Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ಮರವನ್ನು ಮುಟ್ಟಿದರೆ ನೀವು ದೃಷ್ಟಿ...

ಈ ಮರವನ್ನು ಮುಟ್ಟಿದರೆ ನೀವು ದೃಷ್ಟಿ ಕಳೆದುಕೊಳ್ಳುತ್ತೀರಿ!

ವಾರ್ತಾಭಾರತಿವಾರ್ತಾಭಾರತಿ20 Jun 2018 10:29 PM IST
share
ಈ ಮರವನ್ನು ಮುಟ್ಟಿದರೆ ನೀವು ದೃಷ್ಟಿ ಕಳೆದುಕೊಳ್ಳುತ್ತೀರಿ!

ವಾಶಿಂಗ್ಟನ್, ಜೂ. 20: ಚರ್ಮವನ್ನು ಸುಡಬಲ್ಲ ಹಾಗೂ ಅಂಧತ್ವವನ್ನು ಉಂಟು ಮಾಡಬಲ್ಲ ದೈತ್ಯ ಹಾಗ್‌ವೀಡ್ ಮರವನ್ನು ಮುಟ್ಟದಂತೆ ಅಮೆರಿಕದ ವರ್ಜೀನಿಯ ರಾಜ್ಯದ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಮರವು ವರ್ಜೀನಿಯದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದೆ.

 ಈ ಮರವು ಬಣ್ಣವಿಲ್ಲದ ಹಾಗೂ ನೀರಿನಂಥ ದ್ರವವನ್ನು ಹೊಂದಿದ್ದು, ಅದು ಚರ್ಮವನ್ನು ಸುಡಬಲ್ಲದು ಹಾಗೂ ತೇವಾಂಶ ಮತ್ತು ಬಿಸಿಲಿನ ಸಂಪರ್ಕಕ್ಕೆ ಬಂದಾಗ ನೋವಿನಿಂದ ಕೂಡಿದ ಬೊಕ್ಕೆಗಳನ್ನು ಸೃಷ್ಟಿಸಬಹುದು. ಈ ಬೊಕ್ಕೆಗಳು ಶಾಶ್ವತ ಕಲೆಯನ್ನು ಉಂಟು ಮಾಡಬಹುದಾಗಿದೆ.

ಮರದ ದ್ರವವು ಚರ್ಮದ ಸಂಪರ್ಕಕ್ಕೆ ಬಂದಾಗ ಚರ್ಮವು ಬಿಸಿಲಿಗೆ ಒಣಗುವ ತೀವ್ರತೆ ಹೆಚ್ಚಾಗುತ್ತದೆ. ಬೊಕ್ಕೆಗಳು ಗುಣವಾದ ಬಳಿಕವೂ, ಚರ್ಮವು ಹಲವು ವರ್ಷಗಳ ಕಾಲ ಬಿಸಿಲಿಗೆ ಹೆಚ್ಚು ಪ್ರತಿಕ್ರಿಯಿಸುತ್ತದೆ ಎಂಬುದಾಗಿ ಅಧಿಕಾರಿಗಳು ಹೇಳಿದ್ದಾರೆ.

ವರ್ಜೀನಿಯದಲ್ಲಿ ದೈತ್ಯ ಹಾಗ್‌ವೀಡ್ ಮರ ಪತ್ತೆಯಾದ ಬಳಿಕ, ಐಲ್ ಆಫ್ ವೈಟ್ ಕೌಂಟಿಯು ಬುಧವಾರ ಸುರಕ್ಷತಾ ಎಚ್ಚರಿಕೆಯನ್ನು ನೀಡಿದೆ.

ರಕ್ಷಣಾ ಉಪಕರಣಗಳು ಅಗತ್ಯ

ಕಣ್ಣಿನ ರಕ್ಷಣೆಯ ಉಪಕರಣಗಳು, ಕೈಗೆ ರಬ್ಬರ್ ಕವಚಗಳು ಮುಂತಾದ ಸಂಪೂರ್ಣ ದೇಹವನ್ನು ಮುಚ್ಚುವ ರಕ್ಷಣಾ ಉಪಕರಣಗಳನ್ನು ಬಳಸಿದರೆ ಮಾತ್ರ ಈ ಮರ ಮುಟ್ಟಬಹುದು.

ಯಾಂತ್ರಿಕ ಉಪಕರಣಗಳನ್ನು ಬಳಸಿ ಮರವನ್ನು ಕಡಿಯಬಾರದು. ಯಾಕೆಂದರೆ ಅದರ ದ್ರವ ಚರ್ಮಕ್ಕೆ ತಗುಲಬಹುದು. ಅದರ ಬೇರುಗಳನ್ನು ತೆಗೆಯದಿದ್ದರೆ ಹೊಸ ಮರವೊಂದು ಬೆಳೆಯುತ್ತದೆ.

ಮರವನ್ನು ದಪ್ಪದ ಕಸ ಚೀಲಗಳ ಮೂಲಕ ವಿಲೇವಾರಿ ಮಾಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X