Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಕರ ಸಮಸ್ಯೆಗೆ ಹೋರಾಟ ಮಾಡಿದರೂ...

ಶಿಕ್ಷಕರ ಸಮಸ್ಯೆಗೆ ಹೋರಾಟ ಮಾಡಿದರೂ ಅವಕಾಶ ನೀಡಲಿಲ್ಲ: ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ14 Jun 2018 10:49 PM IST
share
ಶಿಕ್ಷಕರ ಸಮಸ್ಯೆಗೆ ಹೋರಾಟ ಮಾಡಿದರೂ ಅವಕಾಶ ನೀಡಲಿಲ್ಲ: ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್

ಮೈಸೂರು,ಜೂ.14: ಕಳೆದ ಆರು ವರ್ಷಗಳಿಂದ ಸತತವಾಗಿ ಶಿಕ್ಷಕರ ಸಮಸ್ಯೆಗೆ ಹೋರಾಟ ಮಾಡಿಕೊಂಡು ಬಂದರೂ ನನಗೆ ಅವಕಾಶ ನೀಡಲಿಲ್ಲ. ಶಿಕ್ಷಕರ ಮತಗಳು ಸಹ ಜಾತಿ ಆಧಾರದಲ್ಲಿ ವಿಂಗಡಣೆಯಾಗಿರುವುದು ನೋವು ತಂದಿದೆ. ನನಗೆ ಮತ ನೀಡಿದ ಶಿಕ್ಷಕರೆಲ್ಲರಿಗೂ ಕೃತಜ್ಞತೆಗಳು ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಕಣ್ಣೀರು ಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿದ ಅವರು, ರಾಜಕೀಯಕ್ಕೆ ಬಂದು ತಪ್ಪು ಮಾಡಿದ್ದು, ಕೆಲಸ ಮಾಡುವವರಿಗೆ ರಾಜಕಾರಣದಲ್ಲಿ ನೆಲೆಯಿಲ್ಲವೆಂದು ಕಳೆದ ನಾಲ್ಕು ಚುನಾವಣೆಯಿಂದ ಅರಿವಾಗಿದ್ದು, ಇನ್ನೆಂದೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ಕಳೆದ ಜೂ.8 ರಂದು ನಡೆದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಬುದ್ಧ ಮತದಾರರಾದ ಶಿಕ್ಷಕರು ಸಹ ಜಾತಿ, ಹಣದ ಅಮಿಷಕ್ಕೆ ಒಳಗಾಗಿ ಮತಚಲಾಯಿಸಿರುವುದು ನೋವಾಗಿದ್ದು, ಇದರಿಂದಾಗಿ ನನಗೆ ಸೋಲಾಗಿದೆ. ಅಲ್ಲದೇ ಎರಡನೇ ಪ್ರಾಶಸ್ತ್ಯದ ಮತವನ್ನು ತನಗೆ ನೀಡದೇ ಇರುವುದು ಹಲವು ಅನುಮಾನಕ್ಕೇಡೆ ಮಾಡಿದೆ ಎಂದು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿದರು.

ಕಡಿಮೆ ಅಂತರದಿಂದ ಸೋತಿರುವುದು ನೋವಾಗಿದ್ದು, ಆ ಆಘಾತದಿಂದ ಇನ್ನೂ ಹೊರ ಬರಲು ಸಾಧ್ಯವಾಗಿಲ್ಲ, ರಾಜಕೀಯಕ್ಕೆ ಬಂದು ಆಸ್ತಿ, ಮನೆ, ಪತ್ನಿಯ ಒಡವೆಯನ್ನು ಕಳೆದುಕೊಂಡಿದ್ದು, ಜೀವನ ನಡೆಸುವುದೇ ದುಸ್ಥರವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಮಂಡ್ಯ, ಮೈಸೂರು ಗ್ರಾಮಾಂತರ ಹಾಗೂ ಹಾಸನ ಜಿಲ್ಲೆಯ ಶಿಕ್ಷಕರು ಹೆಚ್ಚಿನ ಮತ ನೀಡಿದ್ದು, ಮೈಸೂರು ನಗರ ಶಿಕ್ಷಕರು 2ನೇ ಪ್ರಾಶಸ್ತ್ಯ ಮತ ನೀಡಿಲ್ಲವೆಂದು ಮರುಗಿದರು. ಅಲ್ಲದೇ ಮತ ನೀಡಿದ ಹಾಗೂ ನೀಡದ ಎಲ್ಲಾ ಶಿಕ್ಷಕರಿಗೂ ಅಭಿನಂದಿಸಿ, ಸೋತರು ಸಹ ಶಿಕ್ಷಕರ ಸಮಸ್ಯೆಗಳಿಗೆ ನಾನು ಸದಾ ಸ್ಪಂಧಿಸಿ ಹೋರಾಟ ನಡೆಸುವೆ ಎಂಬಾ ಆಶ್ವಾಸನೆ ನೀಡಿ, ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಘೋಷಿಸಿದ್ದ ಆಶ್ವಾಸನೆಯಂತೆ ರಾಷ್ಟ್ರೀಯ ವಿಮಾ ಯೋಜನೆ ರದ್ದತಿ, (ಎಂಪಿಎಸ್) ಕಾಲಮಿತಿ ಭರ್ತಿಗೆ ಸರ್ಕಾರದ ಅನುಮೋದನೆ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಕಾಲ್ಪನಿಕ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರು. ಅಲ್ಲದೇ ಜೆಡಿಎಸ್ ಏಕಮುಖವಾಗಿ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಹಾಗೇನಾದರೂ ಮಾಡಿದಲ್ಲಿ ಹೋರಾಟ ನಡೆಸಿ ಶಿಕ್ಷಕರ ಹಿತ ಕಾಪಾಡುವೆ ಎಂದು ಆಶ್ವಾಸನೆ ನೀಡಿದರು.

ಕಾಂಗ್ರೆಸ್ ಮುಖಂಡರು ಮತ್ತು ಸ್ನೇಹಿತರು ಪತ್ರಿಕಾಗೊಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X