Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಮಝಾನ್ ತಿಂಗಳ ಒಂದು ದಿನ ಉಪವಾಸ ಆಚರಿಸುವ...

ರಮಝಾನ್ ತಿಂಗಳ ಒಂದು ದಿನ ಉಪವಾಸ ಆಚರಿಸುವ ವಿಕಾಸ್ ಖನ್ನಾ

ಮುಂಬೈ ಗಲಭೆ ಸಂದರ್ಭ ಪ್ರಾಣ ಉಳಿಸಿದ್ದ ಮುಸ್ಲಿಮ್ ಕುಟುಂಬವನ್ನು ನೆನೆಯುವ ವಿಶ್ವಪ್ರಸಿದ್ಧ ಚೆಫ್

ವಾರ್ತಾಭಾರತಿವಾರ್ತಾಭಾರತಿ13 Jun 2018 6:27 PM IST
share
ರಮಝಾನ್ ತಿಂಗಳ ಒಂದು ದಿನ ಉಪವಾಸ ಆಚರಿಸುವ ವಿಕಾಸ್ ಖನ್ನಾ

ಹೊಸದಿಲ್ಲಿ, ಜೂ.13: 1992ರಿಂದ ಪ್ರತಿ ವರ್ಷ ಪ್ರಸಿದ್ಧ ಚೆಫ್ ವಿಕಾಸ್ ಖನ್ನಾ ಅವರು ರಮಝಾನ್ ತಿಂಗಳ ಒಂದು ದಿನ ಉಪವಾಸ ಆಚರಿಸುತ್ತಾರೆ. 1992ರ ಮುಂಬೈ ಗಲಭೆಯ ಸಂದರ್ಭ ಮುಸ್ಲಿಂ ಕುಟುಂಬವೊಂದು ತನ್ನ ಪ್ರಾಣ ಉಳಿಸಿದ ನೆನಪಿಗಾಗಿ ವಿಕಾಸ್ ಖನ್ನಾ ವರ್ಷಂಪ್ರತಿ ಉಪವಾಸವನ್ನಾಚರಿಸುತ್ತಾರೆ. ಇದೀಗ 26 ವರ್ಷಗಳ ನಂತರ ನ್ಯೂಯಾರ್ಕ್ ಮೂಲದ ಈ ಸೆಲೆಬ್ರಿಟಿ ಚೆಫ್ ಕೊನೆಗೂ ತನ್ನ ಪ್ರಾಣ ಉಳಿಸಿದ ಕುಟುಂಬದ ಜೊತೆ ಸಂಪರ್ಕ ಸಾಧಿಸಲು ಸಾಧ್ಯವಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಕೊನೆಗೂ ಆ ಕುಟುಂಬದೊಂದಿಗೆ ಸಂಪರ್ಕ ಸಾಧ್ಯವಾಗಿದ್ದು, ರಮಝಾನ್ ಉಪವಾಸವನ್ನು ಅವರೊಂದಿಗೆ ತೊರೆಯಲಿದ್ದೇನೆ ಎಂದು ಅವರು ಸೋಮವಾರ ಟ್ವೀಟ್ ಮಾಡಿದ್ದರು. ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿದ ಅವರು, “ಹೃದಯಪೂರ್ವಕ ಸಂಜೆ, ಎಲ್ಲಾ ಹೃದಯಗಳು, ಕಣ್ಣೀರು, ನೋವು, ಹೆಮ್ಮೆ, ಧೈರ್ಯ, ಮಾನವೀಯತೆ ಹಾಗು ಕೃತಜ್ಞತೆ” ಎಂದು ಬರೆದು ಫೋಟೊವೊಂದನ್ನು ಪೋಸ್ಟ್ ಮಾಡಿದ್ದಾರೆ.

2015ರಲ್ಲಿ 1992ರಲ್ಲಿ ಏನು ನಡೆಯಿತು ಎನ್ನುವ ಬಗ್ಗೆ ಖನ್ನಾ ವಿವರಿಸಿದ್ದರು. “”1992ರ ಡಿಸೆಂಬರ್ ನಲ್ಲಿ ಗಲಭೆ ಸ್ಫೋಟಗೊಂಡಾಗ ನಾನು ಸೀ ರಾಕ್ ಶೆರಾಟನ್ ನಲ್ಲಿ ತರಬೇತಿಯಲ್ಲಿದ್ದೆ. ಇಡೀ ನಗರವೇ ಹೊತ್ತಿ ಉರಿಯುತ್ತಿತ್ತು. ನಾವು ಹಲವು ದಿನಗಳ ಕಾಲ ಹೊಟೇಲ್ ನಲ್ಲೇ ಬಾಕಿಯಾಗಿದ್ದೆವು. ಕರ್ಫ್ಯೂ ಹೇರಿದ್ದರಿಂದ ಯಾವ ಸಿಬ್ಬಂದಿಗೂ ಹೊಟೇಲ್ ನಿಂದ ಹೊರಗೆ ಹೋಗಲು  ಸಾಧ್ಯವಾಗುತ್ತಿರಲಿಲ್ಲ. ಗಲಭೆಯಿಂದ ಮುಂಬೈಯ ಘಟ್ಕೋಪರ್ ನಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎನ್ನುವ ವದಂತಿ ನನ್ನ ಕಿವಿಗೆ ಬಿದ್ದಿತ್ತು. ಅಲ್ಲಿದ್ದ ನನ್ನ ಸಹೋದರ ಸುರಕ್ಷತೆಯ ಚಿಂತೆಯಲ್ಲಿ ಘಟ್ಕೋಪರ್ ಗೆ ತೆರಳಿದೆ. ಗಲಭೆಕೋರರ ಬಗ್ಗೆ ಎಚ್ಚರಿಕೆ ನೀಡಿದ ಮುಸ್ಲಿಮ್ ಕುಟುಂಬವೊಂದು ನನಗೆ ಆ ಸಂದರ್ಭ ಆಶ್ರಯ ನೀಡಿತು. ಕೂಡಲೇ ಸ್ಥಳಕ್ಕೆ ಬಂದ ಗುಂಪೊಂದು ನಾನು ಯಾರೆಂದು ಮನೆಯವರಲ್ಲಿ ಪ್ರಶ್ನಿಸಿತು. ನನ್ನನ್ನು ಅವರು ‘ನಮ್ಮ ಪುತ್ರ’ ಎಂದರು. 2 ದಿನಗಳ ಕಾಲ ನಾನು ಅಲ್ಲೇ ಮಲಗಿದ್ದೆ. ನನ್ನ ಸಹೋದರನನ್ನು ಹುಡುಕಲು ಕುಟುಂಬ ವ್ಯಕ್ತಿಯೊಬ್ಬರನ್ನು ಕಳುಹಿಸಿತು. ಆತನೂ ಸುರಕ್ಷಿತನಾಗಿದ್ದ. “ ಎಂದು ವಿಕಾಸ್ ಖನ್ನಾ ಈ ಹಿಂದೆ ವಿಡಿಯೋವೊಂದರಲ್ಲಿ ಹೇಳಿದ್ದರು.

“ಅಂದಿನಿಂದ ಇಂದಿನವರೆಗೆ ಪವಿತ್ರ ರಮಝಾನ್ ತಿಂಗಳ ಒಂದು ದಿನ ನಾನು ಉಪವಾಸ ಅಚರಿಸುತ್ತೇನೆ. ಈ ಮೂಲಕ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಖನ್ನಾ ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Heartwarming evening.
All Heart. Tears. Pain. Pride. Courage. Humanity. Gratitude. This will be the most significant and important EID of my life. Thank you everyone to connect me with my souls. pic.twitter.com/apdposBSDe

— Vikas Khanna (@TheVikasKhanna) June 12, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X