Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸಂಘರ್ಷಪೀಡಿತ ದೇಶಗಳ ಜನರಿಗೆ ಒಂದು ವರ್ಷ...

ಸಂಘರ್ಷಪೀಡಿತ ದೇಶಗಳ ಜನರಿಗೆ ಒಂದು ವರ್ಷ ನೆಲೆಸಲು ಅವಕಾಶ ನೀಡಲಿದೆ ಯುಎಇ

ವಾರ್ತಾಭಾರತಿವಾರ್ತಾಭಾರತಿ19 Jun 2018 11:06 PM IST
share
ಸಂಘರ್ಷಪೀಡಿತ ದೇಶಗಳ ಜನರಿಗೆ ಒಂದು ವರ್ಷ ನೆಲೆಸಲು ಅವಕಾಶ ನೀಡಲಿದೆ ಯುಎಇ

ಅಬುಧಾಬಿ (ಯುಎಇ), ಜೂ. 19: ಯುದ್ಧ ಮತ್ತು ಪ್ರಾಕೃತಿಕ ವಿಕೋಪಗಳಿಂದ ಬಳಲುತ್ತಿರುವ ದೇಶಗಳ ಪ್ರಜೆಗಳಿಗೆ ಯುಎಇಯಲ್ಲಿ ಒಂದು ವರ್ಷ ನೆಲೆಸಲು ಅವಕಾಶ ನೀಡುವ ನಿರ್ಣಯವೊಂದಕ್ಕೆ ಯುಎಇ ಉಪಾಧ್ಯಕ್ಷ ಹಾಗೂ ಪ್ರಧಾನಿ ಹಾಗೂ ದುಬೈ ಆಡಳಿತಗಾರ ಶೇಖ್ ಮುಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅಧ್ಯಕ್ಷತೆಯ ಸಚಿವ ಸಂಪುಟ ಅಂಗೀಕಾರ ನೀಡಿದೆ.

ವಲಸಿಗರು ತಮ್ಮ ಸಂಘರ್ಷಪೀಡಿತ ದೇಶಗಳಿಗೆ ಹಿಂದಿರುಗಲು ಸಿದ್ಧರಾಗುವವರೆಗೆ, ತಮ್ಮ ಜೀವನ ಪರಿಸ್ಥಿತಿಯನ್ನು ಸುಧಾರಿಸಲು ಅವಕಾಶ ನೀಡುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ನೂತನ ನಿರ್ಣಯದ ಪ್ರಕಾರ, ಸಂಘರ್ಷಪೀಡಿತ ದೇಶಗಳ ಪ್ರಜೆಗಳಿಗೆ, ಅವರ ವೀಸಾ ಸ್ಥಿತಿಗತಿ ಏನೇ ಇದ್ದರೂ ಆಗಸ್ಟ್ 1 ಮತ್ತು ಅಕ್ಟೋಬರ್ 31ರ ನಡುವೆ ಒಂದು ವರ್ಷದ ವಾಸ್ತವ್ಯ ಪರವಾನಿಗೆಯನ್ನು ನೀಡಲಾಗುವುದು ಹಾಗೂ ಈ ಪರವಾನಿಗೆಯನ್ನು ಮುಂದೆ ವಿಸ್ತರಿಸಲೂ ಸಾಧ್ಯವಿದೆ.

ಅದೇ ವೇಳೆ, ಅವರ ಮೇಲೆ ವಿಧಿಸಬಹುದಾದ ಯಾವುದೇ ದಂಡದಿಂದಲೂ ವಿನಾಯಿತಿ ನೀಡಲಾಗುವುದು.

 ಜಗತ್ತಿನಾದ್ಯಂತ ಅಗತ್ಯವಿರುವ ಎಲ್ಲರಿಗೂ ನೆರವು ನೀಡುವ ಹಾಗೂ ಎಲ್ಲ ರಾಷ್ಟ್ರೀಯರಿಗೂ ಆಶ್ರಯ ನೀಡುವ ತನ್ನ ಹೆಗ್ಗಳಿಕೆಯನ್ನು ಸಾಬೀತುಪಡಿಸುವ ದೃಷ್ಟಿಯಿಂದ ಯುಎಇ ಈ ಕ್ರಮ ತೆಗೆದುಕೊಂಡಿದೆ.

ಅಂತಾರಾಷ್ಟ್ರೀಯ ಶಾಂತಿ ಮತ್ತು ಸ್ಥಿರತೆಯ ಸಕ್ರಿಯ ಬೆಂಬಲಿಗನ ನೆಲೆಯಲ್ಲಿ, ಜಗತ್ತಿನ ಅತ್ಯಂತ ದುರ್ಬಲರಿಗೆ ಬೆಂಬಲ ನೀಡುವ ಯುಎಇಯ ವೌಲ್ಯಗಳು ಮತ್ತು ಜವಾಬ್ದಾರಿಗೆ ಪೂರಕವಾಗಿ ಅದು ಈ ನಿರ್ಧಾರಕ್ಕೆ ಬಂದಿದೆ.

ಸಿರಿಯ ನಿರಾಶ್ರಿತರ ಹರ್ಷ

ಸಿರಿಯದ ಆಂತರಿಕ ಸಂಘರ್ಷಕ್ಕೆ ಬೆದರಿ ಯುಎಇಗೆ ಪಲಾಯನಗೈದಿರುವ ವಲಸಿಗರು ಯುಎಇ ಸಚಿವ ಸಂಪುಟ ಅಂಗೀಕರಿಸಿರುವ ನೂತನ ನಿರ್ಣಯದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಯುಎಇಯ ನೂತನ ನಿಯಮವು ಒಂದು ವರ್ಷ ಕಾನೂನುಬದ್ಧವಾಗಿ ಯುಎಇಯಲ್ಲಿ ನೆಲೆಸಲು ಅಕ್ರಮ ವಲಸಿಗರಿಗೆ ಅವಕಾಶ ನೀಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X