Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಗರು ಹಸಿರು ಪ್ರೇಮಿಗಳು: ನ್ಯಾ....

ಕರಾವಳಿಗರು ಹಸಿರು ಪ್ರೇಮಿಗಳು: ನ್ಯಾ. ವೆಂಕಟೇಶ್ ನಾಯ್ಕಾ

ವಾರ್ತಾಭಾರತಿವಾರ್ತಾಭಾರತಿ14 Jun 2018 9:46 PM IST
share
ಕರಾವಳಿಗರು ಹಸಿರು ಪ್ರೇಮಿಗಳು: ನ್ಯಾ. ವೆಂಕಟೇಶ್ ನಾಯ್ಕಾ

ಉಡುಪಿ, ಜೂ.14: ಮಾಲಿನ್ಯಗಳು ಜೀವಜಗತ್ತಿಗೆ ಸವಾಲನ್ನೊಡ್ಡುತ್ತಿರುವ ಈ ಸಂದರ್ಭದಲ್ಲಿ, ಸಸಿನೆಡುವ ಉದ್ದೇಶ ಅರಿತು ಅಳವಡಿಸಿದರೆ ಮುಂದಿನ ಜನಾಂಗಕ್ಕೆ ಬದುಕಲು ಭೂಮಿಯನ್ನು ನೀಡಿದಂತೆ ಎಂದು ಉಡುಪಿಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಹೇಳಿದ್ದಾರೆ.

ಗುರುವಾರ ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ಅರಣ್ಯ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಪರಿಸರ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದ ಇತರೆಡೆಗೆ ಹೋಲಿಸಿದರೆ ಕರಾವಳಿ ಬಾಗದಲ್ಲಿ ಹಸಿರು ಕಾಣುತ್ತಿದೆ. ಇಂದಿಗೂ ಕರಾರುವಕ್ಕಾಗಿ ಮಳೆ ಬರುವ ವಿವರವನ್ನು ನೀಡಲು ಸಾಧ್ಯವಾಗು ತ್ತಿದೆ. ಆದರೆ ಇತರೆಡೆಗಳಲ್ಲಿ ಜನರು ನೀರಿಗಾಗಿ ಪಡುತ್ತಿರುವ ಬವಣೆ ವರ್ಣಿಸಲು ಅಸಾಧ್ಯ. ಜೀವಜಾಲಕ್ಕೆ ನೀರು ಮತ್ತು ಗಾಳಿಯ ಅಗತ್ಯವನ್ನು ಒತ್ತಿ ಹೇಳಿದ ನ್ಯಾಯಾಧೀಶರು, ವಿದ್ಯಾರ್ಥಿಗಳು ಬರೇ ಇಂಟರ್‌ನೆಟ್, ವಾಟ್ಸಾಪ್‌ಗಳಲ್ಲೇ ಸಮಯ ವ್ಯರ್ಥ ಮಾಡದೆ ಪರಿಸರ, ಪ್ರಕೃತಿಯೆಡೆಗೆ ಗಮನ ಹರಿಸಬೇಕಿದೆ ಎಂದರು.

ರಾಜ್ಯದ ಇತರೆಡೆಗೆ ಹೋಲಿಸಿದರೆ ಕರಾವಳಿ ಬಾಗದಲ್ಲಿ ಹಸಿರು ಕಾಣುತ್ತಿದೆ. ಇಂದಿಗೂ ಕರಾರುವಕ್ಕಾಗಿ ಮಳೆ ಬರುವ ವಿವರವನ್ನು ನೀಡಲು ಸ್ಯಾವಾಗುತ್ತಿದೆ.ಆದರೆಇತರೆಡೆಗಳಲ್ಲಿಜನರುನೀರಿಗಾಗಿಪಡುತ್ತಿರುವಬವಣೆವರ್ಣಿಸಲುಅಸ್ಯಾ. ಜೀವಜಾಲಕ್ಕೆ ನೀರು ಮತ್ತು ಗಾಳಿಯ ಅಗತ್ಯವನ್ನು ಒತ್ತಿ ಹೇಳಿದ ನ್ಯಾಯಾಧೀಶರು, ವಿದ್ಯಾರ್ಥಿಗಳು ಬರೇ ಇಂಟರ್‌ನೆಟ್, ವಾಟ್ಸಾಪ್‌ಗಳಲ್ಲೇ ಸಮಯ ವ್ಯರ್ಥ ಮಾಡದೆ ಪರಿಸರ, ಪ್ರಕೃತಿಯೆಡೆಗೆ ಗಮನ ಹರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಹಿರಿಯಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಅವರು ಮಾತನಾಡಿ, ಕಾನೂನಿಗೂ ಅರಣ್ಯಕ್ಕೂ ಅನ್ಯೋನ್ಯ ಸಂಬಂಧವಿದ್ದು, ಇಂದು ರಕ್ಷಿತಾರಣ್ಯಗಳ ಉಳಿವಿಗೆ ಸರ್ವೋಚ್ಛ ನ್ಯಾಯಾಲಯದ ತೀರ್ಪೆ ಕಾರಣ. ನ್ಯಾಯಾಲಯದ ಹಸುರು ಪರ ಆದೇಶದಿಂದ ಕಾಡುಗಳು ಇಂದಿಗೂ ಅತಿಕ್ರಮಣದಿಂದ ಮುಕ್ತವಾಗಿವೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಜಿ. ಶ್ರೀನಿವಾಸ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಸುಚೇತ ಸ್ವಾಗತಿಸಿದರು. ವಲಯ ಅರಣ್ಯಾಧಿಕಾರಿ ಕ್ಲಿಪರ್ಡ್ ಲೋಬೋ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಹರ್ಷಿತಾ ಹಾಗೂ ಡಾ.ಯೋಗೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಡಾ.ನಾಗರಾಜ್ ಎಸ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X