Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಲೇಷ್ಯಾ 27 ರನ್‌ಗೆ ಆಲೌಟ್

ಮಲೇಷ್ಯಾ 27 ರನ್‌ಗೆ ಆಲೌಟ್

ಮಹಿಳಾ ಏಶ್ಯಾಕಪ್

ವಾರ್ತಾಭಾರತಿವಾರ್ತಾಭಾರತಿ3 Jun 2018 11:54 PM IST
share
ಮಲೇಷ್ಯಾ 27 ರನ್‌ಗೆ ಆಲೌಟ್

ಕೌಲಾಲಂಪುರ, ಜೂ.3: ಮಹಿಳೆಯರ ಟ್ವೆಂಟಿ-20 ಏಶ್ಯಾಕಪ್‌ನಲ್ಲಿ ರವಿವಾರ ನಡೆದ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಮಲೇಷ್ಯಾ ತಂಡ ಕೇವಲ 27 ರನ್‌ಗೆ ಆಲೌಟಾಯಿತು. ಮಲೇಷ್ಯಾದ ಆರು ಆಟಗಾರ್ತಿಯರು ಶೂನ್ಯ ಸಂಪಾದಿಸಿದರು.

ಮಲೇಷ್ಯಾವನ್ನು ಅತ್ಯಂತ ಕನಿಷ್ಠ ಮೊತ್ತಕ್ಕೆ ಆಲೌಟ್ ಮಾಡಿದ ಭಾರತ 142 ರನ್ ಅಂತರದಿಂದ ಭರ್ಜರಿ ಜಯ ದಾಖಲಿಸಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿತು. ಹಿರಿಯ ಆಟಗಾರ್ತಿ ಮಿಥಾಲಿ ರಾಜ್ 69 ಎಸೆತಗಳಲ್ಲಿ ಔಟಾಗದೆ 97 ರನ್ ಗಳಿಸಿದರು. ಇಲ್ಲಿನ ಕಿನಾರ ಅಕಾಡಮಿ ಓವಲ್‌ನಲ್ಲಿ ಸಂಪೂರ್ಣ ಏಕಪಕ್ಷೀಯವಾಗಿ ನಡೆದ ಪಂದ್ಯದಲ್ಲಿ ಭಾರತ ಎದುರಾಳಿ ಮಲೇಷ್ಯಾವನ್ನು ಕೇವಲ 13.4 ಓವರ್‌ಗಳಲ್ಲಿ ಆಲೌಟ್ ಮಾಡಿತು.

ಪೂಜಾ ವಸ್ತ್ರಕರ್ ಮಧ್ಯಮ ವೇಗದ ಬೌಲಿಂಗ್‌ನ ಮೂಲಕ ಕೇವಲ 6 ರನ್ ನೀಡಿ 3 ವಿಕೆಟ್‌ಗಳನ್ನು ಕಬಳಿಸಿದರು. ಸ್ಪಿನ್‌ದ್ವಯರಾದ ಅನುಜಾ ಪಾಟೀಲ್ ಹಾಗೂ ಪೂನಂ ಯಾದವ್ ಒಂದೂ ರನ್ ನೀಡದೇ ತಲಾ ಎರಡು ವಿಕೆಟ್ ಕಬಳಿಸಿದರು. ಮಲೇಷ್ಯಾದ ಐವರು ಆಟಗಾರ್ತಿಯರು ರನ್‌ಖಾತೆ ತೆರೆದರು. ಒಂದು ಹಂತದಲ್ಲಿ 12 ರನ್‌ಗೆ 5 ವಿಕೆಟ್ ಕಳೆದುಕೊಂಡಿದ್ದ ಮಲೇಷ್ಯಾಕ್ಕೆ ನಾಯಕಿ ವಿಲ್ಫ್ರೆಡ್ ದುಗೈಸಿಂಗಂ(21 ಎಸೆತ, 5 ರನ್) ಹಾಗೂ ಝುಮಿಕಾ ಅಝ್ಮಿ(15 ಎಸೆತ, 4 ರನ್)ಸ್ವಲ್ಪ ಹೊತ್ತು ಕ್ರೀಸ್‌ನಲ್ಲಿ ನಿಂತು ಕುಸಿತವನ್ನು ತಡೆದರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತದ ಆರಂಭ ಚೆನ್ನಾಗಿರಲಿಲ್ಲ. ಪವರ್‌ಪ್ಲೇ ಓವರ್ ಕೊನೆಯಲ್ಲಿ ಭಾರತ 35 ರನ್‌ಗೆ 2 ವಿಕೆಟ್ ಕಳೆದುಕೊಂಡಿತ್ತು. ನಾಯಕಿ ಹರ್ಮನ್‌ಪ್ರೀತ್ ಕೌರ್ 23 ಎಸೆತಗಳಲ್ಲಿ 32 ರನ್ ಗಳಿಸಿದರು. ಹಿರಿಯ ಆಟಗಾರ್ತಿ ಮಿಥಾಲಿ 140.57ರ ಸ್ಟ್ರೈಕ್‌ರೇಟ್‌ನಲ್ಲಿ ಮತ್ತೊಮ್ಮೆ ತಂಡವನ್ನು ಆಧರಿಸಿದರು.ಮಿಥಾಲಿ 69 ಎಸೆತಗಳಲ್ಲಿ 13 ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿದ್ದಾರೆ. ಕೊನೆಯ ಎರಡು ಓವರ್‌ನಲ್ಲಿ ಬೌಂಡರಿ ಬಾರಿಸಲು ವಿಫಲವಾದ ಮಿಥಾಲಿ 3 ರನ್‌ನಿಂದ ಶತಕ ವಂಚಿತರಾದರು. ಹರ್ಮನ್‌ಪ್ರೀತ್‌ರೊಂದಿಗೆ 86 ರನ್ ಜೊತೆಯಾಟ ನಡೆಸಿದ ಮಿಥಾಲಿ ತಂಡ ಉತ್ತಮ ಮೊತ್ತ ಗಳಿಸಲು ನೆರವಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X