Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೃದಯದಲ್ಲಿ ರಂಧ್ರವಿರುವ ನಾಲ್ಕು ತಿಂಗಳ...

ಹೃದಯದಲ್ಲಿ ರಂಧ್ರವಿರುವ ನಾಲ್ಕು ತಿಂಗಳ ಮಗುವನ್ನು ವೇಟಿಂಗ್ ಲಿಸ್ಟ್‌ನಲ್ಲಿಟ್ಟ ದಿಲ್ಲಿಯ ಏಮ್ಸ್ ಆಸ್ಪತ್ರೆ

2023ರಲ್ಲಿ ಶಸ್ತ್ರಚಿಕಿತ್ಸೆಗೆ ಕರೆತರುವಂತೆ ಹೆತ್ತವರಿಗೆ ಸೂಚನೆ!

ವಾರ್ತಾಭಾರತಿವಾರ್ತಾಭಾರತಿ17 Jun 2018 11:40 PM IST
share
ಹೃದಯದಲ್ಲಿ ರಂಧ್ರವಿರುವ ನಾಲ್ಕು ತಿಂಗಳ ಮಗುವನ್ನು ವೇಟಿಂಗ್ ಲಿಸ್ಟ್‌ನಲ್ಲಿಟ್ಟ ದಿಲ್ಲಿಯ ಏಮ್ಸ್ ಆಸ್ಪತ್ರೆ

ಹೊಸದಿಲ್ಲಿ,ಜೂ.17: ದಿಲ್ಲಿಯ ಏಮ್ಸ್ ಆಸ್ಪತ್ರೆಯು ಹೃದಯದಲ್ಲಿ ರಂಧ್ರವನ್ನು ಹೊಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿರುವ ನಾಲ್ಕು ತಿಂಗಳ ಮಗುವನ್ನು ರೋಗಿಗಳ ವೇಟಿಂಗ್ ಲಿಸ್ಟ್‌ಗೆ ಸೇರಿಸಿದೆ. ಕಳೆದ ವಾರ ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯ ನಿವಾಸಿ ರಾಮಕಿಶೋರ ತನ್ನ ಹೆಣ್ಣುಮಗುವನ್ನು ಆಸ್ಪತ್ರೆಗೆ ಕರೆತಂದಿದ್ದು, ಶಸ್ತ್ರಚಿಕಿತ್ಸೆಗಾಗಿ ಐದು ವರ್ಷಗಳ ಬಳಿಕ ಅಂದರೆ 2023ರಲ್ಲಿ ಮಗುವನ್ನು ಕರೆತರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಬಹಳಷ್ಟು ರೋಗಿಗಳು ಸರದಿಯಲ್ಲಿ ಕಾಯುತ್ತಿದ್ದಾರೆ ಎಂದು ಏಮ್ಸ್ ಹಿಂದೆ ಹೇಳಿತ್ತು. ದೇಶದಲ್ಲಿಯ ಇತರ ಆರು ಏಮ್ಸ್‌ಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ತಾನು ಬಡವನಾಗಿದ್ದು,ಖಾಸಗಿ ಆಸ್ಪತ್ರೆಯಲ್ಲಿ ಮಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಲು ತನ್ನ ಬಳಿ ಹಣವಿಲ್ಲ. ತಾನೀಗ ಅಸಹಾಯಕನಾಗಿದ್ದೇನೆ. ತನ್ನ ಮಗಳನ್ನು ಉಳಿಸಿಕೊಳ್ಳಲು ಸಾಲ ಮಾಡಿಯಾದರೂ ತಾನು ಬೇರೆ ಆಸ್ಪತ್ರೆಗೆ ಹೋಗಬೇಕಾಗಿದೆ ಎಂದು ರಾಮಕಿಶನ್ ಸುದ್ದಿಗಾರರ ಬಳಿ ನೋವು ತೋಡಿಕೊಂಡರು.

ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಕಳೆದ ವರ್ಷ ಲೋಕಸಭೆಯಲ್ಲಿ ಮಾತನಾಡುತ್ತಿದ್ದಾಗ ದೇಶದಲ್ಲಿಯ ಏಮ್ಸ್ ಆಸ್ಪತ್ರೆಗಳಲ್ಲಿ ಕಂಡು ಬರುತ್ತಿರುವ ಜಡತೆಯನ್ನು ಮುಖ್ಯವಾಗಿ ಬೆಟ್ಟು ಮಾಡಿದ್ದರು. ಈಗಾಗಲೇ ಅಸ್ತಿತ್ವದಲ್ಲಿರುವ ಏಮ್ಸ್‌ಗಳು ಪೂರ್ಣ ಸಾಮರ್ಥ್ಯದಿಂದ ಕೆಲಸ ಮಾಡುತ್ತಿಲ್ಲ, ಮತ್ತೆ ಹೊಸದಾಗಿ 13 ಏಮ್ಸ್ ಆಸ್ಪತ್ರೆಗಳು ದೇಶದ ವಿವಿಧೆಡೆಗಳಲ್ಲಿ ತಲೆಯೆತ್ತಲಿವೆ. ಈ ಆಸ್ಪತ್ರೆಗಳಿಂದ ತಜ್ಞ ವೈದ್ಯಕೀಯ ಸೇವೆಯ ಅಗತ್ಯವುಳ್ಳವರಿಗೆ ಲಾಭವಾಗುತ್ತದೆ ಎಂದು ಸರಕಾರವು ಆಶಿಸಿತ್ತು, ಆದರೆ ಅದು ಆಗಿಲ್ಲ. ಅಗತ್ಯ ವೈದ್ಯರ ಕೊರತೆ ಮತ್ತು ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬ ಇದಕ್ಕೆ ಕಾರಣಗಳಾಗಿವೆ. ಪೂರಕ ಸಿಬ್ಬಂದಿಗಳು ಮತ್ತು ಅಗತ್ಯ ಉಪಕರಣಗಳ ಕೊರತೆಯೂ ಈ ಆಸ್ಪತ್ರೆಗಳ ಕ್ಷಮತೆಯನ್ನು ಕುಂದಿಸಿವೆ ಎಂದು ಹೃಷಿಕೇಶದ ಏಮ್ಸ್‌ನ ಹಿರಿಯ ವೈದ್ಯರೋರ್ವರು ವಿಷಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X