Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನಸಸರೋವರ ಯಾತ್ರಾರ್ಥಿಗಳ ಪ್ರಥಮ...

ಮಾನಸಸರೋವರ ಯಾತ್ರಾರ್ಥಿಗಳ ಪ್ರಥಮ ತಂಡಕ್ಕೆ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ11 Jun 2018 8:52 PM IST
share
ಮಾನಸಸರೋವರ ಯಾತ್ರಾರ್ಥಿಗಳ ಪ್ರಥಮ ತಂಡಕ್ಕೆ ಹಸಿರು ನಿಶಾನೆ

ಹೊಸದಿಲ್ಲಿ, ಜೂ.11: ಈ ವರ್ಷದ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳ ಪ್ರಥಮ ತಂಡಕ್ಕೆ ವಿದೇಶ ವ್ಯವಹಾರ ಇಲಾಖೆಯ ಸಹಾಯಕ ಸಚಿವ ವಿ.ಕೆ.ಸಿಂಗ್ ಹಸಿರು ನಿಶಾನೆ ತೋರಿ ಹಿಮಾಲಯದ ಕಠಿಣ ಹಾದಿಯಲ್ಲಿ ಸಾಗುವ ಯಾತ್ರೆ ಸುಗಮವಾಗಿ ಸಾಗಲಿ ಎಂದು ಹಾರೈಸಿದರು.

ಮಾನಸ ಸರೋವರ ತಲುಪಲು ಎರಡು ಮಾರ್ಗಗಳಿದ್ದು ಪ್ರಥಮ ತಂಡದಲ್ಲಿರುವ 60 ಯಾತ್ರಾರ್ಥಿಗಳು ಲಿಪು ಸರೋವರದ ಮೂಲಕ ಕೈಲಾಸ ಮಾನಸಸರೋವರ ತಲುಪಲಿದ್ದಾರೆ. ಇನ್ನೊಂದು ಮಾರ್ಗವು ಸಿಕ್ಕಿಂನ ನಾಥು ಲಾ ಪಾಸ್ ಮೂಲಕ ಸಾಗುತ್ತದೆ.

ಈ ವರ್ಷ 3,734 ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಲಾಟರಿ ಮೂಲಕ 1,500 ಮಂದಿಯನ್ನು ಆಯ್ಕೆ ಮಾಡಲಾಗಿದೆ. 60 ಯಾತ್ರಾರ್ಥಿಗಳ 18 ತಂಡವು ಲಿಪು ಸರೋವರದ ಮೂಲಕ ಸಾಗಿದರೆ, 50 ಯಾತ್ರಾರ್ಥಿಗಳ 10 ತಂಡವು ನಾಥು ಲಾ ಪಾಸ್ ಮೂಲಕ ಸಾಗಲಿದೆ. ಲಿಪು ಸರೋವರ ಮೂಲಕ ಸಾಗಿದರೆ ಮಾನಸ ಸರೋವರವನ್ನು 24 ದಿನದಲ್ಲಿ ತಲುಪಬಹುದು(ದಿಲ್ಲಿಯಲ್ಲಿ ಸಿದ್ಧತಾ ಕಾರ್ಯಕ್ಕೆ 3 ದಿನ ಸೇರಿ). ಈ ಮಾರ್ಗವು ಪ್ರಮುಖ ತಾಣಗಳಾದ ನಾರಾಯಣ ಆಶ್ರಮ ಹಾಗೂ ಪಾತಾಳ ಭುವನೇಶ್ವರ ಗುಹಾ ಮಂದಿರದ ಮೂಲಕ ಸಾಗುತ್ತದೆ.

 ಕಾಲ್ನಡಿಗೆಯಲ್ಲಿ ಸಾಗಲು ಕಷ್ಟವಾಗುವ ಹಿರಿಯರಿಗೆ ನಾಥು ಲಾ ಪಾಸ್ ಮೂಲಕ ಸಾಗುವ ದಾರಿ ಸೂಕ್ತವಾಗಿದೆ. ಈ ದಾರಿಯಲ್ಲಿ ವಾಹನದ ಮೂಲಕ ಪ್ರಯಾಣಿಸಬಹುದು. ಗ್ಯಾಂಗ್‌ಟಕ್‌ನಿಂದ ಪ್ರಕೃತಿ ರಮಣೀಯ ತಾಣಗಳಾದ ಹಾಂಗು ಸರೋವರ, ಟಿಬೆಟಿಯನ್ ಪ್ರಸ್ಥಭೂಮಿ ಮೂಲಕ ಈ ದಾರಿ ಸಾಗುತ್ತದೆ. ಈ ದಾರಿಯ ಪ್ರಯಾಣದ ಅವಧಿ 21 ದಿನಗಳು(ಇದರಲ್ಲಿ ದಿಲ್ಲಿಯಲ್ಲಿ ಸಿದ್ಧತಾ ಕಾರ್ಯಕ್ಕೆ 3 ದಿನ ಸೇರಿ). ಈ ಬಾರಿ ಇಬ್ಬರು ಸಂಪರ್ಕಾಧಿಕಾರಿಗಳು ಯಾತ್ರಾರ್ಥಿಗಳ ಜೊತೆ ಇರುತ್ತಾರೆ ಎಂದು ಸಚಿವ ರು ತಿಳಿಸಿದ್ದಾರೆ.

18ರಿಂದ 70 ವರ್ಷದೊಳಗಿನವರು ಕೈಲಾಸ ಮಾನಸ ಸರೋವರ ಯಾತ್ರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ದಿಲ್ಲಿ ಮತ್ತು ಸಿಕ್ಕಿಂ ಸರಕಾರದ ಜೊತೆಗೆ ವಿದೇಶ ವ್ಯವಹಾರ ಇಲಾಖೆ, ಗೃಹ ಇಲಾಖೆ ಹಾಗೂ ರಕ್ಷಣಾ ಇಲಾಖೆ ಯಾತ್ರಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಒದಗಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X