Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೋರ್ಡ್ ಪರೀಕ್ಷೆಯ ಟಾಪರ್ ಗೆ ಆದಿತ್ಯನಾಥ್...

ಬೋರ್ಡ್ ಪರೀಕ್ಷೆಯ ಟಾಪರ್ ಗೆ ಆದಿತ್ಯನಾಥ್ ನೀಡಿದ ಚೆಕ್ ಬೌನ್ಸ್!

ತನ್ನದಲ್ಲದ ತಪ್ಪಿಗೆ ದಂಡ ಪಾವತಿಸಿದ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ9 Jun 2018 7:41 PM IST
share
ಬೋರ್ಡ್ ಪರೀಕ್ಷೆಯ ಟಾಪರ್ ಗೆ ಆದಿತ್ಯನಾಥ್ ನೀಡಿದ ಚೆಕ್ ಬೌನ್ಸ್!

ಲಕ್ನೋ, ಜೂ.9: ಉತ್ತರ ಪ್ರದೇಶ ಬೋರ್ಡ್ 10ನೆ ತರಗತಿ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ ವಿದ್ಯಾರ್ಥಿಗೆ ಮುಖ್ಯಮಂತ್ರಿ ಆದಿತ್ಯನಾಥ್ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು, ವಿದ್ಯಾರ್ಥಿಯೊಬ್ಬ ಇದಕ್ಕಾಗಿ ದಂಡ ಪಾವತಿಸಿದ ಬಗ್ಗೆ ವರದಿಯಾಗಿದೆ.

ಬಾರಾಬಂಕಿ ಜಿಲ್ಲೆಯಲ್ಲಿರುವ ಯಂಗ್ ಸ್ಟ್ರೀಮ್ ಇಂಟರ್ ಕಾಲೇಜ್ ನ ವಿದ್ಯಾರ್ಥಿ ಅಲೋಕ್ ಮಿಶ್ರಾ ಉತ್ತರ ಪ್ರದೇಶ ಬೋರ್ಡ್ ಪ್ರೌಢಶಾಲಾ ಪರೀಕ್ಷೆಯಲ್ಲಿ 93.5 ಶೇ. ಅಂಕಗಳನ್ನು ಗಳಿಸಿ ಉತ್ತೀರ್ಣನಾಗಿದ್ದ ಹಾಗು ರಾಜ್ಯದಲ್ಲಿ 7ನೆ ರ್ಯಾಂಕ್ ಗಳಿಸಿದ್ದ. ಈ ಹಿನ್ನೆಲೆಯಲ್ಲಿ ಮೇ 29ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಆದಿತ್ಯನಾಥ್ 1 ಲಕ್ಷ ರೂ.ಗಳ ಚೆಕ್ ವಿತರಿಸಿದ್ದರು.

ಬಾರಾಬಂಕಿಯ ಶಾಲೆಗಳ ಜಿಲ್ಲಾ ಇನ್ ಸ್ಪೆಕ್ಟರ್ ರಾಜ್ ಕುಮಾರ್ ಯಾದವ್ ರ ಹೆಸರಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚೆಕ್ ವಿತರಿಸಲಾಗಿತ್ತು. ಚೆಕ್ ಪಡೆದ ಅಲೋಕ್ ಪೋಷಕರು ದೇನಾ ಬ್ಯಾಂಕ್ ನಲ್ಲಿರುವ ಅಲೋಕ್ ಖಾತೆಗೆ ಹಣ ವರ್ಗಾವಣೆಯಾಗಲು ಚೆಕ್ ಸಲ್ಲಿಸಿದ್ದರು. ಆದರೆ ಅಲೋಕ್ ಖಾತೆಗೆ ಹಣ ಬರದೇ ಇದ್ದಾಗ ಪೋಷಕರು ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಚೆಕ್ ಬೌನ್ಸ್ ಆಗಿರುವ ವಿಚಾರ ಆಗಷ್ಟೇ ಬೆಳಕಿಗೆ ಬಂದಿತ್ತು.

“ಮುಖ್ಯಮಂತ್ರಿಯಿಂದ ಚೆಕ್ ಪಡೆದಾಗ ನನಗೆ ಸಾಕಷ್ಟು ಸಂತೋಷವಾಗಿತ್ತು. ಆದರೆ ಬ್ಯಾಂಕ್ ಗೆ ಸಲ್ಲಿಸಿ ಎರಡೇ ದಿನಗಳಲ್ಲಿ ಚೆಕ್ ಬೌನ್ಸ್ ಆಗಿರುವ ವಿಚಾರ ನಮಗೆ ತಿಳಿಯಿತು” ಎಂದು ಅಲೋಕ್ ಹೇಳಿದರು.

ಸಹಿಯಲ್ಲಿರುವ ವ್ಯತ್ಯಾಸದಿಂದಾಗಿ ಚೆಕ್ ಬೌನ್ಸ್ ಆಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ ಕುಮಾರ್ ಯಾದವ್, “ಸಹಿಯಲ್ಲಿರುವ ವ್ಯತ್ಯಾಸದಿಂದಾಗಿ ಚೆಕ್ ಬೌನ್ಸ್ ಆಗಿದೆ ಎಂದು ತಿಳಿಸಲಾಗಿದೆ. ಇದೇ ರೀತಿಯ ಸಮಸ್ಯೆ ಬೇರೆ ವಿದ್ಯಾರ್ಥಿಗಳಿಗೆ ಎದುರಾಗಿಲ್ಲ. ವಿದ್ಯಾರ್ಥಿಗೆ ಬೇರೆಯದೇ ಚೆಕ್ ನೀಡಲಾಗಿದೆ” ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X