Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಚುನಾವಣೆಯಲ್ಲಿ ಜೆಯುಡಿಯ 200ಕ್ಕೂ...

ಪಾಕ್ ಚುನಾವಣೆಯಲ್ಲಿ ಜೆಯುಡಿಯ 200ಕ್ಕೂ ಅಧಿಕ ಅಭ್ಯರ್ಥಿಗಳು

ಹಫೀಝ್ ಸಯೀದ್ ಸ್ಪರ್ಧೆಯಿಲ್ಲ

ವಾರ್ತಾಭಾರತಿವಾರ್ತಾಭಾರತಿ9 Jun 2018 10:24 PM IST
share
ಪಾಕ್ ಚುನಾವಣೆಯಲ್ಲಿ ಜೆಯುಡಿಯ 200ಕ್ಕೂ ಅಧಿಕ ಅಭ್ಯರ್ಥಿಗಳು

ಇಸ್ಲಾಮಾಬಾದ್, ಜೂ. 9: ಪಾಕಿಸ್ತಾನದ ಸಂಸದೀಯ ಚುನಾವಣೆಯಲ್ಲಿ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಹಫೀಝ್ ಸಯೀದ್ ಸ್ಪರ್ಧಿಸುವುದಿಲ್ಲ. ಆದರೆ, ಅವನ ಜಮಾಅತುದಅವಾ (ಜೆಯುಡಿ) ಸಂಘಟನೆಯು, ಸಕ್ರಿಯವಾಗಿಲ್ಲದ ರಾಜಕೀಯ ಪಕ್ಷವೊಂದರ ಮೂಲಕ 200ಕ್ಕೂ ಅಧಿಕ ರಾಷ್ಟ್ರೀಯ ಮತ್ತು ಪ್ರಾಂತೀಯ ಅಸೆಂಬ್ಲಿ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ.

2008ರಲ್ಲಿ ಮುಂಬೈಯಲ್ಲಿ ದಾಳಿ ನಡೆಸಿದ ಲಷ್ಕರೆ ತಯ್ಯಬ ಭಯೋತ್ಪಾದಕ ಸಂಘಟನೆಯ ಆಶ್ರಯ ಸಂಘಟನೆಯಾಗಿರುವ ಜೆಯುಡಿ ಇತ್ತೀಚೆಗೆ ‘ಮಿಲಿ ಮುಸ್ಲಿಮ್ ಲೀಗ್’ (ಎಂಎಂಎಲ್) ಎಂಬ ತನ್ನದೇ ಆದ ರಾಜಕೀಯ ಪಕ್ಷವನ್ನು ಆರಂಭಿಸಿದೆ. ಆದರೆ, ಅದಕ್ಕೆ ಪಾಕಿಸ್ತಾನದ ಚುನಾವಣಾ ಆಯೋಗ ಇನ್ನೂ ಅಂಗೀಕಾರ ನೀಡಿಲ್ಲ.

ಚುನಾವಣೆ ಸಮೀಪಿಸುತ್ತಿರುವಂತೆಯೇ, ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದಿರುವ, ಆದರೆ ಸಕ್ರಿಯವಾಗಿಲ್ಲದ ರಾಜಕೀಯ ಪಕ್ಷ ‘ಅಲ್ಲಾಹು ಅಕ್ಬರ್ ತೆಹ್ರೀಕ್ (ಎಎಟಿ)ನಿಂದ ಸ್ಪರ್ಧಿಸಲು ಜೆಯುಡಿ ನಿರ್ಧರಿಸಿದೆ.

‘‘ಮುಂಬರುವ ಚುನಾವಣೆಯಲ್ಲಿ ಅಲ್ಲಾಹು ಅಕ್ಬರ್ ತೆಹ್ರೀಕ್ ಪಕ್ಷದಿಂದ ಜಂಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮಿಲಿ ಮುಸ್ಲಿಮ್ ಲೀಗ್ ಅಧ್ಯಕ್ಷ ಸೈಫುಲ್ಲಾ ಖಾಲಿದ್ ಮತ್ತು ಅಲ್ಲಾಹು ಅಕ್ಬರ್ ತೆಹ್ರೀಕ್ ಮುಖ್ಯಸ್ಥ ಇಹ್ಸಾನ್ ಬಾರಿ ನಿರ್ಧರಿಸಿದ್ದಾರೆ. ಸ್ಥಾನ ಹಂಚಿಕೆ ಒಪ್ಪಂದದ ಪ್ರಕಾರ, ಮಿಲಿ ಮುಸ್ಲಿಮ್ ಲೀಗ್ 200ಕ್ಕೂ ಅಧಿಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅವರು ಅಲ್ಲಾಹು ಅಕ್ಬರ್ ತೆಹ್ರೀಕ್ ಪಕ್ಷದ ಚುನಾವಣಾ ಚಿಹ್ನೆ ಕುರ್ಚಿಯಡಿ ಸ್ಪರ್ಧಿಸಲಿದ್ದಾರೆ’’ ಎಂದು ಮಿಲಿ ಮುಸ್ಲಿಮ್ ಲೀಗ್ ವಕ್ತಾರ ಅಹ್ಮದ್ ನದೀಮ್ ಶನಿವಾರ ಪಿಟಿಐಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X