Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್‌ನ ಕಳಪೆ ಇತಿಹಾಸದಿಂದ ಹೊರಬರುವ...

ವಿಶ್ವಕಪ್‌ನ ಕಳಪೆ ಇತಿಹಾಸದಿಂದ ಹೊರಬರುವ ವಿಶ್ವಾಸದಲ್ಲಿ ಇಂಗ್ಲೆಂಡ್

ವಾರ್ತಾಭಾರತಿವಾರ್ತಾಭಾರತಿ12 Jun 2018 11:57 PM IST
share
ವಿಶ್ವಕಪ್‌ನ ಕಳಪೆ ಇತಿಹಾಸದಿಂದ ಹೊರಬರುವ ವಿಶ್ವಾಸದಲ್ಲಿ ಇಂಗ್ಲೆಂಡ್

ಮಾಸ್ಕೊ, ಜೂ.12: ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ 18 ಗೋಲುಗಳನ್ನು ಬಾರಿಸಿ, ಕೇವಲ ಮೂರು ಗೋಲುಗಳನ್ನು ಎದುರಾಳಿಗೆ ಬಿಟ್ಟುಕೊಟ್ಟಿರುವ ಇಂಗ್ಲೆಂಡ್ ಫುಟ್ಬಾಲ್ ತಂಡ ಈ ಬಾರಿಯ ಫಿಫಾ ವಿಶ್ವಕಪ್‌ನಲ್ಲಿ ಕಳಪೆ ಆಟದ ಇತಿಹಾಸದಿಂದ ಹೊರಬರುವ ವಿಶ್ವಾಸದಲ್ಲಿದೆ.

ಇಂಗ್ಲೆಂಡ್ ನಾಯಕ ಹ್ಯಾರಿ ಕೇನ್ ಈ ಬಾರಿಯ ವಿಶ್ವಕಪ್‌ನಲ್ಲಿ ತಂಡದ ಅವಕಾಶದಲ್ಲಿ ನಿರ್ಣಾಯಕ ಪಾತ್ರವಹಿಸಲಿದ್ದಾರೆ. ಯುರೋಪಿಯನ್ ಅರ್ಹತಾ ಸುತ್ತಿನಲ್ಲಿ 10 ಪಂದ್ಯಗಳಲ್ಲಿ 8ರಲ್ಲಿ ಜಯ ಸಾಧಿಸಿರುವ ಇಂಗ್ಲೆಂಡ್ ಉತ್ತಮ ದಾಖಲೆ ನಿರ್ಮಿಸಿತ್ತು.

ವಿಶ್ವಕಪ್ ಇತಿಹಾಸವನ್ನು ಅವಲೋಕಿಸಿದರೆ ಇಂಗ್ಲೆಂಡ್ ಸಾಧನೆ ನಿರಾಶಾದಾಯಕವಾಗಿದೆ. 14 ಬಾರಿ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿರುವ ಇಂಗ್ಲೆಂಡ್ 1966ರಲ್ಲಿ ಮಾತ್ರ ಚಾಂಪಿಯನ್‌ಪಟ್ಟಕ್ಕೇರಿತ್ತು.

ಈ ವರ್ಷದ ವಿಶ್ವಕಪ್ ಕಣದಲ್ಲಿರುವ ಇಂಗ್ಲೆಂಡ್ ತಂಡದಲ್ಲಿ ಯುವಕರು ಹಾಗೂ ಹಿರಿಯ ಆಟಗಾರರ ಮಿಶ್ರಣವಿದೆ. ಹ್ಯಾರಿ ಕೇನ್, ರಹೀಮ್ ಸ್ಟರ್ಲಿಂಗ್, ಜಮ್ಮಿ ವಾರ್ಡಿ ಹಾಗೂ ಮಾರ್ಕಸ್ ರಶ್‌ಫೋರ್ಡ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ. 19ರ ಹರೆಯದ ಲಿವರ್‌ಪೂಲ್ ಆಟಗಾರ ಟ್ರೆಂಟ್ ಅಲೆಕ್ಸಾಂಡರ್-ಅರ್ನಾಲ್ಡ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

 ನಾಲ್ಕು ವರ್ಷಗಳ ಹಿಂದೆ ಬ್ರೆಝಿಲ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ‘ತ್ರಿ ಲಯನ್ಸ್’ ಖ್ಯಾತಿಯ ಇಂಗ್ಲೆಂಡ್ ಗ್ರೂಪ್ ಹಂತ ದಾಟಲು ವಿಫಲವಾಗಿತ್ತು. ಈಗಿನ ತಂಡಕ್ಕೆ ಹಳೆಯ ಕಳಪೆ ದಾಖಲೆ ಮರೆತು ಆಡುವುದು ದೊಡ್ಡ ಸವಾಲಾಗಿದೆ. ಇಂಗ್ಲೆಂಡ್ ತಂಡದಲ್ಲಿ ಗಮನ ಸೆಳೆಯುತ್ತಿರುವ ಮೂವರು ಆಟಗಾರರು

ಹ್ಯಾರಿ ಕೇನ್: ಇಂಗ್ಲೆಂಡ್ ನಾಯಕ ಕೇನ್ ಈ ಋತುವಿನಲ್ಲಿ ಪ್ರೀಮಿಯರ್ ಲೀಗ್‌ನಲ್ಲಿ ಟಾಂಟ್ಟೆನ್‌ಹ್ಯಾಮ್ ಹಾಟ್ಸ್‌ಪುರ್ ತಂಡದ ಪರ ನೀಡಿರುವ ಶ್ರೇಷ್ಠ ಪ್ರದರ್ಶನವನ್ನು ವಿಶ್ವಕಪ್ ವೇದಿಕೆಯಲ್ಲಿ ಪುನರಾವರ್ತಿಸಲು ಎದುರು ನೋಡುತ್ತಿದ್ದಾರೆ. ಒಟ್ಟು 30 ಗೋಲುಗಳನ್ನು ಬಾರಿಸಿರುವ ಕೇನ್ ಲೀಗ್‌ನಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಒಟ್ಟು 5 ಗೋಲುಗಳನ್ನು ಬಾರಿಸಿ ತಂಡದ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ.

ರಹೀಮ್ ಸ್ಟರ್ಲಿಂಗ್: ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಕ್ಲಬ್‌ನಲ್ಲಿ ಪೆಪ್ ಗಾರ್ಡಿಯೊಲಾ ಮಾರ್ಗದರ್ಶನದಲ್ಲಿ ಓರ್ವ ಪರಿಣಾಮಕಾರಿ ಸ್ಟ್ರೈಕರ್ ಎಂದು ಗುರುತಿಸಲ್ಪಟ್ಟಿರುವ ಸ್ಟರ್ಲಿಂಗ್ ವೇಗವಾಗಿ ಆಡುವ ಮೂಲಕ ಎದುರಾಳಿಗೆ ಸವಾಲಾಗಬಲ್ಲರು.

ಜಮ್ಮಿ ವಾರ್ಡಿ: ಲೈಸೆಸ್ಟರ್ ಪರ 20 ಗೋಲುಗಳನ್ನು ಬಾರಿಸಿರುವ ಜಮ್ಮಿ ವಾರ್ಡಿ ಈ ವರ್ಷ ಪ್ರೀಮಿಯರ್ ಲೀಗ್‌ನಲ್ಲಿ ನಾಲ್ಕನೇ ಗರಿಷ್ಠ ಗೋಲ್ ಸ್ಕೋರರ್ ಎನಿಸಿಕೊಂಡಿದ್ದಾರೆ.ಗೋಲು ಗಳಿಸುವಲ್ಲಿ ಅವರ ವೇಗ ಹಾಗೂ ಸಾಮರ್ಥ್ಯ ತಂಡದ ಅದೃಷ್ಟವನ್ನು ಬದಲಿಸಬಲ್ಲದು. ಇಂಗ್ಲೆಂಡ್ ಸ್ಟರ್ಲಿಂಗ್ ಹಾಗೂ ಕೇನ್ ಬದಲಿಗನಾಗಿ ವಾರ್ಡಿಯನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X