Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಶಿಷ್ಟ ರೀತಿಯಲ್ಲಿ ಪೆರ್ನಾಳ್ ಆಚರಣೆ

ವಿಶಿಷ್ಟ ರೀತಿಯಲ್ಲಿ ಪೆರ್ನಾಳ್ ಆಚರಣೆ

ಈದುಲ್ ಫಿತ್ರ್ ಸವಿ ನೆನಪುಗಳು!

ವಾರ್ತಾಭಾರತಿವಾರ್ತಾಭಾರತಿ15 Jun 2018 6:22 PM IST
share
ವಿಶಿಷ್ಟ ರೀತಿಯಲ್ಲಿ ಪೆರ್ನಾಳ್ ಆಚರಣೆ

ನಾನು ಕೆಲವು ಸಮಯದಿಂದ ವಿಶಿಷ್ಟ ರೀತಿಯಲ್ಲೇ ಪೆರ್ನಾಳ್ ಆಚರಿಸುತ್ತಿದ್ದೇನೆ. ಪೆರ್ನಾಳ್ ನಮಾಝ್ ಮುಗಿದ ತಕ್ಷಣ ತಂದೆಯ ‘ಖಬರ್ ಝಿಯಾರತ್’ ಮಾಡಿದ ಬಳಿಕ ನೇರ ಗುರುಪುರ ಕೈಕಂಬದ ‘ಸ್ನೇಹಸದನ ಮತ್ತು ಜೀವದಾನ’ ಎಂಬ ಏಡ್ಸ್‌ಪೀಡಿತ ಮಕ್ಕಳ ಪುನರುಜ್ಜೀವನ ಸಂಸ್ಥೆಗೆ ಹಾಗೂ ಬಂಟ್ವಾಳ ತಾಲೂಕಿನ ಬಂಡಾಡಿಯಲ್ಲಿರುವ ಅನಾಥಾಶ್ರಮಕ್ಕೆ ತೆರಳಿ ಅವರೊಂದಿಗೆ ಪೆರ್ನಾಳ್‌ನ ಸಂಭ್ರಮ ಸವಿಯಲಿದ್ದೇನೆ. ಈ ಸಂಸ್ಥೆಗಳಲ್ಲಿ ಸುಮಾರು 200ಕ್ಕೂ ಅಧಿಕ ಮಕ್ಕಳಿದ್ದಾರೆ. ಈಗಾಗಲೆ ಇಲ್ಲಿ ಇಫ್ತಾರ್‌ನ ವ್ಯವಸ್ಥೆ ಮಾಡಲಾಗಿದೆ.

ಇನ್ನು ನನ್ನ ಮನೆಯಲ್ಲಿ ತಾಯಿ ಇರುವ ಕಾರಣ ನನ್ನೆಲ್ಲಾ ಕುಟುಂಬಸ್ಥರು ಅಂದು ನನ್ನ ಮನೆಗೆ ಬರುತ್ತಾರೆ. ಹಾಗಾಗಿ ಪೆರ್ನಾಳ್‌ನಂದು ನಮ್ಮ ಮನೆಯಲ್ಲೇ ಕುಟುಂಬ ಸಮ್ಮಿಲನ ನಡೆಯಲಿದೆ. ಇದರೊಂದಿಗೆ ಹಿಂದೂ, ಕ್ರೈಸ್ತ, ಜೈನ ಹೀಗೆ 50ಕ್ಕೂ ಅಧಿಕ ಇತರ ಸಮುದಾಯದವರು ಬರುತ್ತಾರೆ. ಅವರೊಂದಿಗೂ ನಾವೆಲ್ಲಾ ಸೌಹಾರ್ದದ ಹಬ್ಬ ಆಚರಿಸುತ್ತೇವೆ.

ಈ ಮಧ್ಯೆ ‘ನಂಡೆ ಪೆಂಙಳ್’ ಅಭಿಯಾನದ ಭಾಗವಾಗಿ ಒಂದೇ ಮನೆಯಲ್ಲಿ 30 ವರ್ಷ ಪ್ರಾಯ ದಾಟಿದ ಇಬ್ಬರು ಸಹೋದರಿಯರಿಗೆ ಪೆರ್ನಾಳ್‌ನಂದು ಚಿನ್ನಾಭರಣ ಹಸ್ತಾಂತರಿಸುವ ಕಾರ್ಯಕ್ರಮ ಆಯೋಜಿಸಿದ್ದೇವೆ. ಹಬ್ಬದ ನೆಪದಲ್ಲಿ ನಗರ, ಬೀಚ್ ಸುತ್ತಾಡುವುದಕ್ಕಿಂತ ಇಂತಹ ಮಾನವೀಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪರಿಪಾಠ ಬೆಳೆಸುವುದು ಉತ್ತಮ.

ನೌಷಾದ್ ಹಾಜಿ ಸೂರಲ್ಪಾಡಿ

ಅಧ್ಯಕ್ಷರು, ಸ್ವಾಗತ ಸಮಿತಿ, ನಂಡೆ ಪೆಂಙಳ್ ಅಭಿಯಾನ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X