Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲೆವೂರು: ಕಾಪು ಶಾಸಕ ಲಾಲಾಜಿ ಮೆಂಡನ್‌ಗೆ...

ಅಲೆವೂರು: ಕಾಪು ಶಾಸಕ ಲಾಲಾಜಿ ಮೆಂಡನ್‌ಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ20 Jun 2018 10:02 PM IST
share
ಅಲೆವೂರು: ಕಾಪು ಶಾಸಕ ಲಾಲಾಜಿ ಮೆಂಡನ್‌ಗೆ ಅಭಿನಂದನೆ

ಉಡುಪಿ, ಜೂ.20: ಕಾಪು ಕ್ಷೇತ್ರದ ನೂತನ ಶಾಸಕ ಲಾಲಾಜಿ ಆರ್. ಮೆಂಡನ್ ಅಭಿನಂದನಾ ಕಾರ್ಯಕ್ರಮವನ್ನು ಬುಧವಾರ ಅಲೆವೂರು ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಗಿತ್ತು.

ಅಲೆವೂರು ಕಾಪು ಕ್ಷೇತ್ರದಲ್ಲಿಯೇ ಅತ್ಯಂತ ಕ್ರಿಯಾಶೀಲ ಗ್ರಾಪಂ ಆಗಿದ್ದು, ಅದಕ್ಕಾಗಿ ಕಾಪು ಕ್ಷೇತ್ರದಲ್ಲೇ ಮೊದಲ ಪಂಚಾಯತ್ ಭೇಟಿಯನ್ನು ಅಲೆವೂರಿಗೆ ನೀಡಿದ್ದೇನೆ. ಅಲೆವೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಪಂಚಾಯತ್ ಹಾಗೂ ಗ್ರಾಮಸ್ಥರೊಂದಿಗೆ ಸದಾ ಸಂಪರ್ಕದಲ್ಲಿದ್ದು ಸೇವೆ ಸಲ್ಲಿಸುತ್ತೇನೆ ಎಂದು ಶಾಸ ಲಾಲಾಜಿ ಆರ್.ಮೆಂಡನ್ ಹೇಳಿದರು.

ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಶ್ರೀಕಾಂತ್ ನಾಯಕ್ ವಹಿಸಿದ್ದರು. ಜಿಪಂ ಅಧ್ಯಕ್ಷ ದಿನಕರ್ ಬಾಬು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಕ್ಕುಪತ್ರಗಳ ವಿತರಣೆ ಹಾಗೂ ಪಂಚಾಯತ್‌ನ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ತಾಪಂ ಸದಸ್ಯೆ ಬೇಬಿ ರಾಜೇಶ್, ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯ ರಾದ ಹರೀಶ್ ಸೇರಿಗಾರ್, ಶೇಖರ್ ಆಚಾರ್ಯ, ಕೃಷ್ಣ ಜತ್ತನ್ನ, ಶಂಕರ ಪಾಲನ್, ಸುಧಾಮ, ಶಕುಂತಳಾ ರಾವ್, ಶ್ರೀಮತಿ ಶೆಟ್ಟಿ, ಶಾಂತ ನಾಯ್ಕ್, ಪ್ರೇಮ ಕೊರಂಗ್ರಪಾಡಿ, ಪುಷ್ಪಲತಾ ಮಾರ್ಪಳ್ಳಿ, ಪ್ರಶಾಂತ ಆಚಾರ್ಯ, ಶಶಿಕಲಾ ಶೆಟ್ಟಿ, ಯಶೋಧ ಶೆಟ್ಟಿ, ಮಮತಾ ಶೆಟ್ಟಿಗಾರ್, ಸೌಮ್ಯ ಸುರೇಶ್ ನಾಯಕ್, ದಿನೇಶ್ ನಾಯ್ಕ್, ಮಾಜಿ ಉಪಾಧ್ಯಕ್ಷ ಅಶೋಕ್ ಕುಮಾರ್, ಮಾಜಿ ಸದಸ್ಯ ಂತೋಷ್ ಶೆಣೈ ಉಪಸ್ಥಿತರಿದ್ದರು.

ಬಳಿಕ ಪಂಚಾಯತ್ ಎದುರಿಸುತ್ತಿರುವ ಹಲವು ಸಮಸ್ಯೆಗಳಾದ ಗೋಮಾಳ ಭೂಮಿ, ಡೀಮ್ಡ್ ಫಾರೆಸ್ಟ್ ಜಮೀನುಗಳ ಹಕ್ಕುಪತ್ರ, ಕಂದಾಯ ಹಾಗೂ ಅರಣ್ಯ ಭೂಮಿಯ ಗಡಿಗುರುತು, ಶುಧ್ದ ಕುಡಿಯುವ ನೀರು, ಪಂಚಾಯತ್ ನೂತನ ಕಟ್ಟಡದ ಬಗ್ಗೆ ಚರ್ಚಿಸಲಾಯಿತು. ಗ್ರಾಪಂ ಕಟ್ಟಡಕ್ಕೆ 10 ಲಕ್ಷ ರೂ. ಅನುದಾನ ನೀಡುವ ಭರವಸೆಯನ್ನು ಶಾಸಕರು ಇದೇ ಸಂದರ್ಭದಲ್ಲಿ ನೀಡಿ ದರು. ಪಂಚಾಯತ್ ಅಭಿವೃಧ್ಧಿ ಅಧಿಕಾರಿ ದಯಾನಂದ ಬೆಣ್ಣೂರು ಕಾರ್ಯ ಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X