Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅರ್ಹ ಕೃಷಿಕರಿಗಷ್ಟೇ ಸಾಲ ಮನ್ನಾ ಆಗಲಿ

ಅರ್ಹ ಕೃಷಿಕರಿಗಷ್ಟೇ ಸಾಲ ಮನ್ನಾ ಆಗಲಿ

- ಕೆ. ಹನೀಫ್, ಮಂಗಳೂರು- ಕೆ. ಹನೀಫ್, ಮಂಗಳೂರು11 Jun 2018 11:45 PM IST
share

ಮಾನ್ಯರೇ,

ಮಾನ್ಯ ಮುಖ್ಯಮಂತ್ರಿಗಳು ಕೃಷಿ ಸಾಲ ಮನ್ನಾದ ಕುರಿತು ಯೋಜನೆ ರೂಪಿಸುವುದರ ಬಗ್ಗೆ ಎರಡು ಮಾತಿಲ್ಲ. ಆದರೆ ಈ ಯೋಜನೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದರೆ ಮಾತ್ರ ಈ ಯೋಜನೆ ಜನಪರವಾದೀತು. ಇಂದು ಎಕರೆಗಟ್ಟಲೆ ಆಸ್ತಿಪಾಸ್ತಿ ಹೊಂದಿದ್ದು, ವಾಣಿಜ್ಯ ಬೆಳೆ ಬೆಳೆದು ಅತ್ಯಧಿಕ ಲಾಭ ಗಳಿಸುವ ಶ್ರೀಮಂತರೂ ಕೃಷಿಕರೇ ಆಗಿದ್ದಾರೆ. ಕೃಷಿಕರ ಹೆಸರಿನಲ್ಲಿ ಪ್ರತೀ ಎಕರೆಗೆ 60,000 ರೂ.ನಂತೆ ಶೂನ್ಯಬಡ್ಡಿಯಲ್ಲಿ ಸಾಲ ಪಡೆದು, ಅದೇ ಬ್ಯಾಂಕ್ ಅಥವಾ ಬೇರೆ ಬ್ಯಾಂಕ್‌ಗಳಲ್ಲಿ ಬಡ್ಡಿಗಾಗಿ ಠೇವಣಿ ಇಡುವವರೂ ಇದ್ದಾರೆ. ಹೀಗಾಗಿ ಆಹಾರ ಬೆಳೆಗಳನ್ನು ಬಿಟ್ಟು, ಅಡಿಕೆ, ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡುವುದರಲ್ಲಿ ಅರ್ಥವಿಲ್ಲ.

ಕರ್ನಾಟಕದಲ್ಲಿರುವ ಆರೂವರೆ ಕೋಟಿ ಜನರಲ್ಲಿ ಬಿಪಿಎಲ್ ಕಾರ್ಡುಗಳಿರುವ ನಾಲ್ಕೈದು ಕೋಟಿ ಕಡು ಬಡವರು ಇರಬಹುದು. ಕೃಷಿಕರ ಹೆಸರಿನಲ್ಲಿ ಎಲ್ಲರಿಗೂ ಸಾಲ ಮನ್ನಾ ಮಾಡುವ ಬದಲು ಬಿಪಿಎಲ್ ಕಾರ್ಡು ಹೊಂದಿರುವ ಕಡುಬಡವರ ಮನೆಯ ನೀರಿನ ಬಿಲ್ಲಿನಲ್ಲಿ ಸ್ವಲ್ಪವ್ಯತ್ಯಾಸ ತರಬಹುದು. ಅಲ್ಲದೆ ರಾಜ್ಯದಾದ್ಯಂತ ಎಲ್ಲರಿಗೂ ನಿಯಮಿತವಾಗಿ ಪ್ರತೀದಿನ ನೀರನ್ನು ಕೊಟ್ಟರೆ ಅನ್ನಭಾಗ್ಯದಂತೆ ನೀರು ಭಾಗ್ಯ ಕೂಡಾ ಜನರಿಗೆ ಸಿಗುತ್ತದೆ

ಹಾಗಾಗಿ ಈಗಿನ ಮುಖ್ಯಮಂತ್ರಿಗಳು, ಹಿಂದಿನ ಮುಖ್ಯಮಂತ್ರಿಗಳಲ್ಲಿ ಕೆಲವರು ಮಾಡಿದ ಸಾಲಮನ್ನಾದ ತಪ್ಪನ್ನು ಅನುಕರಿಸದೆ ಅರ್ಹರಿಗೆ ಮಾತ್ರ ಸಾಲಮನ್ನಾ ಮಾಡುವುದಲ್ಲದೆ ಇನ್ನಿತರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ರೂಪಿಸಲಿ.

- ಕೆ. ಹನೀಫ್, ಮಂಗಳೂರು

share
- ಕೆ. ಹನೀಫ್, ಮಂಗಳೂರು
- ಕೆ. ಹನೀಫ್, ಮಂಗಳೂರು
Next Story
X