Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮು ಧ್ವೇಷ ಭಾವನೆಯಿಂದ ಯಾವುದೇ...

ಕೋಮು ಧ್ವೇಷ ಭಾವನೆಯಿಂದ ಯಾವುದೇ ಸಮುದಾಯಕ್ಕೂ ಒಳಿತಾಗದು-ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Jun 2018 9:29 PM IST
share
ಕೋಮು ಧ್ವೇಷ ಭಾವನೆಯಿಂದ ಯಾವುದೇ ಸಮುದಾಯಕ್ಕೂ ಒಳಿತಾಗದು-ಹರೀಶ್ ಕುಮಾರ್

ಪುತ್ತೂರು, ಜೂ. 6: ಕೋಮು ಧ್ವೇಷ ಭಾವನೆಗಳಿಂದ ಯಾವುದೆ ಸಮುದಾಯಕ್ಕೂ ಒಳಿತಾಗದು. ಬಿಜೆಪಿ ರಾಜಕೀಯ ಉದ್ದೇಶಕ್ಕಾಗಿ ಕೋಮು ಧ್ವೇಷ ಭಾವನೆಯನ್ನು ಬಿತ್ತುತ್ತಾ ಹಿಂದುತ್ವದ ಹೆಸರಿನಲ್ಲಿ ಮನೆ ಮನೆಗೆ ತೆರಳಿ ಸುಳ್ಳು ಮತ್ತು ಅಪಪ್ರಚಾರ ನಡೆಸಿ ಗೆಲುವು ಪಡೆದುಕೊಂಡಿದ್ದರೆ. ಇದರ ಮುಂದೆ ಸಿದ್ಧರಾಮಯ್ಯ ಸರಕಾರ ನಡೆಸಿದ ಅಭಿವೃದ್ಧಿ ಕಾರ್ಯಗಳು ಕೂಡ ಕೊಚ್ಚಿಕೊಂಡು ಹೋಗಿವೆ ಎಂದು ನೂತನ ವಿಧಾನ ಪರಿಷತ್ ಸದಸ್ಯರಾಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.

ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಮತ್ತು ವಿಟ್ಲ - ಉಪ್ಪಿನಂಗಡಿ ಬ್ಲಾಕ್‌ಗಳು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ನಡೆಸುತ್ತಿರುವ ಸುಳ್ಳು ಅಭಿಯಾನ ಮತ್ತು ಅಪಪ್ರಚಾರ ತಂತ್ರಕ್ಕೆ ಪ್ರತಿತಂತ್ರ ರೂಪಿಸದಿದ್ದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಭವಿಷ್ಯವಿಲ್ಲ ಎಂದ ಅವರು ದಕ್ಷಿಣಕನ್ನಡ ಜಿಲ್ಲೆಯಲ್ಲಿದ್ದ 7 ಕಾಂಗ್ರೆಸ್ ಶಾಸಕರು ಹತ್ತು ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಇದನ್ನೆಲ್ಲ ನೋಡಿ ಜನ ಮತ ನೀಡುತ್ತಾರೆ ಎಂದು ಭಾವಿಸಿದೆವು. ಬಿಜೆಪಿ ಹರಿಯ ಬಿಟ್ಟ ಧಾರ್ಮಿಕ ಭಾವನೆಗಳ ಅಪಪ್ರಚಾರದ ಮುಂದೆ ನಮ್ಮ ಅಭಿವೃದ್ಧಿ ಮಂತ್ರ ಕೆಲಸ ಮಾಡಿಲ್ಲ ಎಂದರು.

ಇಂದಿರಾ ಗಾಂಧಿ ಕಾಲದ ಪ್ರಚಾರ ತಂತ್ರವನ್ನೇ ಈಗಲೂ ಅನುಸರಿಸುತ್ತೇವೆ. ಕಾಂಗ್ರೆಸ್‌ನ ಜನಪರ ನೀತಿಯಿಂದಾಗಿ ಹಿಂದುಳಿದವರು, ಪರಿಶಿಷ್ಟ ಸಮುದಾಯ ಮತ್ತು ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ನಿರಂತರ ಮತ ನೀಡುತ್ತಿದ್ದರು. ಇದರಿಂದ 40 ಶೇಕಡಾ ಮತಗಳು ನಮಗೆ ಕಟ್ಟಿಟ್ಟ ಬುತ್ತಿಯಂತೆ ಡೆಪಾಸಿಟ್ ಆಗಿದ್ದವು. ಆಗ ಕೇವಲ ಮನೆ ಮನೆಗೆ ಹೋಗಿ ಚೀಟಿ ಮುಟ್ಟಿಸಿ ಬಿಟ್ಟರೆ ನಮ್ಮ ಕೆಲಸ ಆಗುತ್ತಿತ್ತು. ಕಾಂಗ್ರೆಸಿಗರು ಮನೆಗೆ ಬಂದಿದ್ದಾರೆ ಎಂದರೆ ಸಾಕಾಗುತ್ತಿತ್ತು. ದುರದೃಷ್ಟವಶಾತ್ ಈಗಲೂ ನಾವು ಅದೇ ಕಾರ್ಯತಂತ್ರ ಹೊಂದಿದ್ದೇವೆ. ಈಗ ಚೀಟಿಯನ್ನೂ ಆಯೋಗವೇ ಮುಟ್ಟಿಸುವ ಕಾರಣ ಆ ಕೆಲಸವೂ ನಮಗಿಲ್ಲ. ಆದರೆ ಬಿಜೆಪಿಯವರು ಪೇಜ್ ಪ್ರಮುಖ್, ವಿಸ್ತಾರಕ್ ಮುಂತಾದ ರೂಪದಲ್ಲಿ ನಡೆಸಿದ ಅಭಿಯಾನದ ಮುಂದೆ ನಮ್ಮ ಪ್ರಚಾರ ಏನೂ ಸಾಲದು ಎಂದು ಹೇಳಿದರು.

ಮತಯಂತ್ರಗಳ ಬಗ್ಗೆಯೂ ನಮಗೆ ಬಲವಾದ ಸಂಶಯವಿದ್ದು, ಕೆಪಿಸಿಸಿ ನೇತೃತ್ವದಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಸತತ 5 ದಿನಗಳ ಕಾಲ ಕಾನೂನು ತಜ್ಞರು ಮತ್ತು ತಾಂತ್ರಿಕ ತಜ್ಞರ ಜತೆ ಸಮಾಲೋಚನೆ ನಡೆಸಲಾಗಿದೆ. ತಾಂತ್ರಿಕ ಪರಿಣತರು ಮತಯಂತ್ರ ತಿರುಚಲು ಅಥವಾ ದೋಚಲು ಸಾಧ್ಯವಿದೆ ಎನ್ನುತ್ತಾರೆ. ಇದರ ವಿರುದ್ಧ ಹೇಗೆ ಮುಂದುವರಿಯಬಹುದು ಎಂಬ ಕುರಿತು ಯೋಚಿಸಲಾಗಿದ್ದು, ಈಗಾಗಲೇ ಮಂಗಳೂರಿನ ಜೆ.ಆರ್. ಲೊಬೋ ಅವರು ಈ ಬಗ್ಗೆ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮತಯಂತ್ರದ ವಿರುದ್ಧ ಮಾತನಾಡಬಾರದು ಎಂದು ಧೈರ್ಯ ಕುಂದಿಸುವ ಕೆಲಸ ಮಾಡುತ್ತಿದೆ ಎಂದರು. ಹರೀಶ್ ಕುಮಾರ್ ಅವರನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸನ್ಮಾನಿಸಿ, ಅಭಿನಂದಿಸಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಮುರಳೀಧರ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರ ಬೆಟ್ಟು ಜಗನ್ನಾಥ ರೈ, ಸುಳ್ಯದ ಕಾಂಗ್ರೆಸ್ ನಾಯಕ ಡಾ. ಬಿ. ರಘು, ಪಕ್ಷದ ಮುಖಂಡರಾದ ಭರತ್ ಮುಂಡೋಡಿ, ವೇದನಾಥ ಸುವರ್ಣ, ಉಲ್ಲಾಸ್ ಕೋಟ್ಯಾನ್, ಜೋಕಿಂ ಡಿಸೋಜ, ಹಾಜಿ ಯಾಕೂಬ್ ದರ್ಬೆ, ವಿಶಾಲಾಕ್ಷಿ ಬನ್ನೂರು, ವಾಣಿ ಶ್ರೀಧರ್, ಚಂದ್ರಕಲಾ ಮುಕ್ವೆ, ನಿರ್ಮಲ್ ಕುಮಾರ್ ಜೈನ್, ಯು.ಟಿ. ತೌಸಿಫ್. ಕೃಷ್ಣ ಪ್ರಸಾದ್ ಆಳ್ವಾ, ಎಂ.ಬಿ. ವಿಶ್ವನಾಥ ರೈ, ಪ್ರಸಾದ್ ಕೌಶಲ್ ಶೆಟ್ಟಿ, ನಜೀರ್ ಮಠ, ಜಗನ್ನಾಥ ರೈ, ದುರ್ಗಾಪ್ರಸಾದ್ ರೈ ಕುಂಬ್ರ, ಅಶೋಕ್ ಸಂಪ್ಯ, ದಿಲೀಪ್ ಮೊಟ್ಟೆತ್ತಡ್ಕ, ಇಸಾಕ್ ಸಾಲ್ಮರ, ನೂರುದ್ದೀನ್ ಸಾಲ್ಮರ, ರೇಖಾ ಯಶೋಧರ್, ಮತ್ತಿತರರು ಉಪಸ್ಥಿತರಿದ್ದರು. 

ಪುತ್ತೂರು ಬ್ಲಾಕ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X