Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಉದ್ಯೋಗ ಖಾತರಿ ಯೋಜನೆಯ...

ಹನೂರು: ಉದ್ಯೋಗ ಖಾತರಿ ಯೋಜನೆಯ 2018-19ನೇ ಸಾಲಿನ ಮೊದಲ ಹಂತದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ವಾರ್ತಾಭಾರತಿವಾರ್ತಾಭಾರತಿ16 Jun 2018 9:54 PM IST
share
ಹನೂರು:  ಉದ್ಯೋಗ ಖಾತರಿ ಯೋಜನೆಯ 2018-19ನೇ ಸಾಲಿನ ಮೊದಲ ಹಂತದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ಹನೂರು,ಜೂ.16: ಗ್ರಾಮಸ್ಥರು ನರೇಗಾ ಯೋಜನೆಯ ಮುಖಾಂತರ ಕೊಟ್ಟಿಗೆ ನಿರ್ಮಿಸಿದರೆ ಗ್ರಾಮದಲ್ಲಿ ಜಾನುವಾರುಗಳ ಸಾಕಾಣಿಕೆ ಹೆಚ್ಚಾಗಿ, ಸ್ಥಳೀಯವಾಗಿ  ಹೆಚ್ಚಿನ ರೀತಿಯಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿದಂತೆ ಆಗುತ್ತದೆ ಎಂದು  ಪಿ.ಡಿ.ಒ ಗಂಗಾದರ್ ತಿಳಿಸಿದರು.

ಹನೂರು ಕ್ಷೇತ್ರ ವ್ಯಾಪಿಯ್ತ ಮಿಣ್ಯಂ ಗ್ರಾ.ಪಂ. ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2018-19ನೇ ಸಾಲಿನ ಮೊದಲ ಹಂತದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮಸ್ಥರು ಹೆಚ್ಚಾಗಿ ಕೊಟ್ಟಿಗೆ,  ನಿರ್ಮಾಣ ಮಾಡುವುದರಿಂದ  ಅದು ಗ್ರಾಮದಲ್ಲಿ ಒಂದು ಆಸ್ತಿಯಾಗುವುದರ ಜೊತೆಗೆ  ಹೆಚ್ಚು ಜಾನುವಾರುಗಳ ಸಾಕಾಣಿಕೆಯಿಂದಾಗಿ ಹಾಲಿನ ಉತ್ಪತಿ ಹೆಚ್ಚಾಗಿ ಸ್ಥಳೀಯವಾಗಿ ಪಶುಪಾಲನೆ ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ನೀಡಿದಂತೆ ಆಗುತ್ತದೆ .ಇದರ ಜೊತೆಗೆ ,ವಸತಿ ನಿರ್ಮಾಣ ಜಮೀನು ಸಮತಟ್ಟು, ಕೃಷಿಹೊಂಡ, ಒಕ್ಕಣೆಕಣ, ಸಿಸಿರಸ್ತೆ, ಚರಂಡಿ, ಹೊಗದ್ದೆಗಳಿಗೆ ತೆರಳುವ ಸಾರ್ವಜನಿಕರ ಜಮೀನು ರಸ್ತೆ, ಕೆರೆಕಟ್ಟೆ ಹೂಳು ತೆಗೆಯುವುದು, ಸಸಿ ನೆಡುವುದು, ಶೌಚಾಲಯ ನಿರ್ಮಾಣ ಸೇರಿದಂತೆ ಹತ್ತು ಹಲವಾರು ಕಾಮಾಗಾರಿಗಳನ್ನು ನಿರ್ವಹಿಸಬಹುದು ಎಂದರು.

ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಉದ್ಯೋಗ ಕೇಳಿ ಈ ಎಲ್ಲಾ ಕಾಮಗಾರಿಗಳನ್ನು ಮಾಡಬಹುದಾಗಿದೆ ಮತ್ತು ಈ ಹಿಂದೆ ಇದ್ದ ಜಾಬ್ ಕಾರ್ಡ್‍ಗಳನ್ನು ರದ್ದುಗೂಳಿಸಿ ನವೀಕರಿಸಿ ವಿನೂತನವಾದ ರೀತಿಯಲ್ಲಿ ನೀಡಲು ಸರ್ಕಾರವು ಆದೇಶ ನೀಡಿರುವುದರಿಂದ, ಗ್ರಾಮಸ್ಥರು ಖುದ್ದಾಗಿ ಪಂಚಾಯತಿಗೆ ಬಂದು ಜಾಬ್ ಕಾರ್ಡ್‍ಗಳನ್ನು ನವೀಕರಣಗೂಳ್ಳಿಸಬೇಕು ಮತ್ತು ಪ್ರಸ್ತುತ ವರ್ಷದಿಂದ ಒಂದು ದಿನದ ಕೂಲಿಯಾಗಿ 249ರೂ. ನಿಗಧಿಯಾಗಿದ್ದು ಮತ್ತು  ಗ್ರಾಮದ 10 ಕಿಮೀ ವ್ಯಾಪ್ತಿಯಲ್ಲಿ ಹೋಗಿ ಕೆಲಸ ಮಾಡಿದರೆ ಪ್ರಯಾಣ ಭತ್ಯೆ  ರೂ.10  ನೀಡಲಾಗುವುದು ಆದ್ದರಿಂದ ಈ ಮಹತ್ತರ ಯೋಜನೆಯು ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದ್ದು ಉತ್ತಮವಾದ ರೀತಿಯಲ್ಲಿ  ಗ್ರಾಮಸ್ಥರು ಸದ್ಬಳಕೆ ಮಾಡಿಕೂಳ್ಳಿ ಎಂದರು 

ಇದೇ ಸಂದರ್ಭದಲ್ಲಿ ಗ್ರಾಪಂ ಅದ್ಯಕ್ಷೆ ಮಹದೇವಮ್ಮ , ಉಪಾದ್ಯಕ್ಷ ಮುನಿಯಮ್ಮ, ನೂಡಲ್ ಅಧಿಕಾರಿ ಶಿವರಾಜ್ , ತಾಲ್ಲೂಕು ಸಂಯೋಜಕ ಮನೋಹರ್ ಇನ್ನಿತರರು ಹಾಜರಿದ್ದರು 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X