Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮ್ಮಿಶ್ರ ಸರ್ಕಾರ ಬಹಳ ದಿನ ಇರಲ್ಲ :...

ಸಮ್ಮಿಶ್ರ ಸರ್ಕಾರ ಬಹಳ ದಿನ ಇರಲ್ಲ : ಸಂಸದ ಜಿ.ಎಂ. ಸಿದ್ದೇಶ್ವರ

ವಾರ್ತಾಭಾರತಿವಾರ್ತಾಭಾರತಿ16 Jun 2018 11:54 PM IST
share
ಸಮ್ಮಿಶ್ರ ಸರ್ಕಾರ ಬಹಳ ದಿನ ಇರಲ್ಲ : ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ,ಜೂ.16: ಸಮ್ಮಿಶ್ರ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆಯ ಒಳಗೆ ವಿಧಾನಸಭೆಗೂ ಚುನಾವಣೆ ನಡೆದರೆ ಆಶ್ಚರ್ಯ ಪಡಬೇಕಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಭವಿಷ್ಯ ನುಡಿದರು.

ಇಲ್ಲಿನ ರೇಣುಕಾ ಮಂದಿರದಲ್ಲಿ ಶನಿವಾರ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಏರ್ಪಡಿಸಿದ್ದ ಮತದಾರರಿಗಾಗಿ ಅಭಿನಂದನಾ ಸಮಾರಂಭ  ಉದ್ಘಾಟಿಸಿ ಮಾತನಾಡಿದರು. 

ದೇಶದಲ್ಲಿ ಕಾಂಗ್ರೆಸ್ ಮುಕ್ತ ಸ್ಥಿತಿ ಬರಬಾರದು ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್‍ನವರು ಯಾವುದೇ ಷರತ್ತು ಇಲ್ಲದೇ, ಜೆಡಿಎಸ್‍ಗೆ ಬೆಂಬಲ ನೀಡಿದ್ದಾರೆ. ಅದರೆ  ಜೆಡಿಎಸ್‍ನವರಿಗೂ ಕಾಟ ಕೊಡಲು ಆರಂಭಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರೇ  ನಾನು ಒಂದು ವರ್ಷ ಸಿಎಂ ಆಗಿ ಮುಂದುವರೆಯಲು ಸಮಸ್ಯೆಯಿಲ್ಲ ಹೇಳಿರುವದನ್ನು ನೋಡಿದರೆ ಸರಕಾರ ಹೆಚ್ಚು ದಿನ ಎನ್ನುವುದು ತಿಳಿಯುತ್ತದೆ ಎಂದರು.  

ಸರ್ಕಾರ ರಚನೆಯಾಗಿ ತಿಂಗಳು ಸಮೀಪಿಸುತ್ತಿದ್ದರೂ. ಖಾತೆ ಹಂಚಿಕೆ ಗೊಂದಲ ಬಗೆಹರಿದಿಲ್ಲ, ಒಟ್ಟಿನಲ್ಲಿ ಈ ಸರ್ಕಾರಕ್ಕೆ ಅಭಿವೃದ್ಧಿಯ ಬಗ್ಗೆ ಚಿಂತನೆಯೇ ಇಲ್ಲ. ವರುಣನ ಆರ್ಭಟದಿಂದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಆದರೂ ರಾಜ್ಯ ಸರ್ಕಾರ ಅಲ್ಲಿಯ ಜನರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿಲ್ಲ. ರೈತರ ಸಾಲ ಮನ್ನಾಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಳಿದ 15 ದಿನ ಗಡುವು ಮುಗಿದರೂ, ಸಾಲ ಮನ್ನಾ ಮಾಡುವ ಗೋಜಿಗೆ ಹೋಗಿಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರ ಸಹಕಾರಿ ಬ್ಯಾಂಕ್‍ಗಳಲ್ಲಿನ 50 ಸಾವಿರದ ವರೆಗಿನ ಸಾಲ ಮನ್ನಾ ಮಾಡಿದ್ದರ ಪೂರ್ಣ ಮೊತ್ತ ಬ್ಯಾಂಕ್‍ಗಳಿಗೆ ಭರಿಸಿಲ್ಲ ಎಂದು ದೂರಿದರು. 

ದಕ್ಷಿಣ ಕ್ಷೇತ್ರದಿಂದ ಸತತ ನಾಲ್ಕುಬಾರಿ ಸ್ಪರ್ಧಿಸಿರುವ ಯಶವಂತರಾವ್ ಜಾಧವ್ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಫೈಟ್ ನೀಡಿದ್ದಾರೆ. ಆದರೆ, ನಮ್ಮ ಕಾರ್ಯಕರ್ತರು ಅವರಿಗೆ ಅವಕಾಶ ಆಗೊಲ್ಲ, ಇವರಿಗೆ ಅವಕಾಶ ಆಗೊಲ್ಲ ಎನ್ನುವುದನ್ನು ಬಿಟ್ಟು, ಪರಸ್ಪರ ಭಿನ್ನಾಭಿಪ್ರಾಯಗಳಿದ್ದರೆ, ಕೂತು ಚರ್ಚೆ ಮಾಡಿ, ಸರಿಪಡಿಸಿಕೊಂಡು ಜಾಧವ್ ಅವರನ್ನು ಮುಂದಿನ ಬಾರಿಯಾದರೂ ಶಾಸಕರನ್ನಾಗಿ ಮಾಡಬೇಕೆಂದು ಕಿವಿಮಾತು ಹೇಳಿದರು.

ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರೇ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ನಾವು ಸೋಲುತ್ತವೆ ಎಂದು ಹೇಳುತ್ತಿದ್ದರು. ಆದ್ದರಿಂದ ನಾವು ಮೊದಲು ಮಾನಸಿಕ ಸಿದ್ಧತೆ ನಡೆಸಿಕೊಂಡು ತಯಾರಿ ನಡೆಸಬೇಕು. ಧೈರ್ಯದಿಂದ  ಮತಕೇಳಬೇಕು.  ಮುಂಬರುವ ಪಾಲಿಕೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಪ್ರಮಾಣಿಕ ಪ್ರಯತ್ನವನ್ನು ಎಲ್ಲರೂ ಮಾಡೋಣ ಎಂದು ಕರೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ಸಾಮಾನ್ಯ ಕುಟುಂಬದಿಂದ ಬಂದ ನನ್ನಂಥವನು ಅಗರ್ಭಶ್ರೀಮಂತರ ಎದುರು ಸ್ಪರ್ಧಿಸಿದ್ದರೂ 55 ಸಾವಿರ ಮತ ನೀಡಿದಕ್ಕೆ ನಾನು ಮತದಾರರಿಗೆ ಅಭಾರಿಯಾಗಿದ್ದೇನೆ. ಇದು ನನ್ನ ಸೋಲಲ್ಲ, ಗೆಲುವು. ನನಗೆ ಭಾಷಾ ನಗರದಲ್ಲಿ 69, ಮಂಡಕ್ಕಿ ಭಟ್ಟಿಯಲ್ಲಿ 339, ಅಹ್ಮದ್ ನಗರದಲ್ಲಿ 1200, ಆಜಾದ್ ನಗರ 335 ಮತಗಳು ಮಾತ್ರ ಬಿದ್ದಿವೆ. ಈ ನಾಲ್ಕು ವಾರ್ಡ್‍ಗಳನ್ನು ಹೊರತು ಪಡಿಸಿದರೆ, ಇನ್ನೂ 14 ವಾರ್ಡ್‍ಗಳಲ್ಲಿ ಅಭೂತಪೂರ್ವ ಮತ ನೀಡಿ ಬೆಂಬಲಿಸಿದೀರಿ. ಇದು ನನ್ನ ಪುಣ್ಯ ಎಂದರು. 

ಮಾಯಕೊಂಡ ಶಾಸಕ ಎನ್.ಲಿಂಗಣ್ಣ, ಬಿಜೆಪಿ ಹೆಚ್.ಎಸ್.ನಾಗರಾಜ್   ಬಿ.ಎಂ.ಸತೀಶ್  ಬಿಜೆಪಿ ದಕ್ಷಿಣ ಮಂಡಲದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್,  ರಾಜ್ಯ ಬಿಜೆಪಿ ಸ್ಲಂ ಮೋರ್ಚಾದ ಅಂಬರ್‍ಕರ್ ಜಯಪ್ರಕಾಶ್, ಅಣಬೇರು ಜೀವನಮೂರ್ತಿ, ರಮೇಶ್ ನಾಯ್ಕ, ವೈ.ಮಲ್ಲೇಶ್, ದೇವಿರಮ್ಮ, ಕರಿಬಸಪ್ಪ, ಹೆಚ್.ಎಂ.ರುದ್ರಮುನಿಸ್ವಾಮಿ, ಕೃಷ್ಣಮೂರ್ತಿ ಪವಾರ್, ಜಯಮ್ಮ ಇತರರು ಇದ್ದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X