ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ.ಖಾದರ್ ಭೇಟಿ

ಮಂಗಳೂರು, ಜೂ.9: ರಾಜ್ಯದ ನಗರಾಭಿವೃದ್ಧಿ ಮತ್ತು ವಸತಿ ಖಾತೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ತವರು ಜಿಲ್ಲೆಗೆ ಭೇಟಿ ನೀಡಿದ ಯು.ಟಿ.ಖಾದರ್ ಶನಿವಾರ ಸಂಜೆ ಕಡಲ್ಕೊರೆತಕ್ಕೀಡಾದ ಉಳ್ಳಾಲದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಸ್ಥಳೀಯರು ಕಡಲ್ಕೊರೆತ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಆಗ್ರಹಿಸಿದರು. ಕಳೆದ ಎರಡು ದಿನದಿಂದ ಸುರಿಯುತ್ತಿರುವ ಧಾರಾಕಾರ ಗಾಳಿ, ಮಳೆಯ ಮಧ್ಯೆ ಉಳ್ಳಾಲದ ಕಡಲ ಆರ್ಭಟ ಹೆಚ್ಚಿದ್ದು, ಕಡಲ ತೀರದ ಜನರು ಆತಂಕಿತರಾಗಿದ್ದಾರೆ.
Next Story