Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ-ಮುಸ್ಲಿಂ ದಂಪತಿಯ ಅರ್ಜಿ...

ಹಿಂದೂ-ಮುಸ್ಲಿಂ ದಂಪತಿಯ ಅರ್ಜಿ ತಿರಸ್ಕರಿಸಿ ಅವಮಾನಿಸಿದ ಪಾಸ್‌ಪೋರ್ಟ್ ಅಧಿಕಾರಿ !

ವಾರ್ತಾಭಾರತಿವಾರ್ತಾಭಾರತಿ20 Jun 2018 10:52 PM IST
share
ಹಿಂದೂ-ಮುಸ್ಲಿಂ ದಂಪತಿಯ ಅರ್ಜಿ ತಿರಸ್ಕರಿಸಿ ಅವಮಾನಿಸಿದ ಪಾಸ್‌ಪೋರ್ಟ್ ಅಧಿಕಾರಿ !

ಲಕ್ನೋ, ಜೂ. 20: ಪಾಸ್‌ಪೋರ್ಟ್ ಅಧಿಕಾರಿಯೊಬ್ಬರು ಅಂತರ್-ಧರ್ಮೀಯ ದಂಪತಿ ಸಲ್ಲಿಸಿದ ಪಾಸ್ ಪೋರ್ಟ್ ಅರ್ಜಿ ತಿರಸ್ಕರಿಸಿ ಅವಮಾನಿಸಿದ ಘಟನೆ ಲಕ್ನೋದಲ್ಲಿ ಬುಧವಾರ ನಡೆದಿದೆ. ತಮಗೆ ಉಂಟಾದ ತೊಂದರೆ ಬಗ್ಗೆ ದಂಪತಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಪ್ರಧಾನಿ ಕಚೇರಿಗೆ ಟ್ವೀಟ್ ಮಾಡಿ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ.

ಮುಹಮ್ಮದ್ ಅನಸ್ ಸಿದ್ದೀಕಿ ಅವರು ತನ್ವಿ ಎಂಬವರನ್ನು 2007ರಲ್ಲಿ ಲಕ್ನೋದಲ್ಲಿ ವಿವಾಹವಾಗಿದ್ದರು. ಅವರಿಗೆ 6 ವರ್ಷದ ಪುತ್ರಿ ಇದ್ದಾಳೆ. ಅವರು ಪಾಸ್‌ಪೋರ್ಟ್‌ಗಾಗಿ ಜೂನ್ 19ರಂದು ಅರ್ಜಿ ಸಲ್ಲಿಸಿದ್ದರು. ಲಕ್ನೋದಲ್ಲಿರುವ ಪಾಸ್‌ಪೋರ್ಟ್ ಕಚೇರಿಯಲ್ಲಿ ಭೇಟಿಗೆ ಜೂನ್ 20ರಂದು ಅವಕಾಶ ನೀಡಲಾಗಿತ್ತು.

ಭೇಟಿಯ ದಿನ ಕೌಂಟರ್ ಎ ಹಾಗೂ ಬಿಯಲ್ಲಿ ನಡೆದ ಮೊದಲು ಎರಡು ಹಂತದ ಸಂವಹನವನ್ನು ದಂಪತಿ ಪೂರ್ಣಗೊಳಿಸಿದ್ದರು. ಆದರೆ, ಕೌಂಟರ್ ಸಿಯಲ್ಲಿ ಸಂವಹನ ನಡೆಸಿದ ಅಧಿಕಾರಿಯಿಂದ ಸಮಸ್ಯೆ ಆರಂಭವಾಯಿತು. “ನನಗಿಂತ ಮೊದಲು ನನ್ನ ಪತ್ನಿ ಕೌಂಟರ್ ಸಿ5 ತಲುಪಿದರು. ಅಲ್ಲಿದ್ದ ವಿಕಾಸ್ ಮಿಶ್ರಾ ಹೆಸರಿನ ಅಧಿಕಾರಿ ಆಕೆಯ ದಾಖಲೆಗಳನ್ನು ಪರಿಶೀಲಿಸಿದರು. ಪತಿಯ ಹೆಸರನ್ನು ಮುಹಮ್ಮದ್ ಅನಸ್ ಸಿದ್ದೀಕಿ ಎಂದು ಓದಿದ ಬಳಿಕ ಅವರ ನನ್ನ ಪತ್ನಿಯನ್ನು ಗದರಿಸಿದರು ಹಾಗೂ ನನ್ನನ್ನು ವಿವಾಹವಾಗಿಲ್ಲ ಎಂದು ಹೇಳಿದರು. ಅನಂತರ ಅವರು ಹೆಸರು ಬದಲಾಯಿಸಿ ತಿದ್ದುಪಡಿ ಮಾಡಲಾದ ಎಲ್ಲ ದಾಖಲೆಗಳನ್ನು ತರುವಂತೆ ನನ್ನ ಪತ್ನಿಗೆ ತಿಳಿಸಿದರು” ಎಂದು ಸಿದ್ದೀಖಿ ಹೇಳಿದ್ದಾರೆ. “ನಾವು ಹೆಸರು ಬದಲಾವಣೆ ಮಾಡುವುದಿಲ್ಲ. ಹೆಸರಿನ ಕುರಿತು ನಮ್ಮ ಕುಟುಂಬಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ನನ್ನ ಪತ್ನಿ ತಿಳಿಸಿದ್ದರು. ಅನಂತರ ಪಾಸ್‌ಪೋರ್ಟ್ ಅಧಿಕಾರಿ ದಾಖಲೆಗಳನ್ನು ಎಪಿಒ ಕಚೇರಿಗೆ ಕಳುಹಿಸುವುದಾಗಿ ಹಾಗೂ ಅಲ್ಲಿಗೆ ತೆರಳುವಂತೆ ಸೂಚಿಸಿದ್ದರು. ಬಳಿಕ ಆ ಅಧಿಕಾರಿ ನನಗೆ ಕರೆ ಮಾಡಿ ಅವಮಾನ ಮಾಡಿದರು. ಹಿಂದೂ ಧರ್ಮಕ್ಕೆ ಮತಾಂತರವಾಗದೇ ಇದ್ದರೆ ನನ್ನ ವಿವಾಹದ ದಾಖಲೆ ಸ್ವೀಕರಿಸಲು ಸಾಧ್ಯವಿಲ್ಲ” ಎಂದು ತಿಳಿಸಿದರು ಎಂದು ಸಿದ್ದೀಕಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X