Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಎ’ ಗುಂಪಿನಲ್ಲಿ ಉರುಗ್ವೆ ಫೇವರಿಟ್

‘ಎ’ ಗುಂಪಿನಲ್ಲಿ ಉರುಗ್ವೆ ಫೇವರಿಟ್

ಫಿಫಾ ವಿಶ್ವಕಪ್

ವಾರ್ತಾಭಾರತಿವಾರ್ತಾಭಾರತಿ5 Jun 2018 11:48 PM IST
share
‘ಎ’ ಗುಂಪಿನಲ್ಲಿ ಉರುಗ್ವೆ ಫೇವರಿಟ್

ಮಾಸ್ಕೊ, ಜೂ.5: ಎರಡು ಬಾರಿಯ ಚಾಂಪಿಯನ್ ಉರುಗ್ವೆ ‘ಎ’ ಗುಂಪಿನಲ್ಲಿರುವ ನಾಲ್ಕು ತಂಡಗಳ ಪೈಕಿ ಈ ವರ್ಷದ ಫಿಫಾ ವಿಶ್ವಕಪ್‌ನಲ್ಲಿ ನಾಕೌಟ್ ಹಂತಕ್ಕೇರಬಲ್ಲ ಫೇವರಿಟ್ ತಂಡವಾಗಿ ಗುರುತಿಸಿಕೊಂಡಿದೆ. ರಶ್ಯದಲ್ಲಿ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆದ ಫಿಫಾ ವಿಶ್ವಕಪ್-2018ರ ಡ್ರಾ ಪ್ರಕ್ರಿಯೆಯಲ್ಲಿ ಎ ಗುಂಪಿನಲ್ಲಿ ಆತಿಥೇಯ ರಶ್ಯ, ಉರುಗ್ವೆ, ಈಜಿಪ್ಟ್ ಹಾಗೂ ಸೌದಿ ಅರೇಬಿಯ ತಂಡಗಳು ಸ್ಥಾನ ಪಡೆದಿದ್ದವು.

‘ಎ’ ಗುಂಪಿನಲ್ಲಿ ಈಜಿಪ್ಟ್ ಆಟಗಾರ ಮುಹಮ್ಮದ್ ಸಲಾಹ್ ಈಗಲೂ ತಾರಾಕ ರ್ಷಣೆ ಇರುವ ಆಟಗಾರನಾಗಿದ್ದಾರೆ. ಚಾಂಪಿಯನ್ಸ್ ಲೀಗ್ ಫೈನಲ್‌ನಲ್ಲಿ ಸಲಾಹ್‌ಗೆಭುಜನೋವು ಕಾಣಿಸಿಕೊಂಡಿತ್ತು. ಗ್ರೂಪ್ ಹಂತದಲ್ಲಿ ಒಂದು ಅಥವಾ ಎರಡು ಪಂದ್ಯಗಳಲ್ಲಿ ಸ್ಟಾರ್ ಫಾರ್ವರ್ಡ್ ಆಟಗಾರ ಸಲಾಹ್ ಅನುಪಸ್ಥಿತಿಯಲ್ಲಿ ಆಡುವ ಸಾಧ್ಯತೆಯಿದೆ. ಸಲಾಹ್ ಅನುಪಸ್ಥಿತಿಯಲ್ಲಿ ಈಜಿಪ್ಟ್ ಎದುರಾಳಿ ತಂಡಕ್ಕೆ ಸವಾಲಾಗುವ ಸಾಧ್ಯತೆ ಕಡಿಮೆಯಿದೆ.

ರಶ್ಯ ತಂಡ 10 ವರ್ಷಗಳ ಹಿಂದೆ ಯುರೋ ಪಿಯನ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿ ಫೈನಲ್‌ಗೆ ತಲುಪಿತ್ತು. 2014ರ ವಿಶ್ವಕಪ್‌ನಲ್ಲಿ ಗ್ರೂಪ್ ಹಂತ ದಾಟಲು ವಿಫಲವಾಗಿರುವ ರಶ್ಯ ‘ಎ’ ಗುಂಪಿನಲ್ಲಿರುವ ದುರ್ಬಲ ತಂಡವಾಗಿದೆ. ಮಾಸ್ಕೊದ ಗೋಲ್‌ಕೀಪರ್ ಇಗೊರ್ ಅಕಿನ್‌ಫೀವ್ ತಂಡವನ್ನು ಮುನ್ನಡೆಸಲಿದ್ದಾರೆ. ಎರಡು ಬಾರಿಯ ಚಾಂಪಿಯನ್ ಉರುಗ್ವೆ ಎ ಗುಂಪಿನಲ್ಲಿರುವ ಬಲಿಷ್ಠ ತಂಡವಾಗಿದೆ. ಲೂಯಿಸ್ ಸುಯರೆಝ್ ಹಾಗೂ ಎಡಿನ್ಸನ್ ಕವಾನಿ ಹಾಗೂ ಕೋಚ್ ಆಸ್ಕರ್ ಟಬರೆಝ್ ತಂಡದ ಶಕ್ತಿಗಳಾಗಿದ್ದಾರೆ.

ಡಿಯಾಗೊ ಗೊಡಿನ್ ನೇತೃತ್ವದಲ್ಲಿ ಉರುಗ್ವೆ ಬ್ಯಾಕ್‌ಲೈನ್ ಬಲಿಷ್ಠ ವಾಗಿದೆ. ಮಿಡ್‌ಫೀಲ್ಡ್ ವಿಭಾಗ ಹಿರಿಯರು ಹಾಗೂ ಯುವಕರ ಮಿಶ್ರಣವಾಗಿದ್ದು ನಾಕೌಟ್ ಹಂತಕ್ಕೇರುವ ಫೇವರಿಟ್ ತಂಡವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X