Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೀದಿ ನಾಟಕ ಕಲಾವಿದರಿಗೆ ಸಾಮಾಜಿಕ ಭದ್ರತೆ...

ಬೀದಿ ನಾಟಕ ಕಲಾವಿದರಿಗೆ ಸಾಮಾಜಿಕ ಭದ್ರತೆ ಅಗತ್ಯವಿದೆ: ಅಂಜನಪ್ಪ ಲೋಕಿಕರೆ

ವಾರ್ತಾಭಾರತಿವಾರ್ತಾಭಾರತಿ8 Jun 2018 8:50 PM IST
share
ಬೀದಿ ನಾಟಕ ಕಲಾವಿದರಿಗೆ ಸಾಮಾಜಿಕ ಭದ್ರತೆ ಅಗತ್ಯವಿದೆ: ಅಂಜನಪ್ಪ ಲೋಕಿಕರೆ

ಮೈಸೂರು,ಜೂ.8: ಸರ್ಕಾರ ಬೀದಿ ನಾಟಕ ಕಲಾವಿದರಿಗೆ ಸಾಮಾಜಿಕ ಭದ್ರತೆಯನ್ನು ಕಲ್ಪಿಸಿಕೊಡಬೇಕು ಎಂದು ಕರ್ನಾಟಕ ರಾಜ್ಯ ಬೀದಿನಾಟಕ ಕಲಾತಂಡಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಂಜನಪ್ಪ ಲೋಕಿಕೆರೆ ಒತ್ತಾಯಿಸಿದರು.

ಬೋಗಾದಿಯ ಧ್ವನ್ಯಲೋಕದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಮೈಸೂರು ಜಿಲ್ಲಾ ಘಟಕದ ಮೈಸೂರು ವಿಭಾಗಮಟ್ಟದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.1942ರಲ್ಲಿಯೇ ಜನಪದ ಕಲಾವಿದರು ಬೀದಿ ನಾಟಕದ ಮೂಲಕ ಸ್ವಾತಂತ್ರ್ಯ ಚಳುವಳಿ ನಡೆಸಿದರು. ಬೀದಿ ನಾಟಕ ಎಲ್ಲರಿಗೂ ಅರಿವು ಮೂಡಿಸುತ್ತಿದೆ. ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುತ್ತಿದೆ. ಆದರೆ ಅವರಿಗೆ ಸಾಮಾಜಿಕ ಭದ್ರತೆಯೇ ಇಲ್ಲದಾಗಿದೆ. ಯಾವ ರೀತಿ, ಆಶಾ, ಅಂಗನವಾಡಿ, ಚಾಲಕರು ಎಲ್ಲರೂ ಸಂಘಟಿತರಾಗಿದ್ದಾರೋ ಅದೇ ರೀತಿ ಬೀದಿನಾಟಕ ಕಲಾವಿದರೂ ಒಂದಾಗಬೇಕು. ಸಂಘಟಿತರಾಗಿ ಹೋರಾಟ ನಡೆಸಬೇಕು. ಆದರೆ ನಾವು ಸಂಘಟಿತರಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಎರಡು ಸಭೆ ನಡೆಸಿ ವಿಭಾಗ ಮಟ್ಟದ ಸಮ್ಮೇಳನ ನಡೆಸಲಾಗುತ್ತಿದೆ. ನಮ್ಮ ಮನಸ್ಸಿನಲ್ಲಿರುವುದನ್ನು ನೇರವಾಗಿ ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಕಟ್ಟಡ ಕಾರ್ಮಿಕರು ಕಲ್ಯಾಣ ನಿಧಿಯ ಮೂಲಕ ಪರಿಹಾರ ಪಡೆದುಕೊಳ್ಳುತ್ತಾರೆ. ಅದೇ ರೀತಿ ಬೀದಿನಾಟಕ ಕಲಾವಿದರಿಗೂ ಸೌಲಭ್ಯ ಸಿಗಬೇಕು. ಯಾವ ರೀತಿ ಮಗು ಅಳದೇ ತಾಯಿ ಹಾಲು ಕೊಡಲ್ಲವೋ ಅದೇ ರೀತಿ ನಾವು ಕೇಳದಿದ್ದರೆ ಸರ್ಕಾರ ಕೂಡ ಕೊಡಲ್ಲ. ವಿಧಾನ ಸೌಧಕ್ಕೆ ಮುತ್ತಿಗೆ ಹಾಕಬೇಕು. ರಾಜ್ಯ ಕಮಿಟಿ ಸಭೆ ಕರೆದು, ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆ ಕರೆದು ಒಂದೊಂದು ಜಿಲ್ಲೆಗಳಿಂದ ಎಷ್ಟೆಷ್ಟು  ಕಲಾವಿದರು ಭಾಗವಹಿಸಬೇಕು ಎಂಬುದನ್ನು ನಿಗದಿಪಡಿಸಿ ನಮ್ಮ ಶಕ್ತಿ ತೋರಿಸಬೇಕು. ದಿನಾಂಕವನ್ನು ನಿಗದಿಪಡಿಸಿ, ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದರು.

ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ ಮಾತನಾಡಿ, ಬೀದಿನಾಟಕದ ಕಲಾವಿದರಿಗೆ ಸ್ಪಷ್ಟತೆಯಿತ್ತು. ತಾರ್ಕಿಕ ಸಿದ್ಧಾಂತವಿತ್ತು. ಸಾಮಾಜಿಕ ಬದಲಾವಣೆ ಬಯಸಿ ಕಟ್ಟಿದ ತಂಡಗಳು ಗ್ರಾಮ ಗ್ರಾಮಗಳಿಗೆ ನಿಸ್ವಾರ್ಥವಾಗಿ ತೆರಳಿ ಜನರೊಟ್ಟಿಗೆ ದೊಡ್ಡಧ್ವನಿಯಲ್ಲಿ ಅಭಿವ್ಯಕ್ತಿಗೊಳಿಸಿದ ಚಳುವಳಿ ಬೀದಿನಾಟಕ. ರಸ್ತೆ ದುರಸ್ತಿ, ನೀರಿನ ಸಮಸ್ಯೆ, ದರಹೆಚ್ಚಳ ಹೀಗೆ ಯಾವುದಾದರೂ ಇರಬಹುದು, ಅವುಗಳ ಕುರಿತು ಬೀದಿನಾಟಕದ ಕುರಿತು ಅರಿವು ಮೂಡಿಸುವುದು, ಕಲೆಯ ಮೂಲಕ ಸಾಮಾಜಿಕವಾಗಿ ಹೇಗೆ ಪ್ರತಿಬಿಂಬಿಸುತ್ತಿವೆ ಎನ್ನುವುದು ಮುಖ್ಯವಾಗುತ್ತದೆ ಎಂದರು.

ಸಭೆಯಲ್ಲಿ ರಾಜ್ಯಾಧ್ಯಕ್ಷ ಗ್ಯಾರಂಚಿ ರಾಮಣ್ಣ, ರಾಜ್ಯ ಸಮಿತಿ ಸದಸ್ಯ ಆರ್.ಚಕ್ರಪಾಣಿ, ಜಿಲ್ಲಾಧ್ಯಕ್ಷರಾದ ಎ.ಸಲ್ಮಾ,ರಾಜ್ಯ ಸಮಿತಿ ಸದಸ್ಯರಾದ ಸವಿತಾ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X