ದ.ಕ., ಉಡುಪಿ ವಾರ್ತಾಧಿಕಾರಿಗಳಿಗೆ ಭಡ್ತಿ

ಬಿ.ಎ.ಖಾದರ್ ಷಾ
ಮಂಗಳೂರು, ಜೂ.7:ದ.ಕ. ಹಾಗೂ ಉಡುಪಿ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ಭಡ್ತಿ ಲಭಿಸಿದೆ. ಆದರೆ, ಸರಕಾರದಿಂದ ಇನ್ನೂ ಅಧಿಕೃತ ಆದೇಶ ಹೊರಬಿದ್ದಿಲ್ಲ.
ದ.ಕ.ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಮತ್ತು ಉಡುಪಿ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರಿಗೆ ಸೀನಿಯರ್ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಭಡ್ತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
Next Story