Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್‌ಟಿಐ ಅರ್ಜಿಯಲ್ಲಿ ಪ್ರಶ್ನೆಗಳಿಗೆ...

ಆರ್‌ಟಿಐ ಅರ್ಜಿಯಲ್ಲಿ ಪ್ರಶ್ನೆಗಳಿಗೆ ಅವಕಾಶವಿಲ್ಲ: ಮಾಹಿತಿ ಆಯುಕ್ತರು

ವಾರ್ತಾಭಾರತಿವಾರ್ತಾಭಾರತಿ8 Jun 2018 8:54 PM IST
share
ಆರ್‌ಟಿಐ ಅರ್ಜಿಯಲ್ಲಿ ಪ್ರಶ್ನೆಗಳಿಗೆ ಅವಕಾಶವಿಲ್ಲ: ಮಾಹಿತಿ ಆಯುಕ್ತರು

ಮಂಗಳೂರು, ಜೂ. 8: ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿದಾರರು ಸ್ಪಷ್ಟ ಮತ್ತು ನಿಖರವಾದ ಮಾಹಿತಿಗಳನ್ನೇ ಕೋರಿ ಅರ್ಜಿ ಸಲ್ಲಿಸಬೇಕಾಗಿದ್ದು, ಪ್ರಶ್ನೆಗಳನ್ನು ಕೇಳಲು ಅವಕಾಶವಿಲ್ಲ ಎಂದು ಕರ್ನಾಟಕ ಮಾಹಿತಿ ಆಯುಕ್ತ ಎಂ.ಎನ್. ಚಂದ್ರೇಗೌಡ ತಿಳಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಹಕ್ಕು ಮೇಲ್ಮನವಿ ಪ್ರಕರಣಗಳ ವಿಚಾರಣೆ ನಡೆಸಿದ ಬಳಿಕ, ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಯಾವುದೇ ಪ್ರಶ್ನೆಗಳ ರೂಪದಲ್ಲಿ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದರೆ, ಅವುಗಳನ್ನು ತಿರಸ್ಕರಿಸಬಹುದಾಗಿದೆ. ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ನೀಡಬೇಕು ಎಂದು ಅವರು ತಿಳಿಸಿದರು. ಕಚೇರಿಯಲ್ಲಿ ನಿಯಮಾನುಸಾರ ಆಡಳಿತ ನಡೆಸಿದರೆ ಮತ್ತು ಪಾರದರ್ಶಕ ಕರ್ತವ್ಯ ದಿಂದ ಆಡಳಿತ ಸುಲಲಿತವಾಗಲಿದೆ. ಮಾಹಿತಿ ಹಕ್ಕುಗಳ ಅರ್ಜಿಗಳನ್ನು ಆದ್ಯತೆಯಲ್ಲಿ ಕೈಗೆತ್ತಿಕೊಳ್ಳಬೇಕು. ಒಬ್ಬನು ಎಷ್ಟೇ ಆರ್‌ಟಿಐ ಅರ್ಜಿ ಹಾಕಿದರೂ ಅಂತಹ ಅರ್ಜಿಗಳನ್ನು ಯಾವುದೇ ಲೋಪವಿಲ್ಲದೆ ಪರಿಗಣಿಸಬೇಕು. ಬಹಳಷ್ಟು ಪ್ರಕರಣಗಳಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದಲೇ ಮೇಲ್ಮನವಿ ಸಲ್ಲಿಕೆಯಾಗುತ್ತವೆ. ಅಧಿಕಾರಿಗಳ ಲೋಪ ಕಂಡುಬಂದರೆ, ಅಂತಹ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾಗಿ ಮಾಹಿತಿ ಆಯೋಗವು ದಂಡ ವಿಧಿಸುತ್ತಿದೆ ಎಂದು ಆಯುಕ್ತರು ಹೇಳಿದರು.

ಮಾಹಿತಿ ಹಕ್ಕು ಕಾಯಿದೆ ಜಾರಿಯ ಹಿಂದೆ ಸಾಕಷ್ಟು ಹೋರಾಟಗಳು ಈ ದೇಶದಲ್ಲಿ ನಡೆದಿವೆ. ಸಾರ್ವಜನಿಕ ಆಡಳಿತದಲ್ಲಿ ಉತ್ತರದಾಯಿತ್ವವನ್ನು ತರುವುದು ಇದರ ಹಿಂದಿದೆ. ಇದನ್ನು ಅರಿತು ಅಧಿಕಾರಿಗಳು ಮಾಹಿತಿ ಹಕ್ಕು ಕಾಯಿದೆಗಳನ್ನು ಸಮರ್ಪಕವಾಗಿ ಜಾರಿಗೆ ತರಬೇಕು. ಬಹಳಷ್ಟು ಸರಕಾರಿ ಕಚೇರಿಗಳಲ್ಲಿ ನಿಯಮಾನುಸಾರ ಸಿದ್ಧಮಾಡಿಟ್ಟುಕೊಳ್ಳಬೇಕಾದ ಆರ್‌ಟಿಐ ಮಾಹಿತಿಗಳನ್ನು ಇಟ್ಟಿರುವುದಿಲ್ಲ. ಮಾಹಿತಿ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಚಂದ್ರೇಗೌಡ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ಉಪ ಪೋಲಿಸ್ ಆಯುಕ್ತ ಹನುಮಂತರಾಯ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸುಜೀತ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X