Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಗಲಿದ ಪತ್ರಿಕಾ ಛಾಯಾಗ್ರಾಹಕರಿಗೆ ನುಡಿ...

ಅಗಲಿದ ಪತ್ರಿಕಾ ಛಾಯಾಗ್ರಾಹಕರಿಗೆ ನುಡಿ ನಮನ

​‘ಕೇಶವ ಸ್ಮತಿ’

ವಾರ್ತಾಭಾರತಿವಾರ್ತಾಭಾರತಿ7 Jun 2018 6:31 PM IST
share
ಅಗಲಿದ ಪತ್ರಿಕಾ ಛಾಯಾಗ್ರಾಹಕರಿಗೆ ನುಡಿ ನಮನ

ಮಂಗಳೂರು, ಜೂ.7: ಪತ್ರಿಕಾ ಛಾಯಾಚಿತ್ರಗ್ರಾಹಕರಾಗಿ ಪ್ರಸಿದ್ಧರಾಗಿದ್ದ ದಿವಂಗತ ಕೇಶವ ವಿಟ್ಲ ಅವರಿಗೆ ನಗರದಲ್ಲಿಂದು ‘ಕೇಶವ ಸ್ಮತಿ’ ಹೆಸರಿನಲ್ಲಿ ನುಡಿ ನಮನವನ್ನು ಸಲ್ಲಿಸಲಾಯಿತು.

ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಕೇಶವ ವಿಟ್ಲ ಬಳಗದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಯವರು ಕೇಶವ ವಿಟ್ಲ ಅವರ ಜತೆಗಿನ ತಮ್ಮ ಒಡನಾಟವನ್ನು ಹಂಚಿಕೊಂಡರು.

ತಾನೊಬ್ಬ ಫೋಟೋಗ್ರಾಫರ್ ಎಂದು ಕರೆಸಿಕೊಳ್ಳುವುದಕ್ಕೆ ಬದಲಾಗಿ ಫೋಟೋ ಜರ್ನಲಿಸ್ಟ್ ಎಂದು ಕರೆಸಿಕೊಳ್ಳಲು ಬಯಸುತ್ತಿದ್ದ ಕೇಶವ ವಿಟ್ಲ, ಸಮಯ ಪ್ರಜ್ಞೆಯ ಛಾಯಾಗ್ರಾಹಕರಾಗಿದ್ದರು. ಅವರ ಸಾಧನೆಗೆ ಯಾವ ರೀತಿಯ ಗೌರವ, ಸನ್ಮಾನ ಸಿಗಬೇಕಿತ್ತೋ ಅದು ಅವರಿಗೆ ಸಿಕ್ಕಿಲ್ಲ ಎಂಬುದು ಮಾತ್ರ ಬೇಸರದ ಸಂಗತಿ. ಹಾಗಿದ್ದರೂ ಅದಕ್ಕಾಗಿ ಅವರು ಹಾತೊರೆದಿರಲಿಲ್ಲ, ಬಯಸಿರಲಿಲ್ಲ. ವೃತ್ತಿಪರತೆಯೊಂದಿಗೆ ತಮ್ಮ ಸೃಜನಶೀಲತೆಯನ್ನು ತಮ್ಮ ಛಾಯಾಚಿತ್ರಗಳ ಮೂಲಕ ಅವರು ವ್ಯಕ್ತಪಡಿಸಿದ್ದರು ಎಂದು ಚಿದಂಬರ ಬೆಕಂಪಾಡಿ ನುಡಿನಮನ ಸಲ್ಲಿಸಿದರು.

ಖ್ಯಾತ ಛಾಯಾಗ್ರಾಹಕ ಯಜ್ಞ ಮಂಗಳೂರು ಮಾತನಾಡಿ, ಕೇಶವ ವಿಟ್ಲ ವೃತ್ತಿಯಲ್ಲಿ ತನ್ನ ಸ್ಪರ್ಧಿಯಾಗಿದ್ದರೂ, ನಮ್ಮಲ್ಲಿ ಯಾವತ್ತೂ ವೃತ್ತಿ ಮಾತ್ಸರ್ಯವಿರಲಿಲ್ಲ. ಬೆಂಗಳೂರಿಗೆ ವೃತ್ತಿ ನಿಮಿತ್ತ ಕೇಶವ ವಿಟ್ಲ ತೆರಳಿದ್ದರೂ ಮಂಗಳೂರಿಗೆ ಆಗಮಿಸುತ್ತಿದ್ದ ಸಂದರ್ಭ ನನ್ನನ್ನು ಭೇಟಿಯಾಗಿಯೇ ಹೋಗುತ್ತಿದ್ದರು. ಅಂತಹ ಒಡನಾಟ ನಮ್ಮದಾಗಿತ್ತು ಎಂದು ನೆನಪಿಸಿಕೊಂಡರು.

ಇನ್ನೋರ್ವ ಪತ್ರಿಕಾ ಛಾಯಾಗ್ರಾಹಕ ರವಿ ಪೊಸವಣಿಕೆ ಮಾತನಾಡಿ, ಕೇಶವ ವಿಟ್ಲ ಹಾಗೂ ಯಜ್ಞ ಮಂಗಳೂರು ಅವರ ಛಾಯಾಗ್ರಹಣವನ್ನು ಮಾದರಿಯಾಗಿಸಿಕೊಂಡೇ ನನ್ನಂತಹ ಅನೇಕ ಛಾಯಾಗ್ರಾಹರು ಈ ಕ್ಷೇತ್ರದಲ್ಲಿ ಬೆಳೆದಿದ್ದೇವೆ. ಛಾಯಾಗ್ರಾಹಕರಾಗಿ ಸೃಜನಶೀಲತೆಯನ್ನು ಛಾಯಾಗ್ರಹಣದಲ್ಲಿ ಅಳವಡಿಸಿಕೊಂಡಿದ್ದ ಕೇಶವ ವಿಟ್ಲ, ಪತ್ರಿಕಾ ಛಾಯಾಗ್ರಾಹಕರಾಗಿದ್ದುಕೊಂಡು ದುಡ್ಡು ಮಾಡಿಲ್ಲದ ಛಾಯಾ್ರಾಹಕರಲ್ಲಿ ಅವರೊಬ್ಬರು ಎಂದರು.

ಕಾರ್ಯಕ್ರಮದಲ್ಲ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ರಘುನಾಥ ಸುವರ್ಣ, ನಿಸರ್ಗ ಮಂಜುನಾಥ್ ಮೊದಲಾವರು ನುಡಿ ನಮನ ಸಲ್ಲಿಸಿದರು.
ಹಿರಿಯ ಪತ್ರಕರ್ತ ತಾರನಾಥ ಕಾಪಿಕಾಡ್ ಸ್ವಾಗತಿಸಿ, ಕೇಶವ ವಿಟ್ಲರ ಪರಿಚಯ ನೀಡಿದರು.

ಕಾರ್ಯಕ್ರಮದಲ್ಲಿ ಕೇಶವ ವಿಟ್ಲ ಅವರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಆರಂಭದಲ್ಲಿ ಕೇಶವ ವಿಟ್ಲ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಅಗಲಿದ ಚೇತನದ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X