Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಟರಿ ಮಂಗಳೂರು ಸಿಟಿ ಸಂಸ್ಥೆಗೆ...

ರೋಟರಿ ಮಂಗಳೂರು ಸಿಟಿ ಸಂಸ್ಥೆಗೆ ಅಂತಾರಾಷ್ಟ್ರೀಯ ಸನದು ಪ್ರದಾನ

ವಾರ್ತಾಭಾರತಿವಾರ್ತಾಭಾರತಿ17 Jun 2018 10:29 PM IST
share
ರೋಟರಿ ಮಂಗಳೂರು ಸಿಟಿ ಸಂಸ್ಥೆಗೆ ಅಂತಾರಾಷ್ಟ್ರೀಯ ಸನದು ಪ್ರದಾನ

ಮಂಗಳೂರು, ಜೂ. 17: ರೋಟರಿ ಸಂಸ್ಥೆಯು ಶತಮಾನ ಪೂರೈಸಿದ ಪ್ರಪ್ರಥಮ ಸ್ವಯಂಪ್ರೇರಿತ ಅಂತಾರಾಷ್ಟ್ರೀಯ ಸಮಾಜ ಸೇವಾ ಸಂಸ್ಥೆಯಾಗಿದ್ದು, ಇದು ಮನುಕುಲಕ್ಕೆ ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರುತ್ತಿದೆ. ಅದಕ್ಕನುಗುಣವಾಗಿ ಸದಸ್ಯರು ರೋಟರಿ ಅಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಮಾಜದ ಶ್ರೇಯೋಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಲು ಶ್ರಮಿಸಬೇಕು ಎಂದು ರೋಟರಿ ಜಿಲ್ಲಾ 3181 ರ ಗವರ್ನರ್ ರೋ.ಎಂ.ಎಂ. ಚೆಂಗಪ್ಪಕರೆ ನೀಡಿದ್ದಾರೆ.

ನೂತನವಾಗಿ ಸ್ಥಾಪಿಸಲ್ಪಟ್ಟ ರೋಟರಿ ಮಂಗಳೂರು ಸಿಟಿ ಸಂಸ್ಥೆಯನ್ನು ನಗರದ ಖಾಸಗಿ ಹೋಟೇಲ್‌ನ ಸಭಾಂಗಣದಲ್ಲಿ ಶನಿವಾರ ಜರುಗಿದ ಸಮಾರಂಭದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಸ್ಥಾಪಾನಾಧ್ಯಕ್ಷ ರೋ.ಡಾ.ರಂಜನ್ ಅಧ್ಯಕ್ಷತೆ ವಹಿಸಿದ್ದರು. ನೂತನ ಸಂಸ್ಥೆಗೆ ಅಮೆರಿಕಾ ಮೂಲದ ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯು ಮಾನ್ಯತೆ ನೀಡಿ ಪ್ರಾಯೋಜಿಸಿದ ಸನದು, ಪ್ರಮಾಣ ಪತ್ರವನ್ನು ಸ್ಥಾಪನಾಧ್ಯಕ್ಷ ಡಾ.ರಂಜನ್‌ರಿಗೆ ಹಸ್ತಾಂತರಿಸಲಾಯಿತು.

ಬೋಳಾರ ದ.ಕ. ಜಿಪಂ ಸರಕಾರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು ಮತ್ತು ಶಾಲೆಯ ಶೌಚಾಲಯ ನಿರ್ಮಾಣಕ್ಕಾಗಿ ಆಶ್ವಾಸನ ಪತ್ರವನ್ನು ಶಾಲಾ ಮುಖ್ಯ ಶಿಕ್ಷಕಿ ಮೀನಾಕ್ಷಿಗೆ ಹಸ್ತಾಂತರಿಸಲಾಯಿತು.

ರೋಟರಿ ಜಿಲ್ಲಾ ಸಲಹೆಗಾರ ಸೂರ್ಯಪ್ರಕಾಶ್ ಭಟ್ ಮುಖ್ಯ ಅತಿಥಿಯಾಗಿದ್ದರು. ರೋಟರಿ ಜಿಲ್ಲಾ ವಿಸ್ತರಣಾ ಸಮಿತಿಯ ಅಧ್ಯಕ್ಷ ಡಾ. ಅರವಿಂದ್ ಭಟ್ಟ ಅಭಿನಂದನಾ ಭಾಷಣ ಮಾಡಿದರು. ಸಹಾಯಕ ಗವರ್ನರ್ ರಾಜೇಂದ್ರ ಕಲ್ಬಾವಿ ಸಂಸ್ಥೆಯ ಪ್ರಪ್ರಥಮ ಸಾಪ್ತಾಹಿಕ ವಾರ್ತಾ ಪತ್ರಿಕೆ ‘ಸಿಟಿ ಬಿಟ್ಸ್ ಆ್ಯಂಡ್ ಬೈಟ್ಸ್’ನ್ನು ಬಿಡುಗಡೆಗೊಳಿಸಿದರು. ಸುಮಿತ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಶಾಂತ್ ರೈ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X