Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷತ್ ಚುನಾವಣೆ ಬಹುತೇಕ ಶಾಂತಿಯುತ

ಪರಿಷತ್ ಚುನಾವಣೆ ಬಹುತೇಕ ಶಾಂತಿಯುತ

ಆಗ್ನೇಯ ಶಿಕ್ಷಕರ ಕ್ಷೇತ್ರ ಶೇ.91.84 ಹೆಚ್ಚು, ಬೆಂಗಳೂರು ಪದವೀಧರ ಕ್ಷೇತ್ರ ಶೇ.64.11 ಕಡಿಮೆ ಮತದಾನ

ವಾರ್ತಾಭಾರತಿವಾರ್ತಾಭಾರತಿ8 Jun 2018 9:38 PM IST
share
ಪರಿಷತ್ ಚುನಾವಣೆ ಬಹುತೇಕ ಶಾಂತಿಯುತ

ಬೆಂಗಳೂರು, ಜೂ.8: ರಾಜ್ಯ ವಿಧಾನ ಪರಿಷತ್ತಿನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳ 6 ಸ್ಥಾನಕ್ಕೆ ನಡೆದ ಮತದಾನ ಕೆಲವೊಂದು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ಪೂರ್ಣಗೊಂಡಿದೆ.

ದಕ್ಷಿಣ ಶಿಕ್ಷಣ ಕ್ಷೇತ್ರದಲ್ಲಿ ಶೇ.79.91, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.91.84, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 80.45 ಹಾಗೂ ನೈರುತ್ಯ ಪದವೀಧರರ ಕ್ಷೇತ್ರ 70.04, ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 70.13, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 64.11 ರಷ್ಟು ಮತದಾನವಾಗಿದೆ.

ರಾಯಚೂರಿನ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಪಂಚಾಯತ್ ಕಚೇರಿಯ ಕೋಣೆಯಲ್ಲಿ ಮತದಾನ ನಡೆಯುತ್ತಿದ್ದ ವೇಳೆ ಲಿಂಗಸಗೂರು ಶಾಸಕ ಡಿ.ಎಸ್.ಹೂಲಗೇರಿ ನೀತಿ ಸಂಹಿತೆ ಉಲ್ಲಂಘಿಸಿ ಪಟ್ಟಣ ಪಂಚಾಯತ್‌ಗೆ ನುಗ್ಗಿ ಸಭೆ ನಡೆಸಿದ್ದಾರೆ. ಈ ವೇಳೆ ಚುನಾವಣಾಧಿಕಾರಿ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಪೊಲೀಸರು ಅಲ್ಲಿಯೇ ಇದ್ದರೂ ಕ್ರಮ ಕೈಗೊಳ್ಳದಿರುವ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಇದರ ಹೊರತು ಶಾಂತಿಯುತ ಮತದಾನ ನಡೆದಿದೆ.

ರಾಜ್ಯದ ವಿವಿಧೆಡೆ ಬೆಳಗ್ಗೆಯಿಂದ ಎಲ್ಲೆಡೆ ಮೋಡ ಕವಿದ ವಾತಾವರಣವಿದ್ದು ಮತದಾನ ಆರಂಭವಾದಾಗ ಕೆಲವೇ ಮತದಾರರು ಕಂಡುಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಲ್ಲಿ ಆತಂಕ ವ್ಯಕ್ತವಾಗಿತ್ತು. ಆದರೆ, ಮಧ್ಯಾಹ್ನದ ನಂತರ ಚುರುಕಿನಿಂದ ಸಾಗಿದ ಮತದಾನ ಸಂಜೆ ವೇಳೆಗೆ ಬಿರುಸು ಕಂಡಿತು. ಮತದಾರರು ಉದ್ದನೆಯ ಸಾಲಲ್ಲಿ ನಿಂತು ತಮ್ಮ ಹ್ಕಕು ಚಲಾಯಿಸಿದರು.

ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳ ಹಾಗೂ ಪಕ್ಷೇತರರ ಬೆಂಬಲಿಗರು ತಮ್ಮ ಅಭ್ಯರ್ಥಿಯ ಪರವಾಗಿ ಮತದಾರರನ್ನು ಓಲೈಸಲು ತಂಡೋಪತಂಡವಾಗಿ ಮತಗಟ್ಟೆ ಬಳಿ ಜಮಾಯಿಸಿದ್ದು ಸಾಮಾನ್ಯವಾಗಿತ್ತು. ಮೂರು ಪಕ್ಷಗಳಿಗೆ ಚುನಾವಣೆಯು ಪ್ರತಿಷ್ಠೆಯ ಕಣವಾಗಿದ್ದು, ಹಾಲಿ ಸದಸ್ಯರಾದ ಜೆಡಿಎಸ್‌ನ ಮರಿತಿಬ್ಬೇಗೌಡ, ರಮೇಶ್‌ಬಾಬು ಮತ್ತು ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸೇರಿದಂತೆ ಒಟ್ಟು 75 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾರರ ಒಲವು ಯಾರಿಗೆ ಎಂಬುದು ಜೂ.12 ರಂದು ಹೊರ ಬಿಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X