Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : ಮಕ್ಕಳ ಸಂರಕ್ಷಣಾ...

ಬೆಳ್ತಂಗಡಿ : ಮಕ್ಕಳ ಸಂರಕ್ಷಣಾ ಅಭಿಯಾನ-2018

ವಾರ್ತಾಭಾರತಿವಾರ್ತಾಭಾರತಿ18 Jun 2018 4:58 PM IST
share
ಬೆಳ್ತಂಗಡಿ : ಮಕ್ಕಳ ಸಂರಕ್ಷಣಾ ಅಭಿಯಾನ-2018

ಬೆಳ್ತಂಗಡಿ,ಜೂ.18: ಮಕ್ಕಳ ಸುರಕ್ಷತಾ ಕಾಯಿದೆಯನ್ನು ಎಲ್ಲಾ ಶಾಲಾ, ಕಾಲೇಜುಗಳ ಮುಖ್ಯಸ್ಥರು ಅರಿತು ವ್ಯವಹರಿಸಿದರೆ ಶಿಕ್ಷಣ ಸಂಸ್ಥೆಗಳಿಗೆ, ಮಕ್ಕಳಿಗೆ ಅನುಕೂಲ ಎಂದು ಬೆಳ್ತಂಗಡಿ ಪೋಲಿಸ್ ವೃತ್ತ ನಿರೀಕ್ಷಕ ಸಂದೇಶ್‍ಪಿ.ಜಿ. ಸ್ಪಷ್ಟಪಡಿಸಿದರು.

ಶಿಕ್ಷಣ ಸಂಪನ್ಮೂಲ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಲಿಸ್ ಠಾಣೆ, ರಾಜ್ಯ ಸರಕಾರಿ ನೌಕರರ ವಿವಿದೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇವುಗಳ ವತಿಯಿಂದ ಶಾಲಾ ಮುಖ್ಯಸ್ಥರುಗಳಿಗೆ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಮಕ್ಕಳ ಸಂರಕ್ಷಣಾ ಅಭಿಯಾನ-2018ನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಅವರು ಮಾತನಾಡುತ್ತಾ, ಶಾಲಾ ವಾಹನವನ್ನು ಗುತ್ತಿಗೆಕೊಟ್ಟರಷ್ಟೇ ಶಾಲಾ ಮುಖ್ಯಸ್ಥರ ಕೆಲಸ ಮುಗಿಯುವುದಿಲ್ಲ. ಆ ಬಗ್ಗೆ ಹೆಚ್ಚಿನಜವಾಬ್ದಾರಿ ಇರುತ್ತದೆ. ಶಾಲಾ ವಾಹನವನ್ನು ಬಳಸುವವರ ಸಮಿತಿ ಮಾಡುವುದು, ಮಕ್ಕಳ, ಪೋಷಕರ ವಿಳಾಸ, ದೂರವಾಣಿ ಸಂಖ್ಯೆಗಳನ್ನಿಟ್ಟುಕೊಳ್ಳುವುದು, ಚಾಲಕರ ಪೂರ್ವಾಪರ ಇಟ್ಟುಕೊಳ್ಳುವುದು, ವಾಹನದಕಿಟಕಿ, ಬಾಗಿಲು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳುವುದಲ್ಲದೆ ಚಾಲಕನಿಗೆ ತಿಳಿ ನೀಲಿ ಬಣ್ಣದ ಸಮವಸ್ತ್ರ, ಆರ್.ಟಿ.ಓಅನುಮತಿ ಪಡೆದಿರುವುದು ಮತ್ತು ವಾಹನದ ಮಾಲಕರೊಂದಿಗೆಕರಾರು ಮಾಡಿಕೊಂಡಿರುವುದು ಎಲ್ಲಕ್ಕಿಂತ ಮುಖ್ಯವಾಗುತ್ತದೆ. ಇದಕ್ಕೆ ಸಂಬಂಧಪಟ್ಟ ವಾಹನ ಸುರಕ್ಷತಾ ಕಾನೂನು ಶಾಲಾ ಮುಖ್ಯಸ್ಥರು ಅಧ್ಯಯನಮಾಡಬೇಕು ಎಂದು ಸಲಹೆ ನೀಡಿದರು. 

ಫೋಕ್ಸೋ ಕಾಯಿದೆಯ ಬಗ್ಗೆ ವಿವರಿಸುತ್ತಾ, ಹದಿನೆಂಟು ವರ್ಷದ ಕೆಳಗಿನ ಶಾಲಾ ಬಾಲಕಿಗೆ ಶಾಲಾ ಸಮಯದಲ್ಲಿ ಲೈಂಗಿಕ ಕಿರುಕುಳವಾದರೆ ಒಂದನೇ ಆರೋಪಿ ಶಾಲಾ ಮುಖ್ಯಸ್ಥರೇ ಆಗಿರುತ್ತಾರೆ ಎಂಬ ಬಗ್ಗೆ  ಹೆಚ್ಚಿನವರಿಗೆ ಅರಿವು ಇರುವುದಿಲ್ಲ. ಆದರೆ ಮಾನವೀಯತೆಯ ಆಧಾರದ ಮೇಲೆ ಪೋಲಿಸರು ಆ ರೀತಿ ಪ್ರಕರಣದಾಖಲಿಸದೆ ಅಪರಾಧಿಯನ್ನು ಜೈಲಿಗೆ ಕಳುಹಿಸಿದ್ದೂ ಇದೆ. ಆದರೆ ಮತ್ತೆ ಮರುಕಳಿಸಿದರೆ ಕಾನೂನು ತನ್ನ ಕೆಲಸ ಮಾಡುತ್ತದೆ. ಶಾಲಾ ಬಸ್ ಚಾಲಕರ ವರ್ತನೆ ಬಗ್ಗೆಯೂ ನಿಗಾವಹಿಸಬೇಕು. ನಾಲ್ಕು ವರ್ಷ ಅನುಭವವಿರುವ ಚಾಲಕರನ್ನೇ ನೇಮಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಶಿಕ್ಷಣ ಸಂಪನ್ಮೂಲ ಅಧ್ಯಕ್ಷ ಕೆ. ಶ್ರೀಧರ ರಾವ್ ವಹಿಸಿದ್ದರು. ಪಡಿ ಸಂಸ್ಥೆ ಜಿಲ್ಲಾ ಸಂಯೋಜಕಿ ಜಯಂತಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಕೃಷಿ ಇಲಾಖೆಯ ಚಿದಾನಂದ ಹೂಗಾರ್, ಶಿಕ್ಷಣ ಸಂಯೋಜಕ ಸುಭಾಸ್‍ಜಾಧವ್ ಉಪಸ್ಥಿತರಿದ್ದರು.

ಸಿ.ಕೆ. ಚಂದ್ರಕಲಾ ಸ್ವಾಗತಿಸಿದರು. ಜಾಕೀರ್ ಹುಸೇನ್ ಪ್ರಸ್ತಾವಿಸಿದರು. ನೀಲಕಂಠ ಶೆಟ್ಟಿ ವಂದಿಸಿದರು. ರಾಜಾರಾಮ ಕಾರ್ಯಕ್ರಮ ನಿರ್ವಹಿಸಿದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X