Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಂಚಣಿ ಪರಿಮಿತಿ 10,000 ರೂ.ಗೆ...

ಪಿಂಚಣಿ ಪರಿಮಿತಿ 10,000 ರೂ.ಗೆ ಹೆಚ್ಚಿಸಲು ಸರಕಾರದ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ12 Jun 2018 8:47 PM IST
share
ಪಿಂಚಣಿ ಪರಿಮಿತಿ 10,000 ರೂ.ಗೆ ಹೆಚ್ಚಿಸಲು ಸರಕಾರದ ಚಿಂತನೆ

ಹೊಸದಿಲ್ಲಿ, ಜೂ.12: ಅಟಲ್ ಪೆನ್ಷನ್ ಯೋಜನೆ(ಎಪಿವೈ)ಯಡಿ ಪಿಂಚಣಿ ಪರಿಮಿತಿಯನ್ನು ತಿಂಗಳಿಗೆ 10,000 ರೂ.ಗೆ ಹೆಚ್ಚಿಸಬೇಕು ಎಂಬ ಪ್ರಸ್ತಾವನೆಯನ್ನು ಸರಕಾರ ಪರಿಶೀಲಿಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಿಂಚಣಿ ಪರಿಮಿತಿ ಈಗ ತಿಂಗಳಿಗೆ 5,000 ರೂ. ಇದ್ದು ಇದನ್ನು 10,000 ರೂ.ಗೆ ಹೆಚ್ಚಿಸಬೇಕು ಎಂದು ‘ಪೆನ್ಷನ್ ಫಂಡ್ ರೆಗ್ಯುಲೇಟರಿ ಆ್ಯಂಡ್ ಡೆವಲಪ್‌ಮೆಂಟ್ ಅಥಾರಿಟಿ(ಪಿಎಫ್‌ಆರ್‌ಡಿಎ)’ ಸಲ್ಲಿಸಿರುವ ಪ್ರಸ್ತಾವನೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಹಣಕಾಸು ಸೇವಾ ವಿಭಾಗದ ಜಂಟಿ ಕಾರ್ಯದರ್ಶಿ ಮದನೇಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

 ಪ್ರಸಕ್ತ ಸಂದರ್ಭದಲ್ಲಿ 1,000 ರೂ.ನಿಂದ 5,000 ರೂ.ವರೆಗೆ ಐದು ಹಂತದ ಪೆನ್ಷನ್ ಶ್ರೇಣಿಗಳಿವೆ. ಆದರೆ ಹಲವರು ಈ ಮೊತ್ತ ಕಡಿಮೆಯಾಗುತ್ತದೆ ಎಂದು ದೂರಿದ್ದಾರೆ. ಮುಂದಿನ 20ರಿಂದ 30 ವರ್ಷದಲ್ಲಿ ಹಾಲಿ ಉದ್ಯೋಗಿಗಳು 60 ವರ್ಷ ದಾಟಿ ನಿವೃತ್ತರಾಗುತ್ತಾರೆ. ಆಗ ಈ ಮೊತ್ತ ಏನೇನೂ ಸಾಲದು ಎಂಬ ದೂರು ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪಿಂಚಣಿ ಮಿತಿಯನ್ನು 10,000 ರೂ.ಗೆ ಹೆಚ್ಚಿಸಬೇಕೆಂಬ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಿಎಫ್‌ಆರ್‌ಡಿಎ ಅಧ್ಯಕ್ಷ ಹೇಮಂತ್ ಜಿ.ಕಂಟ್ರಾಕ್ಟರ್ ತಿಳಿಸಿದ್ದಾರೆ.

ಎಪಿವೈ ಯೋಜನೆಗೆ ಸ್ವಯಂ ದಾಖಲಾತಿ ಹಾಗೂ ಯೋಜನೆಗೆ ಸೇರ್ಪಡೆಗೊಳ್ಳಲು ಗರಿಷ್ಟ ವಯೋಮಿತಿಯನ್ನು 50 ವರ್ಷಕ್ಕೆ ಹೆಚ್ಚಿಸಬೇಕು ಎಂಬ ಎರಡು ಪ್ರಸ್ತಾವನೆಗಳನ್ನೂ ಸಚಿವಾಲಯಕ್ಕೆ ಪಿಎಫ್‌ಆರ್‌ಡಿಎ ಸಲ್ಲಿಸಿದೆ. ಈಗ 18ರಿಂದ 40 ವರ್ಷದವರು ಎಪಿವೈ ಯೋಜನೆಗೆ ಸದಸ್ಯರಾಗಬಹುದು. ವಯೋಮಿತಿಯನ್ನು 18ರಿಂದ 50 ವರ್ಷಕ್ಕೆ ಹೆಚ್ಚಿಸಿದರೆ ಹೆಚ್ಚಿನ ಚಂದಾದಾರರು ಸೇರ್ಪಡೆಗೊಳ್ಳಲು ಅವಕಾಶವಾಗಲಿದೆ. ಎಪಿವೈ ಯೋಜನೆಯಲ್ಲಿ ಹಾಲಿ 1.02 ಕೋಟಿ ಚಂದಾದಾರರಿದ್ದಾರೆ. 2017-18ರಲ್ಲಿ ಸುಮಾರು 50 ಲಕ್ಷ ಹೆಚ್ಚುವರಿ ಚಂದಾದಾರರು ಸೇರ್ಪಡೆಗೊಂಡಿದ್ದರೆ, ಹಾಲಿ ಆರ್ಥಿಕ ವರ್ಷದಲ್ಲಿ ಸುಮಾರು 60-70 ಲಕ್ಷ ಹೊಸ ಚಂದಾದಾರರು ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ ಎಂದು ಕಂಟ್ರಾಕ್ಟರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X