Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಶ್ರೇಷ್ಠ ವ್ಯಕ್ತಿಗಳ...

ಉತ್ತರ ಪ್ರದೇಶ: ಶ್ರೇಷ್ಠ ವ್ಯಕ್ತಿಗಳ ಜೀವನಚರಿತ್ರೆಯನ್ನು ಪಠ್ಯದಲ್ಲಿ ಸೇರಿಸಲು ಆದಿತ್ಯನಾಥ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jun 2018 9:47 AM IST
share
ಉತ್ತರ ಪ್ರದೇಶ: ಶ್ರೇಷ್ಠ ವ್ಯಕ್ತಿಗಳ ಜೀವನಚರಿತ್ರೆಯನ್ನು ಪಠ್ಯದಲ್ಲಿ ಸೇರಿಸಲು ಆದಿತ್ಯನಾಥ್ ಸೂಚನೆ

ಲಕ್ನೋ, ಜೂ. 16: ನಾಥಪಂಥದ ಗುರು ಬಾಬಾ ಗೋರಖ್‌ನಾಥ್, ಬಾಬಾ ಗಂಭೀರನಾಥ್, ಸ್ವಾತಂತ್ರ್ಯ ಹೋರಾಟಗಾರರಾದ ಬಂಧು ಸಿಂಗ್ ಮತ್ತು ರಾಣಿ ಅವಂತಿಬಾಯಿ, 12ನೇ ಶತಮಾನದ ಯೋಧ ಸಹೋದರರಾದ ಅಲ್ಹಾ- ಉದಾಲ್ ಅವರ ಜೀವನ ಚರಿತ್ರೆಗಳನ್ನು ಉತ್ತರ ಪ್ರದೇಶ ಪಠ್ಯದಲ್ಲಿ ಸೇರಿಸಲಾಗಿದೆ.

ತರಗತಿಗಳು ಜುಲೈನಿಂದ ಆರಂಭವಾಗಲಿದ್ದು, ಪ್ರಸ್ತುತ ವರ್ಷದಿಂದಲೇ ಹೊಸ ಪಠ್ಯ ಜಾರಿಗೆ ಬರಲಿದೆ. ರಾಜ್ಯದ ಹಿಂದಿನ ಆಡಳಿತ ಅವಧಿಯಲ್ಲಿ ನಿರ್ಲಕ್ಷಿಸಲ್ಪಟ್ಟ ಶ್ರೇಷ್ಠ ವ್ಯಕ್ತಿಗಳ ಜೀವನಚರಿತ್ರೆಯನ್ನು ಪಠ್ಯದಲ್ಲಿ ತಕ್ಷಣ ಸೇರಿಸುವಂತೆ ಮೂಲ ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿ ಆದಿತ್ಯನಾಥ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪಠ್ಯವನ್ನು ಪರಿಷ್ಕರಿಸಲಾಗಿದೆ.

ಗೋರಖ್‌ಪುರದಿಂದ ಸತತ ಐದು ಅವಧಿಗೆ ಸಂಸದರಾಗಿ ಆಯ್ಕೆಯಾಗಿದ್ದ ಆದಿತ್ಯನಾಥ್, ಪೂರ್ವ ಉತ್ತರ ಪ್ರದೇಶದ ಪ್ರಮುಖ ಯಾತ್ರಾಸ್ಥಳವಾದ ಗೋರಖ್‌ನಾಥ್ ದೇವಾಲಯದ ಮುಖ್ಯ ಅರ್ಚಕರೂ ಆಗಿದ್ದರು.

"ಈ ಬಾರಿ ಪಠ್ಯದಲ್ಲಿ ಕೆಲ ಬದಲಾವಣೆಗಳನ್ನು ಸೂಚಿಸಲಾಗಿದೆ. ಒಂದರಿಂದ ಎಂಟನೇ ತರಗತಿವರೆಗಿನ ಪಠ್ಯವನ್ನು ಪರಿಷ್ಕರಿಸಲಾಗಿದೆ" ಎಂದು ಮೂಲಶಿಕ್ಷಣ ಅಧಿಕಾರಿ ಭೂಪೇಂದ್ರ ನಾರಾಯಣ್ ಸಿಂಗ್ ಹೇಳಿದ್ದಾರೆ. ಗುರು ಗೋರಖ್‌ನಾಥ್ ಅವರ ಜೀವನಚಿತ್ರವನ್ನು ಆರನೇ ತರಗತಿಯ "ಮಹಾನ್ ವ್ಯಕ್ತಿತ್ವ" ಎಂಬ ಆರನೇ ಅಧ್ಯಾಯದಲ್ಲಿ ಸೇರಿಸಲಾಗಿದೆ. ಅಂತೆಯೇ ಗಂಭೀರನಾಥ್, ಬಂಧು ಸಿಂಗ್, ಅವಂತಿಬಾಯಿ, ವೀರ್ ಅಲ್ಹಾ ಅವರ ಕುರಿತ ಅಧ್ಯಾಯಗಳನ್ನು ಒಂದರಿಂದ ಎಂಟನೇ ತರಗತಿಯ ವಿವಿಧ ಪಠ್ಯಗಳಲ್ಲಿ ಸೇರಿಸಲಾಗಿದೆ.

ಬಂಧು ಸಿಂಗ್ ಕುರಿತ ಅಧ್ಯಾಯದಲ್ಲಿ ಅವರು ಹೇಗೆ ಬ್ರಿಟಿಷರ ವಿರುದ್ಧ ಯುದ್ಧ ಮಾಡಿ ವೀರಾವೇಶದಿಂದ ಹೋರಾಡಿದರು ಮತ್ತು ಸಾರ್ವಜನಿಕವಾಗಿ ಅವರನ್ನು 1857ರ ಆಗಸ್ಟ್ 12ರಂದು ಗೋರಖ್‌ಪುರದ ಅಲಿನಗರ ಕ್ರಾಸಿಂಗ್‌ನಲ್ಲಿ ಗಲ್ಲಿಗೇರಿಸಲಾಯಿತು ಎನ್ನುವುದನ್ನು ವಿವರಿಸಲಾಗಿದೆ. ಅಂತೆಯೇ ಬುಂಡೇಲ್‌ಖಂಡ್ ಸಹೋದರರಾದ ಅಲ್ಹಾ- ಉದಾಲ್ ಅವರ ಜೀವನಚರಿತ್ರೆಯನ್ನು ಮಕ್ಕಳಿಗೆ ಸ್ಫೂರ್ತಿ ನೀಡುವ ಸಲುವಾಗಿ ಸೇರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಹೊಸ ಪಠ್ಯದಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ಇದನ್ನು ಸ್ಕ್ಯಾನ್ ಮಾಡುವ ಮೂಲಕ ಈ ಅಧ್ಯಾಯಗಳ ಡಿಜಿಟಲ್ ಆವೃತ್ತಿಯನ್ನು ಮೊಬೈಲ್ ಫೋನ್‌ಗಳಲ್ಲಿ ವೀಕ್ಷಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X