Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಂಹಳದ ಪ್ರಚೋದನಾತ್ಮಕ ಭಾಷೆ...

ಸಿಂಹಳದ ಪ್ರಚೋದನಾತ್ಮಕ ಭಾಷೆ ಕಲಿಯುತ್ತಿರುವ ಫೇಸ್‌ಬುಕ್ !

ಕಾರಣವೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ7 Jun 2018 9:36 PM IST
share
ಸಿಂಹಳದ ಪ್ರಚೋದನಾತ್ಮಕ  ಭಾಷೆ ಕಲಿಯುತ್ತಿರುವ ಫೇಸ್‌ಬುಕ್ !

ಕೊಲಂಬೊ, ಜೂ. 7: ಶ್ರೀಲಂಕಾದಲ್ಲಿ ಭೀಕರ ಮುಸ್ಲಿಮ್ ವಿರೋಧಿ ಗಲಭೆಗಳು ನಡೆದ ಮೂರು ತಿಂಗಳ ಬಳಿಕ, ಸ್ಥಳೀಯ ಭಾಷೆಗಳಲ್ಲಿ ಇರುವ ಪ್ರಚೋದನಾತ್ಮಕ ಪದಗಳನ್ನು ಗುರುತಿಸಲು ತನ್ನ ಸಿಬ್ಬಂದಿಗೆ ಫೇಸ್‌ಬುಕ್ ತರಬೇತಿ ನೀಡುತ್ತಿದೆ.

ಶ್ರೀಲಂಕಾದ ಬೌದ್ಧ ಉಗ್ರವಾದಿಗಳು ಮಾರ್ಚ್‌ನಲ್ಲಿ ದ್ವೇಷಪೂರಿತ ಸಂದೇಶಗಳನ್ನು ಪ್ರಸಾರ ಮಾಡಲು ಫೇಸ್‌ಬುಕನ್ನು ಬಳಸಿದ್ದರು. ಇದರ ಫಲವಾಗಿ ದ್ವೀಪರಾಷ್ಟ್ರದಲ್ಲಿ ಮುಸ್ಲಿಮ್ ವಿರೋಧಿ ಗಲಭೆ ಸ್ಫೋಟಿಸಿತು.

ಗಲಭೆಯಲ್ಲಿ ಮೂವರ ಮೃತಪಟ್ಟರು ಹಾಗೂ ನೂರಾರು ಮಸೀದಿಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಬೂದಿಯಾದವು.

ಈ ಹಿನ್ನೆಲೆಯಲ್ಲಿ, ಶ್ರೀಲಂಕಾ ಅಧಿಕಾರಿಗಳು ಫೇಸ್‌ಬುಕ್‌ಗೆ ನಿರ್ಬಂಧ ವಿಧಿಸಿದ್ದರು. ಫೇಸ್‌ಬುಕ್ ನಿಷೇಧವು ಒಂದು ವಾರದವರೆಗೆ ಜಾರಿಯಲ್ಲಿತ್ತು. ಈ ಅವಧಿಯಲ್ಲಿ, ದ್ವೇಷ ಭಾಷಣಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶ್ರೀಲಂಕಾ ಅಧಿಕಾರಿಗಳು ಮಾಡಿದ ಮನವಿಗೆ ಫೇಸ್‌ಬುಕ್ ಯಾವುದೇ ರೀತಿಯಲ್ಲಿ ಸ್ಪಂದಿಸಿರಲಿಲ್ಲ.

ಅದೇ ಸಂದರ್ಭದಲ್ಲಿ, ಸುಳ್ಳು ಸುದ್ದಿ (ಫೇಕ್ ನ್ಯೂಸ್), ಮಾಹಿತಿ ಸೋರಿಕೆ ಮತ್ತು ಖಾಸಗಿತನ ಉಲ್ಲಂಘನೆ ವಿಚಾರಗಳಲ್ಲಿ ಫೇಸ್‌ಬುಕ್ ಜಾಗತಿಕ ಆಕ್ರೋಶಕ್ಕೆ ಗುರಿಯಾಗಿತ್ತು.

‘‘ನಾವು ತಪ್ಪು ಮಾಡಿದೆವು ಹಾಗೂ ಪ್ರತಿಕ್ರಿಯೆ ನೀಡುವಲ್ಲಿ ವಿಳಂಬ ಮಾಡಿದೆವು’’ ಎಂದು ಫೇಸ್‌ಬುಕ್ ವಕ್ತಾರೆ ಅಮೃತ್ ಅಹುಜ ಕೊಲಂಬೊದಲ್ಲಿ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

‘‘ಸಿಂಹಳ ಭಾಷೆ ಮಾತನಾಡುವವರನ್ನು ನಾವು ಕೆಲಸಕ್ಕೆ ನೇಮಿಸಿಕೊಳ್ಳಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ’’ ಎಂದು ಅಹುಜ ತಿಳಿಸಿದರು.

‘‘ಸಿಂಹಳ ಭಾಷೆಯ ನಿಂದನೆ ಮಾತುಗಳು ಮತ್ತು ಜನಾಂಗೀಯ ನಿಂದನೆಗಳ ಬಗ್ಗೆ ತಿಳಿದುಕೊಳ್ಳಲು ಫೇಸ್‌ಬುಕ್ ನಾಗರಿಕ ಸಮಾಜದ ಸಂಘಟನೆಗಳೊಂದಿಗೆ ಕೆಲಸ ಮಾಡುತ್ತಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X