Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ವಿಶ್ವಕಪ್: ಈಜಿಪ್ಟ್ ವಿರುದ್ಧ...

ಫಿಫಾ ವಿಶ್ವಕಪ್: ಈಜಿಪ್ಟ್ ವಿರುದ್ಧ ನಾಟಕೀಯ ಗೆಲುವು ದಾಖಲಿಸಿದ ಉರುಗ್ವೆ

ಕೊನೆಯ ಕ್ಷಣದಲ್ಲಿ ಗೆಲುವಿನ ಗೋಲು ಬಾರಿಸಿದ ಜೋಸ್ ಗಿಮೆನೆಝ್

ವಾರ್ತಾಭಾರತಿವಾರ್ತಾಭಾರತಿ15 Jun 2018 8:03 PM IST
share
ಫಿಫಾ ವಿಶ್ವಕಪ್: ಈಜಿಪ್ಟ್ ವಿರುದ್ಧ ನಾಟಕೀಯ ಗೆಲುವು ದಾಖಲಿಸಿದ ಉರುಗ್ವೆ

 ಎಕಟೆರಿನ್‌ಬರ್ಗ್, ಜೂ.15: ಫಿಫಾ ವಿಶ್ವಕಪ್‌ನ ‘ಎ’ ಗುಂಪಿನ ಎರಡನೇ ಪಂದ್ಯದಲ್ಲಿ ಕೊನೆಯ ಕ್ಷಣದಲ್ಲಿ ಗೋಲು ಬಾರಿಸಿದ ಉರುಗ್ವೆ ತಂಡ ಈಜಿಪ್ಟ್ ವಿರುದ್ಧ 1-0 ಗೋಲುಗಳ ಅಂತರದಿಂದ ಜಯ ಸಾಧಿಸಿದೆ.

ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಕೊನೆಯ ತನಕ ಉಭಯ ತಂಡಗಳು ಗೋಲು ಬಾರಿಸಲು ವಿಫಲವಾಗಿದ್ದು ಪಂದ್ಯ ಗೋಲುರಹಿತ ಡ್ರಾಗೊಳ್ಳುವತ್ತ ಮುಖ ಮಾಡಿತ್ತು. ಆಗ 90ನೇ ನಿಮಿಷದಲ್ಲಿ ಹೆಡರ್‌ನ ಮೂಲಕ ಶಕ್ತಿಶಾಲಿ ಗೋಲು ಬಾರಿಸಿದ ಜೋಸ್ ಗಿಮೆನೆಝ್ ಉರುಗ್ವೆಗೆ ನಾಟಕೀಯ ಗೆಲುವು ತಂದುಕೊಟ್ಟರು.

  ಗಿಮೆನೆಝ್ ಬಾರಿಸಿದ ಗೆಲುವಿನ ಗೋಲಿನ ನೆರವಿನಿಂದ ಉರುಗ್ವೆ ಮೂರು ಅಂಕವನ್ನು ಗಳಿಸಿದೆ. ರಶ್ಯ ಗುರುವಾರ ನಡೆದ ತನ್ನ ಮೊದಲ ಪಂದ್ಯದಲ್ಲಿ ಸೌದಿ ಅರೇಬಿಯಾವನ್ನು 5-0 ಅಂತರದಿಂದ ಸೋಲಿಸಿ ಎ ಗುಂಪಿನಲ್ಲಿ ಮೂರಂಕವನ್ನು ಪಡೆದಿತ್ತು.

 ಈ ಗೆಲುವಿನ ಮೂಲಕ ಉರುಗ್ವೆ ತಂಡ 1970ರ ವಿಶ್ವಕಪ್‌ನ ಬಳಿಕ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಉರುಗ್ವೆ 1970ರ ವಿಶ್ವಕಪ್‌ನಲ್ಲಿ ಕೊನೆಯ ಬಾರಿ ಇಸ್ರೇಲ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿತ್ತು.

ಮತ್ತೊಂದೆಡೆ ಈಜಿಪ್ಟ್ ತಂಡ ವಿಶ್ವಕಪ್‌ನಲ್ಲಿ ಸೋಲಿನ ಸರಪಳಿಯನ್ನು ಮುಂದುವರಿಸಿದೆ. ಐದು ಪಂದ್ಯಗಳಲ್ಲಿ 3ರಲ್ಲಿ ಸೋಲು ಹಾಗೂ 2ರಲ್ಲಿ ಡ್ರಾ ಸಾಧಿಸಿದೆ.

ಮೂರು ವಾರಗಳ ಹಿಂದೆ ಲಿವರ್‌ಪೂಲ್ ಚಾಂಪಿಯನ್ಸ್ ಲೀಗ್ ಫೈನಲ್‌ನಲ್ಲಿ ಗಾಯಗೊಂಡಿರುವ ಈಜಿಪ್ಟ್‌ನ ಪ್ರಮುಖ ಸ್ಟ್ರೈಕರ್ ಮುಹಮ್ಮದ್ ಸಲೇಹ್ ಉರುಗ್ವೆ ವಿರುದ್ಧ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X