Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮದುವೆ ಸಭಾಂಗಣಕ್ಕೆ ಜಿಎಸ್‌ಟಿ ತಗ್ಗಿಸಿ,...

'ಮದುವೆ ಸಭಾಂಗಣಕ್ಕೆ ಜಿಎಸ್‌ಟಿ ತಗ್ಗಿಸಿ, ಉದ್ಯಮಿಗಳಿಗೆ ವಿಮೆ ನೀಡಿ'

ಶಾಸಕ ರಘುಪತಿ ಭಟ್ ಜೊತೆ ಸಂವಾದದಲ್ಲಿ ಉದ್ಯಮಿಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Jun 2018 10:04 PM IST
share
ಮದುವೆ ಸಭಾಂಗಣಕ್ಕೆ ಜಿಎಸ್‌ಟಿ ತಗ್ಗಿಸಿ, ಉದ್ಯಮಿಗಳಿಗೆ ವಿಮೆ ನೀಡಿ

ಉಡುಪಿ, ಜೂ.9: ಜಿಎಸ್‌ಟಿ ನೊಂದಾವಣೆಗೊಂಡ ಉದ್ಯಮಿಗಳಿಗೆ ಜೀವ ವಿಮೆಯನ್ನು ನೀಡಬೇಕು ಹಾಗೂ ಮದುವೆ ಸಭಾಂಗಣಕ್ಕೆ ಜಿಎಸ್‌ಟಿ ಕಡಿತ ಗೊಳಿಸಬೇಕೆಂದು ಶನಿವಾರ ಇಂದ್ರಾಳಿಯಲ್ಲಿರುವ ಉಡುಪಿ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಚೇರಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಜೊತೆ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಉದ್ಯಮಿಗಳು ಆಗ್ರಹಿಸಿದರು.

ಉಡುಪಿಯಲ್ಲಿ ಸುಮಾರು 8 ಸಾವಿರ ಉದ್ಯಮಿಗಳು ಜಿಎಸ್‌ಟಿ ನೊಂದಾಣೆ ಮಾಡಿಕೊಂಡಿದ್ದು, ಇವರಿಗೆ ಯಾವುದೇ ಭದ್ರತೆ ಇಲ್ಲವಾಗಿದೆ. ಆದುದರಿಂದ ಉದ್ಯಮಿದಾರರ ಕುಟುಂಬಕ್ಕೆ 10 ಲಕ್ಷ ರೂ. ಜೀವವಿಮೆ ನೀಡಬೇಕು ಎಂದು ಛೇಂಬರ್ ಆ್ ಕಾಮರ್ಸ್‌ನ ಅಧ್ಯಕ್ಷ ಶ್ರೀಕೃಷ್ಣ ರಾವ್ ಕೊಡಂಚ ಮನವಿ ಮಾಡಿದರು.

ಹೋಟೆಲ್ ಉದ್ಯಮಕ್ಕೆ ಕಡಿತಗೊಳಿಸಿರುವ ಜಿಎಸ್‌ಟಿಯನ್ನು ಮದುವೆ ಸಭಾಂಗಣಕ್ಕೆ ಅನ್ವಯವಾಗುವಂತೆ ಮಾಡಬೇಕು. ಆದಾಯ ತೆರಿಗೆ ಅಧಿಕಾರಿ ಗಳು ಉದ್ಯಮಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಕ ಭರತ್ ಶೆಟ್ಟಿ ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ರಘುಪತಿ ಭಟ್, ಜಿಎಸ್‌ಟಿ, ರಾಷ್ಟ್ರೀಯ ಹೆದ್ದಾರಿ, ಐಟಿಗೆ ಸಂಬಂಧಿಸಿದ ಸಲಹೆಗಳನ್ನು ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಉಡುಪಿ ಕಿನ್ನಿಮುಲ್ಕಿಯಲ್ಲಿರುವ ಸ್ವಾಗತ ಗೋಪುರದಲ್ಲಿ ಪರಶುರಾಮ, ಆಚಾರ್ಯ ಮಧ್ವರು, ಶ್ರೀಕೃಷ್ಣನ ಮೂರ್ತಿ ಸ್ಥಾಪಿಸಬೇಕು ಜತೆ ಕಾರ್ಯದರ್ಶಿ ಡಾ.ವಿಜಯೇಂದ್ರ ಮನವಿ ಮಾಡಿದರು. ಈ ಸಂಬಂಧ ಮನವಿ ನೀಡಿದರೆ ನಗರಸಭೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಛೇಂಬರ್ ಆ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ ಅಧ್ಯಕ್ಷ ಶ್ರೀಕೃಷ್ಣ ರಾವ್ ಕೊಡಂಚ, ಕಾರ್ಯದರ್ಶಿ ನಟರಾಜ ಪ್ರಭು, ಕೋಶಾಧಿಕಾರಿ ರಂಜಿತ್ ಪಿ.ಎಸ್., ಜತೆ ಕಾರ್ಯದರ್ಶಿ ಗಣೇಶ್ ಶೆಣೈ ಉಪಸ್ಥಿತರಿದ್ದರು. ಲಕ್ಷ್ಮೀಕಾಂತ ಬೆಸ್ಕೂಲ್ ವಂದಿಸಿದರು. ಡಾ.ವಿಜಯೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಟೋಲ್ ಫ್ರೀ ಭಾರತ: ರಘುಪತಿ ಭಟ್
ಕೇಂದ್ರ ಸರಕಾರ ಇಡೀ ದೇಶದಲ್ಲಿ ಟೋಲ್ ಸಂಗ್ರಹ ಕೇಂದ್ರಗಳನ್ನು ತೆರವು ಗೊಳಿಸಿ ಟೋಲ್ ಫ್ರೀ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇದರ ಬದಲು ಒಂದೇ ಬಾರಿಗೆ ಟೋಲ್ ಹಣವನ್ನು ಪಡೆದುಕೊಳ್ಳಲಾಗುತ್ತದೆ. ಇದರಿಂದ ವಾಹನಗಳ ಇಂಧನ ಹಾಗೂ ಸಮಯ ಉಳಿತಾಯವಾಗಲಿದೆ ಎಂದು ಶಾಸಕ ಕೆ.ರಘುಪತಿ ಭಟ್, ಉದ್ಯಮಿ ರಂಜನ್ ಕಲ್ಕೂರ್‌ರ ಪ್ರಶ್ನೆಗೆ ಉತ್ತರಿಸಿದರು.

ಈ ಸಂಬಂಧ ಕೇಂದ್ರ ಸರಕಾರ ಈಗಾಗಲೇ ಅಲಹಬಾದ್‌ನಲ್ಲಿ ಸಭೆ ನಡೆಸಿದ್ದು, ಹೆಚ್ಚುವರಿ ತೆರಿಗೆಯನ್ನು ಒಮ್ಮೆಗೆ ಭರಿಸುವ ಆಲೋಚನೆಯಲ್ಲಿದೆ. ಇದಕ್ಕೆ ಆಲ್ ಇಂಡಿಯಾ ಮೋಟಾರ್ ಟ್ರಾನ್‌‌ಸೆೆರ್ಟ್ ಕಾಂಗ್ರೆಸ್ ಕೂಡ ಒಪ್ಪಿಗೆ ಸೂಚಿಸಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X