Story
X