Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ಜೊತೆ ವ್ಯಾಟ್: ಗ್ರಾಹಕರ ಕೈ...

ಜಿಎಸ್‌ಟಿ ಜೊತೆ ವ್ಯಾಟ್: ಗ್ರಾಹಕರ ಕೈ ಸುಡಲಿದೆ ಪೆಟ್ರೋಲ್, ಡೀಸೆಲ್

ವಾರ್ತಾಭಾರತಿವಾರ್ತಾಭಾರತಿ20 Jun 2018 7:26 PM IST
share
ಜಿಎಸ್‌ಟಿ ಜೊತೆ ವ್ಯಾಟ್: ಗ್ರಾಹಕರ ಕೈ ಸುಡಲಿದೆ ಪೆಟ್ರೋಲ್, ಡೀಸೆಲ್

 ಹೊಸದಿಲ್ಲಿ,ಜೂ.20: ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ಸೇರಿದರೆ ಗರಿಷ್ಠ ಶೇ.28 ತೆರಿಗೆಯ ಜೊತೆಗೆ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ನ್ನೂ ಗ್ರಾಹಕರು ಪಾವತಿಸಬೇಕಾಗಬಹುದು ಎಂದು ಹಿರಿಯ ಸರಕಾರಿ ಅಧಿಕಾರಿ ಯೋರ್ವರು ಬುಧವಾರ ಇಲ್ಲಿ ತಿಳಿಸಿದರು.

ಗರಿಷ್ಠ ಜಿಎಸ್‌ಟಿ ದರ ಮತ್ತು ವ್ಯಾಟ್ ಸೇರಿದರೆ ಅದು ಇವೆರಡೂ ಇಂಧನಗಳ ಮೇಲೆ ಕೇಂದ್ರ ಸರಕಾರದ ಅಬಕಾರಿ ಸುಂಕ ಮತ್ತು ರಾಜ್ಯ ಸರಕಾರಗಳು ವಿಧಿಸುತ್ತಿರುವ ವ್ಯಾಟ್ ಅನ್ನು ಒಳಗೊಂಡಿರುವ ಸದ್ಯದ ತೆರಿಗೆಗೆ ಸಮನಾಗುತ್ತದೆ.

ಆದರೆ ಇವೆರಡೂ ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಮುನ್ನ ಪೆಟ್ರೋಲ್, ಡೀಸಿಲ್,ನೈಸರ್ಗಿಕ ಅನಿಲ,ವೈಮಾನಿಕ ಇಂಧನ ಮತ್ತು ಕಚ್ಚಾತೈಲಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿರಿಸುವ ಮೂಲಕ ತಾನು ಗಳಿಸುತ್ತಿರುವ ಸುಮಾರು 20,000 ಕೋ.ರೂ.ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್‌ನ್ನು ತ್ಯಾಗ ಮಾಡಲು ಕೇಂದ್ರವು ನಿರ್ಧರಿಸಬೇಕಾಗುತ್ತದೆ ಎಂದು ತಿಳಿಸಿದ ಅಧಿಕಾರಿ,ಪೆಟ್ರೋಲ್ ಮತ್ತು ಡೀಸಿಲ್ ಮೇಲೆ ಕೇವಲ ಜಿಎಸ್‌ಟಿಯನ್ನು ವಿಧಿಸುವ ಪದ್ಧತಿ ವಿಶ್ವದಲ್ಲೆಲ್ಲೂ ಇಲ್ಲ. ಹೀಗಾಗಿ ಭಾರತದಲ್ಲಿಯೂ ಜಿಎಸ್‌ಟಿ ಜೊತೆಗೆ ವ್ಯಾಟ್ ಕೂಡ ಸೇರಿಕೊಳ್ಳಲಿದೆ ಎಂದರು.

ಪೆಟ್ರೋಲಿಯಂ ಉತ್ಪನ್ನಗಳನ್ನು ಯಾವಾಗ ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎನ್ನುವುದು ರಾಜಕೀಯ ನಿರ್ಧಾರವಾಗಿದ್ದು,ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಆ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದರು.

  ಕೇಂದ್ರವು ಹಾಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19.48 ರೂ. ಮತ್ತು ಡೀಸಿಲ್ ಮೇಲೆ 15.33 ರೂ. ಅಬಕಾರಿ ಸುಂಕವನ್ನು ವಿಧಿಸುತ್ತಿದೆ. ಇದರೊಂದಿಗೆ ರಾಜ್ಯಗಳು ವ್ಯಾಟ್ ವಿಧಿಸುತ್ತಿವೆ. ಅತ್ಯಂತ ಕಡಿಮೆ ವ್ಯಾಟ್ ಅನ್ನು ಅಂಡಮಾನ ಮತ್ತು ನಿಕೋಬಾರ ದ್ವೀಪಸಮೂಹದಲ್ಲಿ ವಿಧಿಸಲಾಗುತ್ತಿದೆ. ಅಲ್ಲಿ ಪೆಟ್ರೋಲ್ ಮತ್ತು ಡೀಸಿಲ್‌ಗಳಿಗೆ ಶೇ.6ರಷ್ಟು ಮಾರಾಟ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಪೆಟ್ರೋಲ್ ಮೇಲೆ ಗರಿಷ್ಠ ವ್ಯಾಟ್(ಶೇ.39.12) ಮುಂಬೈನಲ್ಲಿ ವಿಧಿಸಲಾಗುತ್ತಿದ್ದರೆ,ಡೀಸಿಲ್ ಮೇಲೆ ಗರಿಷ್ಠ ವ್ಯಾಟ್(ಶೇ.26) ಅನ್ನು ತೆಲಂಗಾಣದಲ್ಲಿ ಹೇರಲಾಗುತ್ತಿದೆ. ದಿಲ್ಲಿಯಲ್ಲಿ ಪೆಟ್ರೋಲ್‌ಗೆ ಶೇ.27 ಮತ್ತು ಡೀಸಿಲ್‌ಗೆ ಶೇ.17.24 ವ್ಯಾಟ್ ವಿಧಿಸಲಾಗುತ್ತದೆ.

ಪೆಟ್ರೋಲ್ ಮೇಲೆ ಸದ್ಯದ ಒಟ್ಟೂ ತೆರಿಗೆ ಪ್ರಮಾಣ ಶೇ.45 ರಿಂದ ಶೇ.50 ರಷ್ಟಿದ್ದರೆ ಡೀಸಿಲ್ ಮೇಲೆ ಶೇ.35ರಿಂದ ಶೇ.40ರಷ್ಟಿದೆ.

 ಜಿಎಸ್‌ಟಿಯಡಿ ಯಾವುದೇ ಸರಕು ಅಥವಾ ಸೇವೆಯ ಮೆಲಿನ ಒಟ್ಟು ತೆರಿಗೆಯನ್ನು ಜಿಎಸ್‌ಟಿ ಜಾರಿಗೆ ಬಂದ 2017,ಜು.1ಕ್ಕೆ ಮೊದಲು ಅದರ ಮೇಲೆ ವಿಧಿಸಲಾಗುತ್ತಿದ್ದ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಮೊತ್ತದ ಮಟ್ಟದಲ್ಲಿಯೇ ನಿಗದಿಗೊಳಿಸಲಾಗಿದೆ. ಆದರೆ ಪೆಟ್ರೋಲ್ ಮತ್ತು ಡೀಸಿಲ್ ಮೇಲಿನ ಸದ್ಯದ ಒಟ್ಟು ತೆರಿಗೆಯ ಪ್ರಮಾಣ ಜಿಎಸ್‌ಟಿಯ ಗರಿಷ್ಠ ತೆರಿಗೆ ಹಂತವಾಗಿರುವ ಶೇ.28ನ್ನು ಮೀರಿರುವುದರಿಂದ ಜಿಎಸ್‌ಟಿ ಅಡಿ ಅವುಗಳ ಮೇಲಿನ ತೆರಿಗೆಯನ್ನು ಆ ಮಟ್ಟಕ್ಕೆ ಸೀಮಿತಗೊಳಿಸಿದರೆ ಕೇಂದ್ರ ಮತ್ತು ರಾಜ್ಯಗಳು ಭಾರೀ ಆದಾಯ ನಷ್ಟವನ್ನು ಅನುಭವಿಸಬೇಕಾಗುತ್ತದೆ. ರಾಜ್ಯಗಳು ಅನುಭವಿಸುವ ನಷ್ಟಕ್ಕೆ ಪರಿಹಾರ ನೀಡಲು ಕೇಂದ್ರದ ಬಳಿ ಹಣವಿಲ್ಲ. ಹೀಗಾಗಿ ಒಟ್ಟು ತೆರಿಗೆಯು ಈಗಿನ ಮಟ್ಟವನ್ನು ಮೀರದಂತೆ ಗರಿಷ್ಠ ಜಿಎಸ್‌ಟಿಯ ಜೊತೆಗೆ ರಾಜ್ಯಗಳೂ ಕೆಲವು ಪ್ರಮಾಣದಲ್ಲಿ ವ್ಯಾಟ್ ವಿಧಿಸಲು ಅವಕಾಶ ನೀಡುವುದೊಂದೇ ಪರಿಹಾರವಾಗುತ್ತದೆ ಎಂದು ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X