Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಪ್ರಥಮ ಬಾರಿಗೆ...

ಚಿಕ್ಕಮಗಳೂರು: ಪ್ರಥಮ ಬಾರಿಗೆ ಪಂಜಾಬ್‍ನಿಂದ ಸರಕು ಹೊತ್ತು ಬಂದ ರೈಲು

ವಾರ್ತಾಭಾರತಿವಾರ್ತಾಭಾರತಿ12 Jun 2018 11:09 PM IST
share
ಚಿಕ್ಕಮಗಳೂರು: ಪ್ರಥಮ ಬಾರಿಗೆ ಪಂಜಾಬ್‍ನಿಂದ ಸರಕು ಹೊತ್ತು ಬಂದ ರೈಲು

ಚಿಕ್ಕಮಗಳೂರು, ಜೂ.12: ಪಂಜಾಬ್ ರಾಜ್ಯದಿಂದ ಪಡಿತರದಾರರಿಗೆ ನೀಡುವ ಅಕ್ಕಿಯನ್ನೊತ್ತ ಮೊಟ್ಟ ಮೊದಲ ಸರಕು ಸಾಗಣೆ ರೈಲು ಚಿಕ್ಕಮಗಳೂರು ರೈಲು ನಿಲ್ದಾಣಕ್ಕೆ ಮಂಗಳವಾರ ಬಂದಿರುವ ಹಿನ್ನೆಲೆಯಲ್ಲಿ ನಗರದ ಲಾರಿ ಮಾಲಕರು ಮತ್ತು ಹಮಾಲಿ ಕಾರ್ಮಿಕರ ಮೊಗದಲ್ಲಿ ಮಂದಹಾಸ ಮೂಡಿದೆ.

ಕೇಂದ್ರ ಸರಕಾರದಿಂದ ವಿವಿಧ ರಾಜ್ಯಗಳಿಗೆ ನೀಡುವ 1,250 ಟನ್ ಪಡಿತರ ಅಕ್ಕಿಯನ್ನು ಪಂಜಾಬ್ ರಾಜ್ಯದ ಮೊಲಾಯಿಟ್‍ನಿಂದ 21 ವ್ಯಾಗಿನ್‍ಗಳಲ್ಲಿ ನಗರಕ್ಕೆ ರವಾನಿಯಾಗಿದ್ದು, ಈ ಅಕ್ಕಿಯನ್ನು ರೈಲು ನಿಲ್ದಾಣದಿಂದ ಉಗ್ರಾಣ ನಿಗಮದ ಗೋದಾಮಗಳಿಗೆ ರವಾನಿಸುವ ಕಾರ್ಯದಲ್ಲಿ  ನಗರದಲ್ಲಿರುವ ಸುಮಾರು 150ಕ್ಕೂ ಹೆಚ್ಚು ಲಾರಿಗಳು ತೊಡಗಿಕೊಂಡಿವೆ.

ರೈಲ್ವೇ ನಿಲ್ದಾಣದಿಂದ ಗೌಡನಹಳ್ಳಿಯಲ್ಲಿರುವ ಉಗ್ರಾಣ ನಿಗಮದ ಗೋದಾಮಗಳಿಗೆ ಸಾಗಿಸಲು 10 ಟನ್ ಅಕ್ಕಿ ತುಂಬಿರುವ ಲಾರಿಯೊಂದಕ್ಕೆ 900 ರು.ಗಳ ಬಾಡಿಗೆ ನೀಡಲಾಗುತ್ತಿದ್ದು, ಪ್ರತಿ ಲಾರಿ ಮಾಲೀಕರು ದಿನವೊಂದಕ್ಕೆ 2ರಿಂದ 3 ಟ್ರಿಪ್ ಅಕ್ಕಿ ಸಾಗಿಸಲು ಅವಕಾಶವಾಗುತ್ತಿದ್ದು, ಇದರಿಂದ ಲಾರಿ ಮಾಲೀಕರು ಸಂತಸಗೊಂಡಿದ್ದಾರೆ.

ಮಳೆಗಾಲವಾದ ಕಾರಣ ಸರಕು ಸಾಗಾಣಿಕಾ ವಾಹನಗಳಿಗೆ ಬಾಡಿಗೆಗಳು ದೊರೆಯದೇ ಸಂಕಷ್ಟದಲ್ಲಿದ್ದ ಲಾರಿ ಮಾಲಿಕರು ರೈಲ್ವೇ ವ್ಯಾಗೀನ್‍ಗಳು ಸರಕು ಸಾಮಾಗ್ರಿಗಳನ್ನೊತ್ತು ನಗರಕ್ಕೆ ಆಗಮಿಸಲು ಆರಂಭಿಸಿರುವ ಹಿನ್ನೆಲೆಯಲ್ಲಿ ಲಾರಿ ಮಾಲೀಕರಿಗೆ ಬಾಡಿಗೆ ದೊರೆತು ಸಂಕಷ್ಟ ದೂರವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗೆಯೇ ರವಾನೆಯಾಗಿರುವ 1250 ಟನ್ ಅಕ್ಕಿಯನ್ನು ಲಾರಿಗಳಿಗೆ ತುಂಬಿಸುವ ಮತ್ತು ಇಳಿಸುವ ಕಾರ್ಯದಲ್ಲಿ 150ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರು ತೊಡಗಿಸಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ಸರಕು ಸಾಗಾಣಿಕಾ ರೈಲುಗಳು ನಗರಕ್ಕೆ ಬರುವ ನಿರೀಕ್ಷೆಯಿದ್ದು, ಹಮಾಲಿ ಕಾರ್ಮಿಕರಿಗೂ ಸಹ ಬೇಡಿಕೆ ಹೆಚ್ಚಾಗುವ ಸಾಧ್ಯತೆಗಳಿವೆ. ಯಾವುದೇ ರೈಲ್ವೇ ನಿಲ್ದಾಣಕ್ಕೆ ಬರುವ 42 ವ್ಯಾಗೀನ್‍ಗಳ ಸರಕು, ಸರಂಜಾಮುಗಳನ್ನು ರೈಲು ರವಾನೆಯಾದ 7 ಗಂಟೆಗಳೊಳಗೆ ಎಂತಹ ಸಹ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಖಾಲಿ ಮಾಡಬೇಕಾದ ಸವಾಲು ಗುತ್ತಿಗೆದಾರರ ಮೇಲಿದ್ದು, ಈ ಗಡುವಿನೊಳಗೆ ವ್ಯಾಗೀನ್‍ಗಳಲ್ಲಿರುವ ಸರಕುಗಳನ್ನು ಖಾಲಿ ಮಾಡದಿದ್ದರೆ ಪ್ರತಿ ಗಂಟೆಯೊಂದಕ್ಕೆ ತಲಾ ವ್ಯಾಗೀನೊಂದಕ್ಕೆ ಸಾವಿರಾರು ರೂಪಾಯಿಗಳ ದಂಡ ಭರಿಸಬೇಕಾಗಿರುವ ಕಾರಣಕ್ಕೆ ರೈಲ್ವೇ ವ್ಯಾಗೀನ್‍ಗಳಲ್ಲಿ ಸರಕು ಸರಂಜಾಮುಗಳನ್ನು ರವಾನಿಸುವ ಸಾಹಸಕ್ಕೆ ಕೈಹಾಕುವುದಿಲ್ಲ. ನಗರಕ್ಕೆ ಮೊದಲ ಬಾರಿಗೆ ಬಂದಿರುವ ಅಕ್ಕಿಯನ್ನು ಲೋಡ್ ಅಂಡ್ ಲೋಡ್ ಗುತ್ತಿಗೆದಾರರಾದ ಹಾಸನದ ಪುಟ್ಟಸ್ವಾಮಿ ಎಂಬುವರು ಟೆಂಡರ್ ಪಡೆದಿದ್ದು ನಿಗದಿತ ಅವಧಿಯೊಳಗೆ ರೈಲಿನ ವ್ಯಾಗೀನ್‍ಗಳನ್ನು ಖಾಲಿ ಮಾಡುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಅಮಾನ್ ಮಾತನಾಡಿ ಜಿಲ್ಲೆಯಲ್ಲಿ ಯಾವುದೇ ಕೈಗಾರಿಕೆ, ಉದ್ದಿಮೆ, ಕಾರ್ಖಾನೆಗಳಿಲ್ಲದ ಕಾರಣ ಜಿಲ್ಲೆಯ ಲಾರಿ ಮಾಲಿಕರು ತಮ್ಮ ಲಾರಿಗಳಿಗೆ ತೆರಿಗೆ, ಇನ್ಸೂರೆನ್ಸ್ ಕಟ್ಟಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದರು. ರೈಲ್ವೇ ವ್ಯಾಗೀನ್‍ಗಳ ಮೂಲಕ ನಗರಕ್ಕೆ ಸರಕುಗಳು ಆಮದಾಗುತ್ತಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದ್ದ ಲಾರಿ ಮಾಲೀಕರ ಜೀವನ ಸುಧಾರಿಸಲು ಅವಕಾಶವಾದಂತಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X