Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಳೇಕಲ ನುಸ್ರತುಲ್ ಮಸಾಕಿನ್ ಚಾರಿಟೇಬಲ್...

ಅಳೇಕಲ ನುಸ್ರತುಲ್ ಮಸಾಕಿನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಫ್ತಾರ್‌ಕೂಟ

ವಾರ್ತಾಭಾರತಿವಾರ್ತಾಭಾರತಿ14 Jun 2018 11:08 PM IST
share
ಅಳೇಕಲ ನುಸ್ರತುಲ್ ಮಸಾಕಿನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಫ್ತಾರ್‌ಕೂಟ

ಉಳ್ಳಾಲ, ಜೂ. 14: ಉಳ್ಳಾಲ ಅಳೇಕಲ ನುಸ್ರತುಲ್ ಮಸಾಕಿನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಪೊಸಕುರಲ್ ಬಳಗದ ಸಹಾಕಾರದಲ್ಲಿ 6ನೇ ವರ್ಷದ ಸೌಹಾರ್ದ ಇಫ್ತಾರ್‌ಕೂಟ ಹಳೆಕೋಟೆ ಸಯ್ಯದ್ ಮದನಿ ಉರ್ದು ಸಂಯುಕ್ತ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ತೊಕ್ಕೊಟು ಪೆರ್ಮನ್ನೂರು ಸಂತ ಸಬೆಸ್ಟಿಯನ್ ಧರ್ಮಕೇಂದ್ರದ ಸಹಾಯಕ ಧರ್ಮಗುರು ವಂ ಫಾ ಸ್ಟ್ಯಾನಿ ಪಿಂಟೋ ಮಾತನಾಡಿ ಮನುಷ್ಯತ್ವ ಕೇವಲ ಜಾತಿ-ಧರ್ಮಕ್ಕೆ ಸೀಮಿತವಾಗದೆ, ಮನುಷ್ಯತ್ವದ ತತ್ವಗಳನ್ನು ಒಳಗೊಂಡಿರಬೇಕು ಎಂದು ಆಶೀರ್ವಚನದ ಸೌಹಾರ್ದ ಸಂದೇಶ ನೀಡಿದರು.

ಎಲ್ಲಾ ಧರ್ಮದವರು ಒಟ್ಟುಸೇರಬೇಕು, ಒಂದೇ ರೀತಿಯ ಒಳ್ಳೆಯ ಪ್ರೀತಿಯ ಮನಸ್ಸನ್ನು ಕಟ್ಟಬೇಕು ಮತ್ತು ಒಳ್ಳೆಯ ಬಾಂಧವ್ಯವನ್ನು ಬೆಳೆಸಬೇಕು ಎನ್ನುವುದು ಸೌಹಾರ್ದ ಇಫ್ತಾರ್‌ಕೂಟದ ಉದ್ದೇಶ ಎಂದು, ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖೋಪಾಧ್ಯಯರು ಶ್ರೀ ರವೀಂದ್ರ ರೈ ಕಲ್ಲಿಮಾರ್ ಸೌಹಾರ್ದ ಸಂದೇಶ ನೀಡಿದರು.

ಉಪವಾಸ ಮಾಡುವುದು ಭಕ್ತಿಗಾಗಿ- ನಮ್ಮೊಳಗಿರುವ ಭಕ್ತಿ ಜಾಗೃತವಾದರೆ ನಾವು ಎಲ್ಲಿಯೂ ಸೋಲುವುದಿಲ್ಲ. ಯಾವುದೇ ಧರ್ಮದ ಆಶಯ ಮತ್ತು ಆದರ್ಶವನ್ನು ತೆಗೆದು ನೋಡಿದಾಗ, ಎಲ್ಲಾ ಅವಕಾಶಗಳು ಮುಗಿದು ಹೋದಾಗ, ಒಂದಷ್ಟು ನಿರೀಕ್ಷೆಯನ್ನು ಹುಟ್ಟುಹಾಕುವ ಒಂದು ಪ್ರಯತ್ನ ಸಾಧ್ಯತೆ ಇರುವುದಾದರೆ ಅದು ಧರ್ಮಕ್ಕೆ ಮಾತ್ರ ಎಂದು, ಚೊಕ್ಕಬೆಟ್ಟು ಜುಮಾಮಸೀದಿಯ ಖತೀಬರು ಬಹು ಮೌಲಾನಾ ಅಬ್ದುಲ್ ಅಝೀರ್ ದಾರಿಮಿ ಆಶೀರ್ವಚನದ ಧಾರ್ಮಿಕ ಸಂದೇಶ ನೀಡಿದರು.

ಉಳ್ಳಾಲ ಸಯ್ಯದ್ ಮದನಿ ದರ್ಗಾದ ಅಧ್ಯಕ್ಷ ಜ ಅಬ್ದುಲ್ ರಶೀದ್ ಹಾಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ನುಸ್ರತುಲ್ ಮಸಾಕಿನ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಜ ಮಹಮ್ಮದ್ ತ್ವಾಹ ಹಾಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸ್ಥಳೀಯ ಧರ್ಮಗುರು ಬಹು ಉಸ್ಮಾನ್ ಸಅದಿ ಉಸ್ತಾದ್ ದುವಾ ನಡೆಸಿಕೊಟ್ಟರು.

ಉಳ್ಳಾಲ ಹಳೆಕೋಟೆ ಸಯ್ಯದ್ ಮದನಿ ಉರ್ದು ಸಂಯುಕ್ತ ಶಾಲೆಯ ಮುಖೋಪಾಧ್ಯಾಯ ಕೆ.ಎಮ್.ಕೆ. ಮಂಜನಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪೊಸಕುರಲ್ ವಾಹಿನಿಯ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಪ್ರಸ್ತಾವನೆಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X