Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಲ್ಲಿ ಮಗಳನ್ನು ಮರೆತು ಬಿಟ್ಟ ತಂದೆ,...

ರೈಲಿನಲ್ಲಿ ಮಗಳನ್ನು ಮರೆತು ಬಿಟ್ಟ ತಂದೆ, ಕರ್ತವ್ಯಪ್ರಜ್ಞೆ ಮೆರೆದ ಆರ್‌ಪಿಎಫ್

ವಾರ್ತಾಭಾರತಿವಾರ್ತಾಭಾರತಿ15 Jun 2018 11:54 AM IST
share
ರೈಲಿನಲ್ಲಿ ಮಗಳನ್ನು ಮರೆತು ಬಿಟ್ಟ ತಂದೆ, ಕರ್ತವ್ಯಪ್ರಜ್ಞೆ ಮೆರೆದ ಆರ್‌ಪಿಎಫ್

ಮುಂಬೈ, ಜೂ.15: ಸಾಯಿನಗರ್(ಶಿರ್ಡಿ)ನಿಂದ ದಾದರ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ 30ರ ವಯಸ್ಸಿನ ವ್ಯಕ್ತಿಯೊಬ್ಬ ತನ್ನ ಆರರ ಹರೆಯದ ಮಗಳನ್ನು ರೈಲಿನಲ್ಲೇ ಮರೆತು ಬಿಟ್ಟು ತಾನು ಇಳಿಯಬೇಕಾದ ರೈಲ್ವೆ ಸ್ಟೇಶನ್‌ನಲ್ಲಿ ಇಳಿದಿರುವ ಘಟನೆ ನಡೆದಿದೆ. ರೈಲಿನೊಳಗೆ ನಿದ್ರಿಸುತ್ತಿದ್ದ ಆರರ ಬಾಲಕಿಯನ್ನು ರೈಲ್ವೆ ಸುರಕ್ಷಾ ಪಡೆ(ಆರ್‌ಪಿಎಫ್) ರಕ್ಷಣೆ ಮಾಡಿ ಕರ್ತವ್ಯಪ್ರಜ್ಞೆ ಮೆರೆದಿದೆ.

ದಾದರ್ ಸ್ಟೇಶನ್‌ಗೆ ಬಂದ ಎಕ್ಸ್‌ಪ್ರೆಸ್ ರೈಲನ್ನು ಹುಡುಕಾಡಿದ ಆರ್‌ಪಿಎಫ್ ಅಧಿಕಾರಿಗಳು ಸ್ಲೀಪರ್ ಕೋಚ್‌ನಲ್ಲಿ ಬಾಲಕಿಯೊಬ್ಬಳು ಮಲಗಿರುವುದನ್ನು ಪತ್ತೆ ಹಚ್ಚಿದರು.

ಗುರುವಾರ ಬೆಳಗ್ಗೆ ಕಲ್ಯಾಣ್ ಸ್ಟೇಶನ್ ಮ್ಯಾನೇಜರ್ ಒಬ್ಬರು ನಮಗೆ ಕರೆ ಮಾಡಿದ್ದರು. ಪ್ರಯಾಣಿಕರೊಬ್ಬರು ತಮ್ಮ ಮಗಳು ರೈಲಿನಲ್ಲಿ ಉಳಿದಿರುವುದಾಗಿ ದೂರು ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ಡೊಂಬಿವಲಿ ನಿವಾಸಿ ಓಂಪ್ರಕಾಶ್ ಯಾದವ್ ಎಂಬಾತ ಶಿರ್ಡಿಯಿಂದ ಕಲ್ಯಾಣ್‌ಗೆ ಎಸ್ 6-5 ಸೀಟಿನಲ್ಲಿ ಪ್ರಯಾಣಿಸಿದ್ದರು.ರೈಲು ಕಲ್ಯಾಣ ಸ್ಟೇಶನ್‌ಗೆ ಬಂದ ತಕ್ಷಣ ಯಾದವ್ ತನ್ನ ಪತ್ನಿ ಹಾಗೂ ಲಗೇಜ್‌ನೊಂದಿಗೆ ರೈಲಿನಿಂದ ಇಳಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟೇಶನ್‌ನಿಂದ ಹೊರಡಲು ತಯಾರಾಗುತ್ತಿದ್ದಾಗ ಮಗಳು ಲಿಪಿಕಾ ಜೊತೆಯಲ್ಲಿ ಇಲ್ಲದಿರುವುದು ಯಾದವ್ ಗಮನಕ್ಕೆ ಬಂದಿದೆ. ಸುತ್ತಮುತ್ತ ಹುಡುಕಾಡಿದ ಬಳಿಕ ಮಗಳು ಸ್ಲೀಪರ್ ಕೋಚ್‌ನಲ್ಲಿ ಬಾಕಿಯಾಗಿರುವ ವಿಚಾರ ಗೊತ್ತಾಗಿದೆ.

‘‘ಯಾದವ್ ನಮ್ಮನ್ನು ಸಂಪರ್ಕಿಸಿದರು. ನಾವು ಯಾದವ್ ಪ್ರಯಾಣಿಸುತ್ತಿದ್ದ ಕೋಚ್‌ನ್ನು ಹುಡುಕಾಡಿದಾಗ ಲಿಪಿಕಾ ಸೀಟಿನಲ್ಲಿ ಕುಳಿತು ನಿದ್ರಿಸುತ್ತಿರುವುದು ಗೊತ್ತಾಯಿತು ಎಂದು ದಾದರ್‌ನ ಆರ್‌ಪಿಎಫ್ ತಿಳಿಸಿದೆ.

ದಾದರ್ ಸ್ಟೇಶನ್‌ಗೆ ಧಾವಿಸಿದ ಬಂದ ಯಾದವ್‌ಗೆ ಆರ್‌ಪಿಎಫ್ ಅಧಿಕಾರಿಗಳು ಬಾಲಕಿಯನ್ನು ಹಸ್ತಾಂತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X