Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಚ್ಛತೆ ಬಗ್ಗೆ ಶಿಕ್ಷಕರೇ ಜನತೆಗೆ...

ಸ್ವಚ್ಛತೆ ಬಗ್ಗೆ ಶಿಕ್ಷಕರೇ ಜನತೆಗೆ ಅರಿವು ಮೂಡಿಸಬೇಕು: ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್

ಬೀರೂರು

ವಾರ್ತಾಭಾರತಿವಾರ್ತಾಭಾರತಿ19 Jun 2018 10:06 PM IST
share
ಸ್ವಚ್ಛತೆ ಬಗ್ಗೆ ಶಿಕ್ಷಕರೇ ಜನತೆಗೆ ಅರಿವು ಮೂಡಿಸಬೇಕು: ಪುರಸಭೆ ಅಧ್ಯಕ್ಷೆ  ಸವಿತಾ ರಮೇಶ್

ಬೀರೂರು, ಜೂ.19: ಸರಕಾರಿ ಶಾಲಾ ಕಾಲೇಜುಗಳ ಸ್ವಚ್ಚತೆಯಲ್ಲಿ ಶಾಲಾ ಮುಖ್ಯೋಪಾಧ್ಯಯರು ಮತ್ತು ಶಾಲಾ ಅಧ್ಯಾಪಕರೇ ಕಾಳಜಿ ತೆಗೆದುಕೊಂಡು ಮಕ್ಕಳ ಆರೋಗ್ಯದಲ್ಲಿ ಕೆಟ್ಟ ಪರಿಣಾಮ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್ ಹೇಳಿದರು.

ಅವರು ಮಂಗಳವಾರ ಪುರಸಭೆ ಸಭಾಂಗಣದಲ್ಲಿ ಸ್ವಚ್ಚತೆ ಮತ್ತು ನೀರು ಸರಬರಾಜು ಕುರಿತು ಶಾಲಾ ಕಾಲೇಜಿನ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಯರ ಸಭೆಯಲ್ಲಿ ಮಾತನಾಡಿದರು. ಶಾಲೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಂಡು ಮಕ್ಕಳು ಕುಡಿಯುವ ನೀರಿನಲ್ಲಿ ಶುಚಿತ್ವವನ್ನು ಕಾಪಾಡಿದಾಗ ಮಾತ್ರ ಮಕ್ಕಳ ಆರೋಗ್ಯ ಹದಗೆಡದೆ ಇರುತ್ತದೆ. ಶಾಲೆಯಿರುವ ಬೀದಿಗಳಲ್ಲಿನ ಸಾರ್ವಜನಿಕರು ಶಾಲೆಯ ಆವರಣವನ್ನು ಕಸ ಹಾಕುವುದರ ಮೂಲಕ ಸ್ವಚ್ಚತೆಯನ್ನು ಹಾಳು ಮಾಡುತ್ತಿದ್ದಾರೆ. ಇದನ್ನು ಶಿಕ್ಷಕರುಗಳಾದ ನೀವು ಮಕ್ಕಳ ಜೊತೆಯಲ್ಲಿ ಸಾರ್ವಜನಿಕರಿಗೂ ಸಹ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.

ಹಲವು ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯೋಪಾದ್ಯಯರು ಮಾತನಾಡಿ ಶಾಲೆಯ ಆವರಣದಲ್ಲಿ ಸುತ್ತಮುತ್ತಲಿನ ಜನತೆ ಸ್ವಚ್ಚತೆಯನ್ನು ನಾಶ ಮಾಡುತ್ತಿದ್ದಾರೆ. ಅದರ ಜೊತೆ ಚರಂಡಿಗಳನ್ನು ಸ್ವಚ್ಚ ಮಾಡಲು ಬರುವ ಪೌರ ಕಾರ್ಮಿಕರು ಸರಿಯಾಗಿ ಬರುತ್ತಿಲ್ಲ, ಭದ್ರಾ ಕುಡಿಯುವ ನೀರು ಸರಿಯಾದ ಸಂಪರ್ಕವಿಲ್ಲದೆ ನೀರಿನ ಸಮಸ್ಯೆಯೂ ಎದುರಾಗಿದೆ ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಹಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮಣ್ ಮಾತನಾಡಿ, ಮೊದಲೇ ಹೇಳಿದಂತೆ ಸ್ವಚ್ಚತೆಯನ್ನು ಒಬ್ಬರಿಂದ ಕಾಪಾಡಲು ಸಾಧ್ಯವಿಲ್ಲ. ಶಿಕ್ಷಕರುಗಳಾದ ತಾವುಗಳು ಜನತೆಗೆ ಅರಿವು ಮೂಡಿಸಬೇಕಿದೆ. ಮಕ್ಕಳ ಆರೋಗ್ಯ ಎಲ್ಲರ ಜವಾಬ್ದಾರಿಯಾಗಿದೆ. ಚರಂಡಿ ಸ್ವಚ್ಚತೆಗೆಂದು ಪೌರಕಾರ್ಮಿಕರಿಂದ ಗುಂಪು ಕೆಲಸವನ್ನು ಮಾಡಿಸುತ್ತಿದ್ದೇವೆ. ಒಂದಾದ ಮೇಲೆ ಒಂದರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೂ ಕಸ ವಿಲೇವಾರಿಗೆಂದು ಆಟೋ ಟಿಪ್ಪರ್‍ಗಳು ಬೀದಿಗಳಲ್ಲಿ ಸಂಗೀತ ಸಮೇತವಾಗಿ ಬರುತ್ತಿವೆ. ಜನತೆ ಆ ಕಸದ ಗಾಡಿಗಳಿಗೆ ಕಸ ನೀಡಿ ಸ್ವಚ್ಚತೆಯಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಬೇಕಾಗಿದೆ ಎಂದರು.

ಉಪ್ಪಾರ ಕ್ಯಾಂಪ್ ಶಾಲೆಯ ಮುಖ್ಯೋಪಾಧ್ಯಯ ಮಾತನಾಡಿ, ಮಕ್ಕಳನ್ನು ಶೌಚಾಲಯದಲ್ಲಿ ಸ್ವಚ್ಚ ಮಾಡಿಸುವುದಕ್ಕೆ ನೇಮಿಸುವುದು ಅಪರಾಧ ಆದರೆ ಶೌಚಾಲಯ ಸ್ವಚ್ಚ ಮಾಡಲೇಬೇಕು  ಶೌಚಾಲಯವನ್ನು ಸ್ವಚ್ಚ ಮಾಡಲು ನೌಕರರಿಲ್ಲದ ಕಾರಣ ಶುಚಿತ್ವವನ್ನು ಕಾಪಾಡಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಪುರಸಭೆಯಿಂದ ಒಬ್ಬ ಪೌರಕಾರ್ಮಿಕರನ್ನು ನೀಡಿದರೆ ಶಾಲೆಯ ಶೌಚಾಲಯವನ್ನು ಸ್ವಚ್ಚ ಮಾಡಲು ಅನುಕೂಲವಾಗುತ್ತದೆ. ಮತ್ತು ಬಂದ ಕಾರ್ಮಿಕನಿಗೆ ನಮ್ಮ ಶಾಲೆ ಪರವಾgiಯೇ ಹಣ ಸಂದಾಯ ಮಾಡುತ್ತೇವೆ ಎಂದರು.

ಪರಿಸರ ಅಭಿಯಂತರ ನೂರುದ್ದೀನ್ ಮಾತನಾಡಿ, ಮಕ್ಕಳು ಮಾತ್ರವಲ್ಲ ಪೌರಕಾರ್ಮಿಕರಿಂದ ಮಾಡಿಸಿದರೆ ಅದು ಕೂಡ ಅಪರಾಧ. ಆದರೆ ಶೌಚಾಲಯ ಸ್ವಚ್ಚ ಮಾಡಲು ಇಚ್ಚೆ ಇರುವಂತ ನಿವೃತ್ತ ಪೌರಕಾರ್ಮಿಕರನ್ನು ವಿಚಾರಿಸಿ ಶಾಲೆಯ ಶೌಚಾಲಯದ ಸ್ವಚ್ಚತೆಗೆ ಕಳಿಸುವುದಾಗಿ ಭರವಸೆ ನೀಡಿದರು.

ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್ ಮಾತನಾಡಿ, ಒಳ್ಳೆಯ ವಾತಾವರಣದಲ್ಲಿ ಮಗು ಬೆಳೆದು ವಿಧ್ಯಾಭ್ಯಾಸವನ್ನು ಕಲಿತರೆ ಸಮಾಜಕ್ಕೆ ಒಬ್ಬ ಉತ್ತಮ ಪ್ರಜೆಯಾಗುತ್ತಾನೆ. ಅವನನ್ನು ಉತ್ತಮ ಪ್ರಜೆಯಾಗಿ ಮಾಡುವ ಶಕ್ತಿ ಶಿಕ್ಷಕರದ್ದಾಗಿದೆ. ಶಿಕ್ಷಕ ಮನಸ್ಸು ಮಾಡಿದರೆ ಸಮಾಜದಲ್ಲಿ ಅರಿವು ಮೂಡಿಸುವುದು ಕಷ್ಟಕರವೇನಲ್ಲ, ಶಿಕ್ಷಕರಿಂದ ಸ್ವಚ್ಚತೆ ಮತ್ತು ನೀರಿನ ಬಗ್ಗೆ ಜನತೆಗೆ ತಿಳಿಸಬೇಕು ಎಂದು ಮನವಿ ಮಾಡಿದರು. ನೀರಿನ ಸಮಸ್ಯೆಯಿರುವ ಪ್ರತಿಯೊಂದು ಶಾಲೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ನೀರು ಸರಬರಾಜು ನಿರ್ವಾಹಕ ಮಹೇಶಣ್ಣನವರಿಗೆ ಆದೇಶಿಸಿದರು. 

ಸಭೆಯಲ್ಲಿ ಮುಖ್ಯಾಧಿಕಾರಿ ಮಂಜಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಕುಮಾರ್, ವ್ಯವಸ್ಥಾಪಕ ನಂಜಂಡ ಶೆಟ್ಟಿ, ಹಾಗೂ ಪುರಸಭೆ ಅಧಿಕಾರಿಗಳು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X