Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವರಾಜ್ ಅರಸು ದೇಶ ಕಂಡ ಶ್ರೇಷ್ಠ...

ದೇವರಾಜ್ ಅರಸು ದೇಶ ಕಂಡ ಶ್ರೇಷ್ಠ ಮುಖ್ಯಮಂತ್ರಿ: ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ8 Jun 2018 8:25 PM IST
share
ದೇವರಾಜ್ ಅರಸು ದೇಶ ಕಂಡ ಶ್ರೇಷ್ಠ ಮುಖ್ಯಮಂತ್ರಿ: ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್

ದಾವಣಗೆರೆ,ಜೂ.08: ದುರ್ಬಲರಿಗೆ ಸಾಮಾಜಿಕ ನ್ಯಾಯ ನೀಡಿ, ಶೋಷಿತರ ಧ್ವನಿಯಾಗಿ ಸಮಾಜ ಸುಧಾರಣೆ ಮಾಡಿದ ದಿ. ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ದೇಶಕಂಡ ಶ್ರೇಷ್ಠ ಮುಖ್ಯಮಂತ್ರಿಯಾಗಿದ್ದರು ಅವರ ದೇಶಸೇವೆ ಅನನ್ಯ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್ ಅಭಿಪ್ರಾಯ ಪಟ್ಟರು. 

ನಗರದ ಎಂ.ಸಿ.ಸಿ. ‘ಎ’ ಬ್ಲಾಕ್‍ನಲ್ಲಿ ಏರ್ಪಡಿಸಲಾಗಿದ್ದ  ದೇವರಾಜ್ ಅರಸುರವರ 36ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ದೇವರಾಜ್‍ ಅರಸ್‍ ರವರು ಭೂಸುಧಾರಣೆ ಕಾಯ್ದೆ ಜಾರಿಗೆ ತಂದು ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿಕ ಕಾಯ್ದೆಯನ್ನು ಜಾರಿ ಮಾಡಿ ಲಕ್ಷಾಂತರ ಬಡ ರೈತರಿಗೆ ಭೂಮಿ ನೀಡಿ ಬಡವರ ಪಾಲಿನ ಅನ್ನದಾತರಾಗಿದ್ದಾರೆ. ಬಡವರಿಗೆ ಭಾಗ್ಯಜ್ಯೋತಿ, ಜನತಾ ಮನೆ ನೀಡಿದರಲ್ಲದೇ ಅವರು ಸಾಮಾಜಿಕ ಅನಿಷ್ಟಗಳಾದ ಜೀತಪದ್ದತಿ, ಮಲಹೊರುವ ಪದ್ಧತಿಗಳಿಗೆ ಇತಿಶ್ರೀ ಹಾಡಿದರು. ದೇವರಾಜ್‍ ಅರಸುರವರು ತಮ್ಮ ಆಡಳಿತದಲ್ಲಿ ದುರ್ಬಲ ವರ್ಗದವರು ಸಹ ಸಮಾಜದ ಮುಖ್ಯವಾಹಿನಿಯಲ್ಲಿ ಅಧಿಕಾರವನ್ನು ಹಿಡಿಯುವ ಅವಕಾಶವನ್ನು ಕಲ್ಪಿಸಿದರು. ಅವರ ಅವಧಿಯಲ್ಲಿ ನಿರೋದ್ಯೋಗ ಪದವೀಧರರಿಗೆ ಸ್ಟೈಫಂಡರಿ ಜಾರಿಗೆ ತಂದು ಸಾವಿರಾರು ಕುಟುಂಬಗಳ ಬದುಕಿಗೆ ಆಸರೆ ಕೊಟ್ಟರು. ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದರು ಎಂದರು.

ಕಾಂಗ್ರೆಸ್‍ನ ಮುಖಂಡರುಗಳಾದ ಲಿಯಾಖತ್ ಅಲಿ, ನವೀದ್, ಅಯಾಜ್, ಸಾಧೀಕ್ ಖಾನ್, ಫಾರುಖ್, ಶಂಕರ್, ಭೀಮೇಶ್, ರಮೇಶ್, ಸಂದೀಪ್, ಸದ್ದಾಂ, ಇಲಿಯಾಜ್, ಫೈರೋಜ್ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X