Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ವ್ಯಾಪ್ತಿಗೆ ನೈಸರ್ಗಿಕ ಅನಿಲ?

ಜಿಎಸ್‌ಟಿ ವ್ಯಾಪ್ತಿಗೆ ನೈಸರ್ಗಿಕ ಅನಿಲ?

ವಾರ್ತಾಭಾರತಿವಾರ್ತಾಭಾರತಿ8 Jun 2018 10:31 PM IST
share
ಜಿಎಸ್‌ಟಿ ವ್ಯಾಪ್ತಿಗೆ ನೈಸರ್ಗಿಕ ಅನಿಲ?

ಹೊಸದಿಲ್ಲಿ, ಜೂ.8: ಜಿಎಸ್‌ಟಿ ಮಂಡಳಿಯು ತನ್ನ ಮುಂದಿನ ಸಭೆಯಲ್ಲಿ ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೊಳಪಡಿಸುವ ಬಗ್ಗೆ ಪರಿಶೀಲಿಸಬಹುದು ಎಂದು ಮಂಡಳಿಯ ಜಂಟಿ ಕಾರ್ಯದರ್ಶಿ ಧೀರಜ್ ರಸ್ತೋಗಿ ಅವರು ಶುಕ್ರವಾರ ಇಲ್ಲಿ ತಿಳಿಸಿದರು.

ಪಂಜಾಬ್, ಹರ್ಯಾಣ,ದಿಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಏರ್ಪಡಿಸಿದ್ದ ಜಿಎಸ್‌ಟಿ ಕುರಿತು ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದ ಅವರು,ಐದು ಪೆಟ್ರೋಲಿಯಂ ಉತ್ಪನ್ನಗಳ ಪೈಕಿ ವೈಮಾನಿಕ ಇಂಧನ(ಎಟಿಎಫ್)ವೂ ಜಿಎಸ್‌ಟಿ ವ್ಯಾಪ್ತಿಗೆ ಬರಬಹುದಾದ ಇನ್ನೊಂದು ಉತ್ಪನ್ನವಾಗಬಹುದು ಎಂದು ಹೇಳಿದರು.

ನೈಸರ್ಗಿಕ ಅನಿಲವನ್ನು ಪ್ರಾಯೋಗಿಕ ನೆಲೆಯಲ್ಲಿ ಜಿಎಸ್‌ಟಿ ವ್ಯಾಪ್ತಿಗೊಳಪಡಿಸುವ ಪ್ರಸ್ತಾವವೊಂದನ್ನು ಮುಂಬರುವ ಜಿಎಸ್‌ಟಿ ಮಡಳಿಯ ಸಭೆಯ ಮುಂದೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರಾದರೂ ನೈಸರ್ಗಿಕ ಅನಿಲ ಮತ್ತು ಎಟಿಎಫ್ ಅನ್ನು ಜಿಎಸ್‌ಟಿ ವ್ಯಾಪ್ತಿಗೊಳಪಡಿಸಲು ನಿರ್ದಿಷ್ಟ ಕಾಲಮಿತಿಯನ್ನು ತಿಳಿಸಲಿಲ್ಲ.

ಸೀಮೆಎಣ್ಣೆ,ನಾಫ್ತಾ ಮತ್ತು ಎಲ್‌ಪಿಜಿಯಂತಹ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಲಾಗಿದ್ದರೂ,ಆರಂಭದ ವರ್ಷಗಳಲ್ಲಿ ಕಚ್ಚಾ ತೈಲ, ನೈಸರ್ಗಿಕ ಅನಿಲ,ಎಟಿಎಫ್,ಡೀಸಿಲ್ ಮತ್ತು ಪೆಟ್ರೋಲ್‌ಗಳನ್ನು ಈ ವ್ಯಾಪ್ತಿಯಿಂದ ಹೊರಗಿರಿಸಲಾಗಿದೆ.

ಪೆಟ್ರೋಲಿಯಂ ಕೇಂದ್ರ ಮತ್ತು ರಾಜ್ಯಗಳಿಗೆ ಆದಾಯದ ಬೃಹತ್ ಮೂಲವಾಗಿದೆ. ನೈಸರ್ಗಿಕ ಅನಿಲವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೆಲಮಟ್ಟಿಗೆ ಸಹಮತವು ಮೂಡಿಬಂದಿದೆ. ಹೀಗಾಗಿ ಅದು ಜಿಎಸ್‌ಟಿ ವ್ಯಾಪ್ತಿಗೆ ಸೇರಬಹುದು ಎಂದು ರಸ್ತೋಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X